ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮಹಾಸ್ಫೋಟವೇ ಆಗ್ತಿದೆ. ಅದರಲ್ಲೂ ಕೊರೊನಾ ಬೆಂಗಳೂರಿಗೆ ಮಹಾಕಂಟಕ ತಂದೊಡ್ಡುತ್ತೆ ಎಂದು ತಜ್ಞರು ಡೆಡ್ಲಿ ವಾರ್ನಿಂಗ್ ಕೊಟ್ಟಿದ್ದಾರೆ. ಹೌದು. ಬೆಂಗಳೂರು ಈಗಾಗಲೇ ಕೊರೊನಾ ಸೋಂಕಿಗೆ ತತ್ತರಿಸಿದೆ. ಆದರೆ ಇದರ ನಡುವೆ ಮತ್ತೊಂದು ಆತಂಕಕಾರಿ ವಿಚಾರ ಹೊರಬಿದ್ದಿದೆ. ಜುಲೈ ಅಂತ್ಯದ ವೇಳೆಗೆ ಬೆಂಗಳೂರಿನಲ್ಲಿ ಬರೋಬ್ಬರಿ 30 ಸಾವಿರದಿಂದ 40 ಸಾವಿರ ಸೋಂಕು ದಾಖಲಾಗಬಹುದು ಅಂತ ತಜ್ಞ ವೈದ್ಯರಾದ ಸುದರ್ಶನ್ ಬಲ್ಲಾಳ್ ಎಚ್ಚರಿಕೆ ಕೊಟ್ಟಿದ್ದಾರೆ. ಅಲ್ಲದೇ ಮುಂದಿನ 15 …
Read More »ನನಸಾಯ್ತು ‘ಕನಕಪುರ ಬಂಡೆ’ಯ ದಶಕಗಳ ಕನಸು- ಕೆಪಿಸಿಸಿ ಅಧ್ಯಕ್ಷರಾಗಿ ಇಂದು ಡಿಕೆಶಿ ಪಟ್ಟಾಭಿಷೇಕ
ಬೆಂಗಳೂರು: ಡಿ.ಕೆ. ಶಿವಕುಮಾರ್ ಕೊನೆಗೂ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ಪ್ರಮಾಣ ಸ್ವೀಕರಿಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಘೋಷಣೆಯಾದ ಬಳಿಕ ಹಲವಾರು ಅಡೆತಡೆಗಳ ಬಳಿಕ ಇಂದು ಬೆಳಗ್ಗೆ 11.30ಕ್ಕೆ ಪದಗ್ರಹಣ ಸ್ವೀಕರಿಸಲಿದ್ದಾರೆ. ದೊಡ್ಡ ಆಲಹಳ್ಳಿ ಕೆಂಪೇಗೌಡ ಶಿವಕುಮಾರ್ ಅಂದ್ರೆ ಡಿಕೆಶಿ. ಕಾಂಗ್ರೆಸ್ಸಿನ ಪ್ರಭಾವಿ ನಾಯಕರಲ್ಲಿ ಒಬ್ಬರು. ಕನಕಪುರದಿಂದ ಸತತವಾಗಿ ಗೆಲ್ಲುತ್ತಲೇ ವಿಧಾನಸೌಧಕ್ಕೆ ಎಂಟ್ರಿ ಕೊಡ್ತಿರೋ ಡಿಕೆಶಿ, ಇದೀಗ ಕಾಂಗ್ರೆಸ್ಸಿನ ಹೆಮ್ಮರವಾಗಿ ಬೆಳೆದಿದ್ದಾರೆ. ಪಕ್ಷದ ಅಧ್ಯಕ್ಷ ಗಾದಿಗೇರುವ ಡಿಕೆಶಿ ದಶಕಗಳ ಕನಸು ಈಗ ನನಸಾಗ್ತಿದೆ. ಹಲವಾರು …
Read More »ಕೊರೊನಾ ಎಫೆಕ್ಟ್- ಉಡುಪಿಯಲ್ಲಿ ಭಕ್ತರಿಗೆ ಮುದ್ರಾಧಾರಣೆ ಇಲ್ಲ
ಉಡುಪಿ: ಕೊರೊನಾ ಮಹಾಮಾರಿ ಸೋಂಕು ಉಡುಪಿಯಲ್ಲಿ ಭಕ್ತರಿಗೆ ತಪ್ತಮುದ್ರಾಧಾರಣೆ ತಪ್ಪಿಸಿದೆ. ಕೃಷ್ಣಮಠದಲ್ಲಿ ಸಾಂಕೇತಿಕವಾಗಿ ತಪ್ತಮುದ್ರಾಧಾರಣೆ ಕಾರ್ಯಕ್ರಮ ನಡೆಸಲಾಗಿದೆ. ಪ್ರಥಮ ಏಕಾದಶಿಯಂದು ಮುದ್ರಾಧಾರಣೆ ನಡೆಸುವುದು ಶತಮಾನಗಳಿಂದ ನಡೆದುಕೊಂಡು ಬಂದ ಪದ್ಧತಿ. ಆದರೆ ಈ ಬಾರಿ ಯಾವುದೇ ಭಕ್ತರಿಗೆ ಮುದ್ರಾಧಾರಣೆ ಮಾಡದೆ ಕೇವಲ ಯತಿಗಳು ಮಾತ್ರ ಪರಸ್ಪರ ಮುದ್ರಾಧಾರಣೆ ಮಾಡಿಸಿಕೊಂಡರು. ಕೊರೊನಾ ಬಂದ ನಂತರ ಲಾಕ್ಡೌನ್ ಘೋಷಣೆಯಾದ ಕ್ಷಣದಿಂದ ಉಡುಪಿ ಕೃಷ್ಣ ಮಠ ಮುಚ್ಚಿದೆ. ರಾಜ್ಯದ ಇತರ ಎಲ್ಲಾ ದೇವಾಲಯಗಳು ತೆರೆದಿದ್ದರೂ ಕೃಷ್ಣಮಠವನ್ನು ತೆರೆಯುವ …
Read More »ಈ ವರ್ಷ ಮುಂಗಾರು ಮಳೆಯಿಲ್ಲದೆ ಕಂಗಾಲಾಗಿದ್ದ ರೈತರ ಪಾಲಿಗೆ ಬೇವು ಈ ವರ್ಷ ಸಿಹಿಯಾಗಿದೆ.
ಕೊಪ್ಪಳ : ಈ ವರ್ಷ ಮುಂಗಾರು ಮಳೆಯಿಲ್ಲದೆ ಕಂಗಾಲಾಗಿದ್ದ ರೈತರ ಪಾಲಿಗೆ ಬೇವು ಈ ವರ್ಷ ಸಿಹಿಯಾಗಿದೆ. ಮುಂಗಾರು ಮಳೆಗಳಲ್ಲಿಯೇ ಬೀಜ ಮಳೆ ಎಂದು ಹೆಸರಾಗಿರುವ ರೋಹಿಣಿ ಮಳೆ ಈ ವರ್ಷ ಕೈ ಕೊಟ್ಟ ಹಿನ್ನೆಲೆಯಲ್ಲಿ ರೈತರು ಕಂಗಾಲಾಗಿದ್ದಾರೆ. ಕಂಗಾಲಾಗಿ ಕೈಕಟ್ಟಿ ಕುಳಿತುಕೊಂಡಿರುವ ಈ ಸಂದರ್ಭದಲ್ಲಿ ರೈತರ ಬಾಳೀಗೆ ಸಿಹಿಯಾಗಿ ಬಂದಿದ್ದು, ಬೇವಿನ ಬೀಜ ಎಂದರೆ ತಪ್ಪಾಗಲಾರದು. ಅತ್ಯಂತ ಕಹಿಯಾಗಿರುವ ಮತ್ತು ಔಷಧ ಗುಣಗಳನ್ನು ಹೊಂದಿರುವ ಬೇವು ಮಾತ್ರ (ಬೇವಿನ ಬೀಜ) …
Read More »ಮಾಸ್ಕ್ ಹಾಕಲ್ಲ ಏನ್ ಮಾಡ್ತೀರಾ ಮಾಡಿ’ ಎಂದವ್ರನ್ನ ಬಸ್ಸಿನಿಂದ ಹೊರದಬ್ಬಿದ ಪ್ರಯಾಣಿಕರು
ಉಡುಪಿ: ಮಾಸ್ಕ್ ಧರಿಸದ ಇಬ್ಬರು ಪ್ರಯಾಣಿಕರನ್ನು ಜಗಳ ಮಾಡಿ ಸಹ ಪ್ರಯಾಣಿಕರು ಬಸ್ಸಿನಿಂದ ಇಳಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ-ಕುಂದಾಪುರ ಬಸ್ಸಿನಲ್ಲಿ ಈ ಘಟನೆ ನಡೆದಿದೆ. ಇಬ್ಬರು ಪ್ರಯಾಣಿಕರು ಮಾಸ್ಕ್ ಇಲ್ಲದೆ ಬಸ್ ಒಳಗೆ ಬಂದು ಕುಳಿತಿದ್ದಾರೆ. ಇದನ್ನು ಕಂಡ ಸಹ ಪ್ರಯಾಣಿಕರು ನಿರ್ವಾಹಕನಿಗೆ ಈ ಬಗ್ಗೆ ದೂರು ನೀಡಿದ್ದಾರೆ. ನಿರ್ವಾಹಕ ಹೇಳಿದರೂ ಇಬ್ಬರು ಪ್ರಯಾಣಿಕರು ಕೆಳಗಿಳಿದಿಲ್ಲ. ಈ ವೇಳೆ ಪ್ರಯಾಣಿಕರು, ಮಾಸ್ಕ್ ಹಾಕಲ್ಲ ಏನ್ ಮಾಡುತ್ತೀರಾ ಮಾಡಿ ಎಂದು …
Read More »ನಾಳೆ ಪ್ರತಿಜ್ಞಾ ವಿಧಿ ಸ್ವೀಕರಿಸಲಿದ್ದಾರೆ.ಡಿ.ಕೆ. ಶಿವಕುಮಾರ್
ಬೆಂಗಳೂರು: ಮೂರು ಬಾರಿ ಮುಂದೂಡಲಾಗಿದ್ದ ಕೆಪಿಸಿಸಿ ಅಧ್ಯಕ್ಷ, ಕಾರ್ಯಾಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಅಧಿಕೃತವಾಗಿ ನಾಳೆ ಪ್ರತಿಜ್ಞಾ ವಿಧಿ ಸ್ವೀಕರಿಸಲಿದ್ದಾರೆ. ವಿನೂತನ ಕಾರ್ಯಕ್ರಮಕ್ಕೆ ಕೆಪಿಸಿಸಿ ಹೊಸ ಕಚೇರಿಯಲ್ಲಿ ಸಕಲ ಸಿದ್ಧತೆ ನಡೆದಿದೆ. ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕಾರ ಮಾಡುವ ಸಮಾರಂಭ ರಾಜ್ಯದ 7,800 ಗ್ರಾಮ ಪಂಚಾಯ್ತಿಗಳಲ್ಲಿ ನೇರಪ್ರಸಾರವಾಗಲಿದೆ. ನೇರ ಪ್ರಸಾರಕ್ಕೆ ಕಾಂಗ್ರೆಸ್ ಮುಖಂಡರು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಕೊರೊನಾದಿಂದಾಗಿ ಕಾರ್ಯಕ್ರಮ ಸರಳವಾಗಿ ನಡೆಯಲಿದೆ. ಕೆಪಿಸಿಸಿ ಕಚೇರಿಯಲ್ಲಿ …
Read More »ಸರ್ಕಾರ ಲಾಕ್ಡೌನ್ ಮಾಡಲಿಲ್ಲ ಅಂದರೂ ನಾವೇ ಸ್ವಯಂ ಲಾಕ್ಡೌನ್ ಮಾಡಿಕೊಳ್ಳುತ್ತೇವೆ
ಬೆಂಗಳೂರು: ಕೊರೊನಾ ಕಾಟಕ್ಕೆ ಬೆಂಗಳೂರು ನಲುಗಿ ಹೋಗಿದೆ. ಸರ್ಕಾರ ಲಾಕ್ಡೌನ್ ಮಾಡಲಿಲ್ಲ ಅಂದರೂ ನಾವೇ ಸ್ವಯಂ ಲಾಕ್ಡೌನ್ ಮಾಡಿಕೊಳ್ಳುತ್ತೇವೆ ಅಂತ ಬೆಂಗಳೂರಿನ ಕಮರ್ಷಿಯಲ್ ಏರಿಯಾದ ಜನ ಮುಂದಾಗಿದ್ದಾರೆ. ಲಾಕ್ಡೌನ್ ಸಮಯದಲ್ಲಿ ದಿನಕ್ಕೆ ನಾಲ್ಕೈದು ಪ್ರಕರಣಗಳು ಬರುತ್ತಿದ್ದು, ಸಿಲಿಕಾನ್ ಸಿಟಿಯಲ್ಲಿ ಲಾಕ್ಡೌನ್ ಸಡಿಲಿಕೆ ಬಳಿಕ ಸೆಂಚುರಿ ಮೇಲೆ ಸೆಂಚುರಿ ಬಾರಿಸಿದ್ದ ಕೊರೊನಾ ಈಗ ದಿನಕ್ಕೆ 800ರ ಬಳಿ ಬಂದಿದೆ. ಹೀಗೆ ಹೋದರೆ ಬೆಂಗಳೂರು ಮತ್ತೊಂದು ಮುಂಬೈ ನಗರ ಆಗುವುದರಲ್ಲಿ ಅನುಮಾನವೇ ಇಲ್ಲ. …
Read More »ಶಾಸಕರಿಗೆಕಾಲು ತೊಳೆದು, ಹೂವು ಹಾಕಿ ಬೆಂಬಲಿಗರು ಪಾದಪೂಜೆ ಮಾಡಿ ಗೌರವಿಸಿದ್ದಾರೆ.
ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಕಾಲು ತೊಳೆದು, ಹೂವು ಹಾಕಿ ಬೆಂಬಲಿಗರು ಪಾದಪೂಜೆ ಮಾಡಿವ ಮೂಲಕ ಅಂಧಾಭಿಮಾನ ಮೆರೆದಿದ್ದಾರೆ. ಚಾಮರಾಜಪೇಟೆಯಲ್ಲಿ ಬಂಗಾರದ ಮನುಷ್ಯ ಜಮೀರಣ್ಣ ಅಭಿಮಾನಿಗಳ ಬಳಗದಿಂದ ಕಾರ್ಯಕ್ರಮ ಆಯೋಜಿಸಿ, ಪಾದಪೂಜೆ ಮಾಡಿ ಗೌರವಿಸಿದ್ದಾರೆ. ಲಾಕ್ಡೌನ್ ನಿಯಮಗಳನ್ನು ಗಾಳಿಗೆ ತೂರಿ ಸಾಮಾಜಿಕ ಅಂತರ ಮರೆತು ಒಟ್ಟೊಟ್ಟಾಗಿ ನಿಂತು ಪಾದಪೂಜೆ ಮಾಡಿದ್ದಾರೆ. ಅಲ್ಲದೆ ಬಂಗಾರದ ಮನುಷ್ಯ ಜಮೀರಣ್ಣ ಎಂಬ ಕಟೌಟ್ನ್ನು ಶಾಸಕ ಜಮೀರ್ ಅಹ್ಮದ್ ಕಡೆಯಿಂದಲೇ ಬಿಡುಗಡೆ ಮಾಡಿಸಿದ್ದಾರೆ. ಈ ವೇಳೆ …
Read More »ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವ ಸರ್ಕಾರದ ತೀರ್ಮಾನದಿಂದ ಇಡೀ ಪಟ್ಟಣದ ಜನರೇ ಬೀದಿಗೆ ಬರುವ ಸ್ಥಿತಿ
ಚಿಕ್ಕೋಡಿ(ಬೆಳಗಾವಿ): ಒಂದು ಕಡೆ ಆ ಗ್ರಾಮಸ್ಥರಿಗೆ ಸರ್ಕಾರನೇ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಿದೆ ಅಲ್ಲದೇ ಸರ್ಕಾರದ ಯೋಜನೆಯಡಿ ಆಶ್ರಯ ಮನೆಗಳನ್ನು ನಿರ್ಮಿಸಿ ಕೊಟ್ಟಿದೆ. ಆದರೆ ಈಗ ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವ ಸರ್ಕಾರದ ತೀರ್ಮಾನದಿಂದ ಇಡೀ ಪಟ್ಟಣದ ಜನರೇ ಬೀದಿಗೆ ಬರುವ ಸ್ಥಿತಿ ಬಂದಿದೆ. ಕಳೆದ 40 ವರ್ಷಗಳಿಂದ ನೆಮ್ಮದಿಯಿಂದ ಇದ್ದ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕನವಾಡಿ ಗ್ರಾಮಸ್ಥರ ಜನರ ಪರಿಸ್ಥಿತಿ ಈಗ ಸರ್ಕಾರದ ಒಂದು …
Read More »ಶಾಸಕ ದುರ್ಯೋಧನ ಐಹೊಳೆಯನ್ನುಶಾಸಕನ ನಡೆಯಿಂದ ಬೇಸತ್ತುತರಾಟೆಗೆ ತೆಗೆದುಕೊಂಡು, ಘೇರಾವ್ ಹಾಕಿದ್ದಾರೆ.
ಚಿಕ್ಕೋಡಿ: ಜನರ ಸಮಸ್ಯೆ ಕೇಳಲು ಬಂದು ಬೆಂಬಲಿಗರ ಮನೆಯಲ್ಲಿ ಕುಳಿತ ಶಾಸಕನ ನಡೆಯಿಂದ ಬೇಸತ್ತು ಜನರು ರಾಯಬಾಗ ಕ್ಷೇತ್ರದ ಬಿಜೆಪಿ ಶಾಸಕ ದುರ್ಯೋಧನ ಐಹೊಳೆಯನ್ನು ತರಾಟೆಗೆ ತೆಗೆದುಕೊಂಡು, ಘೇರಾವ್ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕಂಕನವಾಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ಗೈರಾಣು ಜಮೀನಿನ ಸಮಸ್ಯೆ ಆಲಿಸಲು ಬಂದಿದ್ದ ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಕಂಕನವಾಡಿ ಗ್ರಾಮದ ತಮ್ಮ ಬೆಂಬಲಿಗರ ಮನೆಯಲ್ಲೆ ಕುಳಿತು, ಜನರನ್ನು ಅಲ್ಲಿಗೇ ಕರೆಸಿ ಎಂದಿದ್ದಾರೆ. …
Read More »