Breaking News
Home / Uncategorized (page 84)

Uncategorized

ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

ಮುಂಬಯಿ: ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ ‘ಅನಿಮಲ್’ ಸಿನಿಮಾದಲ್ಲಿ ಕಾಣಿಸಿಕೊಂಡು ಬಿಟೌನ್ ಮಂದಿಯ ಮನಗೆದ್ದ ‘ಕಿರಕ್ ಪಾರ್ಟಿ’ ಬೆಡಗಿ ಈಗ ಬಾಲಿವುಡ್ ನ ಖ್ಯಾತ ನಟನ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚಿಗಷ್ಟೇ ಎ.ಆರ್ ಮುರುಗದಾಸ್ ಹಾಗೂ ಸಲ್ಮಾನ್ ಖಾನ್ ಅವರ ಸಿನಿಮಾ ಅನೌನ್ಸ್ ಆಗಿತ್ತು. ಇದಕ್ಕೆ ‘ಸಿಕಂದರ್’ ಎನ್ನುವ ಟೈಟಲ್ ಇಡಲಾಗಿದೆ. ಈ‌ ಸಿನಿಮಾವನ್ನು ಸಾಜಿದ್ ನಾಡಿಯಾಡ್ವಾಲಾ‌ ನಿರ್ಮಾಣ …

Read More »

ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

ಬೆಂಗಳೂರು: ದಕ್ಷಿಣ ಭಾರತದ ಖ್ಯಾತ ಕಿರುತೆರೆ ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಅನೇಕರು ಇದನ್ನು ಹಂಚಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣದ ಕೆಲ ಖಾತೆಗಳಲ್ಲಿ ನಟಿ ಜ್ಯೋತಿ ರೈ ಅವರದ್ದು ಎನ್ನಲಾಗುತ್ತಿರುವ ಅಶ್ಲೀಲ ವಿಡಿಯೋ ಹಾಗೂ ಫೋಟೋಗಳು ವೈರಲ್‌ ಆಗಿದೆ. ʼಎಡಿಟ್‌ ಬೈ ಅಭಿʼ ಎನ್ನುವ ಎಕ್ಸ್‌ ಖಾತೆಯಲ್ಲಿ ಜ್ಯೋತಿ ರೈ ಅವರ ಫೋಟೋವೊಂದನ್ನು ಹಂಚಿಕೊಂಡು ಅದರ ಕೆಳಗೆ ಜ್ಯೋತಿ ಅವರ ವಿಡಿಯೋ …

Read More »

ಹೆಚ್.ಡಿ‌.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ

ಬೆಂಗಳೂರು, ಮೇ 9- ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ‌.ರೇವಣ್ಣ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರಕ್ಕೆ ಮುಂದೂಡಿದೆ. ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹೆಚ್.ಡಿ.ರೇವಣ್ಣ ಅವರ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರಿದ್ದ ಪೀಠದಲ್ಲಿ ಹೆಚ್.ಡಿ.ರೇವಣ್ಣಪರ ಹಿರಿಯ ವಕೀಲರಾದ ಸಿ.ವಿ.ನಾಗೇಶ್ ಅವರು ಪ್ರಬಲ ವಾದ‌ ಮಂಡಿಸಿದರು.

Read More »

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಕೇಸು: SPP ಬಿ ಎನ್ ಜಗದೀಶ್ ರಾಜೀನಾಮೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಗಳಲ್ಲಿ ವಿಶೇಷ ತನಿಖಾ ತಂಡ (SIT) ಪರ ವಾದಿಸುತ್ತಿರುವ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (SPP) ಬಿಎನ್ ಜಗದೀಶ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರಿಂದಾಗಿ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆಯುಂಟಾಗಿದೆ. ಎಸ್‌ಐಟಿ ರಚನೆಯಾಗಿರುವ ಅಪರಾಧ ತನಿಖಾ ವಿಭಾಗದ (CID) ಮುಖ್ಯಸ್ಥರಿಗೆ ಅವರ ರಾಜೀನಾಮೆಯನ್ನು ದೃಢಪಡಿಸಿದ ಮೂಲಗಳು, ವಿಚಾರಣಾ ನ್ಯಾಯಾಲಯ ಮತ್ತು ಸೆಷನ್‌ಗಳ ಮುಂದೆ ಪ್ರಾಸಿಕ್ಯೂಷನ್ ನ್ನು …

Read More »

ಬಾವಿಯಲ್ಲಿ ಈಜಾಡಲು ಹೋಗಿ 21 ವರ್ಷದ ಯುವಕಸಾವು

ಅಥಣಿ : ಬಾವಿಯಲ್ಲಿ ಈಜಾಡಲು ಹೋಗಿ 21 ವರ್ಷದ ಯುವಕ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಅನಂತಪೂರ ಗ್ರಾಮದಲ್ಲಿ ನಡೆದಿದೆ.. ಗ್ರಾಮದ ಶಿವಾನಂದ ಮಧು ಮೇತ್ರಿ (ವ – 21) ಮೃತ ದುರ್ದೈವಿಯಾಗಿದ್ದು.ಮೃತ ಶಿವಾನಂದ ಒಂದು ದಿನದಿಂದ ಮನೆಗೆ ಬಾರದೆ ಇದ್ದ ಕಾರಣ ಮನೆಯವರ ಹುಡುಕಾಟ ನಡೆಸಿದಾಗ ಅನಂತಪೂರ ಗ್ರಾಮದ ಮೇತ್ರಿ ತೋಟದ ಭಾವಿಯಲ್ಲಿ ಈಜಾಡಲು ಹೋಗಿ ಮೃತ ಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸ್ಥಳಕ್ಕೆ ಅಗ್ನಿಶಾಮಕ …

Read More »

ಚುನಾವಣಾ ಪ್ರಚಾರ ಮೂಲಭೂತ ಹಕ್ಕಲ್ಲ” : ‘ಅರವಿಂದ್ ಕೇಜ್ರಿವಾಲ್’ ಜಾಮೀನು ಅರ್ಜಿಗೆ ‘ED’ ವಿರೋಧ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯನ್ನ ವಿರೋಧಿಸಿ, ಚುನಾವಣಾ ಪ್ರಚಾರವು ಮೂಲಭೂತ ಹಕ್ಕಲ್ಲ ಎಂದು ಇಡಿ ಸುಪ್ರೀಂ ಕೋರ್ಟ್ ನಲ್ಲಿ ಹೇಳಿದೆ. ಇದನ್ನು ಮಧ್ಯಂತರ ಜಾಮೀನಿಗೆ ಆಧಾರವನ್ನಾಗಿ ಮಾಡಲು ಸಾಧ್ಯವಿಲ್ಲ. ಚುನಾವಣೆಯ ನೆಪದಲ್ಲಿ ಬಿಡುಗಡೆ ಮಾಡಲು ಪ್ರಯತ್ನಿಸಲಾಗುತ್ತಿದೆ ಮತ್ತು ಇದು ತಪ್ಪು ಪೂರ್ವನಿದರ್ಶನವನ್ನು ರೂಪಿಸುತ್ತದೆ ಎಂದು ಇಡಿ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.   ಚುನಾವಣೆಯಲ್ಲಿ ಸ್ಪರ್ಧಿಸುವ ಯಾವುದೇ ವ್ಯಕ್ತಿಗೆ ಈ ಆಧಾರದ ಮೇಲೆ ಮಧ್ಯಂತರ …

Read More »

ದೇಶದಿಂದಲೇ ‘ಪ್ರಜ್ವಲ್ ರೇವಣ್ಣ’ರನ್ನು ಗಡಿಪಾರು ಮಾಡಿ: ಶಾಸಕಿ ನಯನಾ ಮೋಟಮ್ಮ

ಹಾಸನ: ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಈ ದೇಶದಿಂದಲೇ ಗಡಿಪಾರು ಮಾಡುವಂತೆ ಶಾಸಕಿ ನಯನಾ ಮೋಟಮ್ಮ ಆಗ್ರಹಿಸಿದ್ದಾರೆ. ಇಂದು ಹಾಸನ ಜಿಲ್ಲೆಯ ಬೇಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ದೇಶವೇ ತಲೆತಗ್ಗಿಸುವಂತ ಕೇಸ್ ಆಗಿದೆ.ಈ ಪ್ರಕರಣದಲ್ಲಿ ಸಂತ್ರಸ್ತೆಯರಾದಂತ ಮಹಿಳೆಯರಿಗೆ ಸಾಂತ್ವಾನ, ಆತ್ಮಸ್ಥೈರ್ಯ ತುಂಬುವಂತ ಕೆಲಸ ಮಾಡಬೇಕಿದೆ ಎಂದರು.   ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಯಾರೇ ಬಲಾಢ್ಯರಾದರೂ ಸಹ ಅವರಿಗೆ …

Read More »

ಬಿಯರ್’ ಕೊರತೆಯ ನಡುವೆಯೂ ಬೆಂಗಳೂರಿನಲ್ಲಿ ಮದ್ಯದ ಬೆಲೆ ಮತ್ತಷ್ಟು ಏರಿಕೆ ಸಾಧ್ಯತೆ:?

ಬೆಂಗಳೂರು:ನಗರದಲ್ಲಿ ನೀರಿನ ಬಿಕ್ಕಟ್ಟಿನ ನಂತರ, ಬೆಂಗಳೂರು ಈಗ ಬಿಯರ್ ಕೊರತೆಯನ್ನು ಎದುರಿಸುತ್ತಿದೆ, ಏಕೆಂದರೆ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ತಾಪಮಾನದಿಂದಾಗಿ ಬಿಯರ್ ಬೇಡಿಕೆ ಹೆಚ್ಚಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಬಿಯರ್ ಬೇಡಿಕೆಯು ನಗರದ ಈ ಬಿಕ್ಕಟ್ಟಿಗೆ ಪ್ರಮುಖ ಕಾರಣವಾಗಿದೆ.ಬಿಯರ್ ಕೊರತೆಯಿಂದಾಗಿ, ಮದ್ಯದ ಬೆಲೆಗಳು ಹೆಚ್ಚಾಗುವ ಸಾಧ್ಯತೆಯಿದೆ ಮತ್ತು ಗ್ರಾಹಕರ ಮೇಲೆ ಪರಿಣಾಮ ಬೀರುತ್ತದೆ ಎಂದು ವರದಿಯಾಗಿದೆ. ನಗರದಲ್ಲಿ ಹೆಚ್ಚುತ್ತಿರುವ ಮದ್ಯದ ಬೆಲೆಗಳ ಬಗ್ಗೆ ಗ್ರಾಹಕರು ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು …

Read More »

ಗಗನಕ್ಕೇರಿದ ತರಕಾರಿಗಳ ಬೆಲೆ! ಸಸ್ಯಾಹಾರಿ ಊಟದ ಬೆಲೆ 8% ಏರಿಕೆ, ಅಗ್ಗವಾದ ಮಾಂಸಾಹಾರಿ ಊಟ

ತರಕಾರಿಗಳ ಬೆಲೆ ಇತ್ತೀಚಿನ ದಿನಗಳಲ್ಲಿ ಗಗನಕ್ಕೇರುತ್ತಿದ್ದು ಅದರಲ್ಲೂ ದಿನ ನಿತ್ಯದ ಬಳಕೆಯ ತರಕಾರಿಗಳು ಎಂದೆನಿಸಿರುವ ಟೊಮೇಟೊ ಹಾಗೂ ಈರುಳ್ಳಿಯ ಬೆಲೆ ಏರಿಕೆಯಿಂದಾಗಿ ಸಸ್ಯಾಹಾರಿ ಊಟದ ಬೆಲೆ 8% ದಷ್ಟು ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ. ಸಸ್ಯಾಹಾರಿ ಊಟದ ಬೆಲೆ ಏರಿಕೆಯಿಂದಾಗಿ ಇದೀಗ ಮಾಂಸಾಹಾರಿ ಊಟದ ಬೆಲೆ ತಗ್ಗಿದ್ದು ಬೆಲೆ ಏರಿಕೆಯ ಬಿಸಿ ತರಕಾರಿಗಳ ಮೇಲೆ ಅಗಾಧವಾಗಿ ಪರಿಣಾಮ ಬೀರಿದೆ ಎಂಬುದು ತಿಳಿದು ಬರುತ್ತದೆ. ವರ್ಷದಿಂದ ವರ್ಷಕ್ಕೆ ತರಕಾರಿಗಳ ಬೆಲೆ ಏರಿಕೆಯಾಗುತ್ತಿದ್ದು …

Read More »

ರಾಜ್ಯಕ್ಕೆ 3, ಜಿಲ್ಲೆಗೆ ಮೊದಲ ಸ್ಥಾನ ಪಡೆದ ಪವಿತ್ರಾ

ಮುದ್ದೇಬಿಹಾಳ: ತಾಲೂಕಿನ ಬಿದರಕುಂದಿ ಸರ್ಕಾರಿ ಆದರ್ಶ ಆರ್.ಎಂ.ಎಸ್.ಎ. ಶಾಲೆಯ ವಿದ್ಯಾರ್ಥಿನಿ ಢವಳಗಿ ಗ್ರಾಮದ ಪವಿತ್ರಾ ಮಡಿವಾಳಪ್ಪ ಗೌಡ ಕೊಣ್ಣೂರ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಇಂಗ್ಲೀಷ್ ಮಾಧ್ಯಮ ವಿಭಾಗದಲ್ಲಿ 623 ಅಂಕ ಪಡೆದು ರಾಜ್ಯಕ್ಕೆ 3ನೇ ಮತ್ತು ವಿಜಯಪುರ ಜಿಲ್ಲೆಗೆ ಮೊದಲ ಸ್ಥಾನ ಪಡೆದಿದ್ದಾಳೆ. ಇಂಗ್ಲೀಷ್ ಮತ್ತು ವಿಜ್ಞಾನದಲ್ಲಿ ತಲಾ 99 ಅಂಕ, ಕನ್ನಡದಲ್ಲಿ 125, ಉಳಿದೆಲ್ಲ ವಿಷಯಗಳಿಗೆ 100 ಅಂಕ ಗಳಿಸಿದ್ದಾಳೆ. ಇವರ ತಂದೆ ಪಿಯುಸಿವರೆಗೆ ಓದಿದ್ದು ಕಲಬುರ್ಗಿ ಸಾರಿಗೆ ಘಟಕದಲ್ಲಿ ಕಂಡಕ್ಟರ್ …

Read More »