ಬೆಂಗಳೂರು: ಸ್ಯಾಂಡಲ್ವುಡ್ ರಾಕಿಂಗ್ ಕಪಲ್ ಮನೆಗೆ ಜೂನಿಯರ್ ಯಶ್ ಆಗಮಿಸಿ ಆರು ತಿಂಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಭಿಮಾನಿಗಳಿಗೆ ಜೂನಿಯರ್ ರಾಜಾಹುಲಿಯ ದರ್ಶನ ಮಾಡಿಸಿದ್ದರು. ಇದೀಗ ಸೋಶಿಯಲ್ ಮೀಡಿಯಾದಲ್ಲಿ ರಾಕಿಂಗ್ ದಂಪತಿಯ ಕುಟುಂಬದ ಫೋಟೋ ವೈರಲ್ ಆಗುತ್ತಿದೆ. ಯಶ್, ರಾಧಿಕಾ ಪಂಡಿತ್, ಐರಾ ಮತ್ತು ಜೂನಿಯರ್ ಯಶ್ ನಾಲ್ವರು ಒಟ್ಟಾಗಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಈ ಫೋಟೋವನ್ನು ಅಭಿಮಾನಿಗಳು ಇನ್ಸ್ಟಾಗ್ರಾಂ, ಫೇಸ್ಬುಕ್ ಮತ್ತು ಟ್ವಿಟ್ಟರಿನಲ್ಲಿ ಶೇರ್ ಮಾಡುತ್ತಿದ್ದಾರೆ. ಫೋಟೋದಲ್ಲಿ ಎಲ್ಲರೂ ಬ್ಲಾಕ್ …
Read More »ಪ್ರತಿ ತಿಂಗಳು ಅತಿ ಹೆಚ್ಚು ಇಂಧನ ಕ್ಷಮತೆ ತೋರುವ ಚಾಲಕನಿಗೆ 10 ಗ್ರಾಂ ಚಿನ್ನದ ಪದಕ ನೀಡುವುದಾಗಿ ಘೋಷಣೆ….:ಲಕ್ಷ್ಮಣ ಸವದಿ..
ಬೆಂಗಳೂರು : ಇಂಧನ ಕ್ಷಮತೆಗೆ ವಿಶೇಷ ಒತ್ತು ನೀಡಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯೂ ನಿಗಮಗಳಲ್ಲಿ ಪ್ರತಿ ತಿಂಗಳು ಅತಿ ಹೆಚ್ಚು ಇಂಧನ ಕ್ಷಮತೆ ತೋರುವ ಚಾಲಕನಿಗೆ 10 ಗ್ರಾಂ ಚಿನ್ನದ ಪದಕ ನೀಡುವುದಾಗಿ ಘೋಷಣೆ ಮಾಡಿದೆ.ನಗರದ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ, ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಂದ ವಿಡಿಯೋ ಕಾನ್ಫರೆನ್ಸ್ ನಡೆಸಲಾಯಿತು. ಈ ವೇಳೆ ಬಿಎಂಟಿಸಿ ಅಧ್ಯಕ್ಷ ಎನ್.ಎಸ್. ನಂದೀಶ್ ರೆಡ್ಡಿ, ನಿರ್ದೇಶಕಿ ಶಿಖಾ ಹಾಗೂ ಕೆಎಸ್ಆರ್ಟಿಸಿಯ …
Read More »ರಾಜ್ಯದ ಮೂರು ಜಿಲ್ಲೆ ಹೊರತುಪಡಿಸಿ ಎಲ್ಲ ಕಡೆ ಎಣ್ಣೆ ಸಿಗುತ್ತೆ- ಆದ್ರೆ ಷರತ್ತು ಅನ್ವಯ..
ನವದೆಹಲಿ: ಹಸಿರು, ಕಿತ್ತಳೆ ವಲಯದ ಜಿಲ್ಲೆಯಲ್ಲಿರುವ ಮದ್ಯಪ್ರಿಯರಿಗೆ ಗುಡ್ನ್ಯೂಸ್. ಕೊರೊನಾ ಲಾಕ್ಡೌನ್ನಿಂದ ಕಂಗೆಟ್ಟಿದ್ದ ಮದ್ಯಪ್ರಿಯರಿಗೆ ಮೇ 4 ರಿಂದ ಎಣ್ಣೆ ಸಿಗಲಿದೆ. ಕೇಂದ್ರ ಸರ್ಕಾರ ಮತ್ತೆ ಮೂರು ವಾರಗಳ ಕಾಲ ಲಾಕ್ಡೌನ್ ವಿಸ್ತರಿಸಿದ್ದು, ಮೇ 17ರವರೆಗೆ ಲಾಕ್ಡೌನ್ ಮುಂದುವರಿಯಲಿದೆ. ಈ ಅವಧಿಯಲ್ಲಿ ಕಿತ್ತಾಳೆ, ಹಸಿರು ವಲಯದ ಜಿಲ್ಲೆಗಳಲ್ಲಿ ಮದ್ಯ ಮಾರಾಟದ ಜೊತೆ ಪಾನ್ ಅಂಗಡಿ ತೆರೆಯಲು ಅನುಮತಿ ನೀಡಿದೆ. ಮದ್ಯ ಮಾರಾಟಕ್ಕೆ ಅನುಮತಿ ಸಿಕ್ಕಿದರೂ ಷರತ್ತು ವಿಧಿಸಿದೆ. ಅಂಗಡಿಯಲ್ಲಿ ಕುಡಿಯುವಂತಿಲ್ಲ. …
Read More »ಕಾರ್ಮಿಕ ದಿನಾಚರಣೆ – ಪೌರಕಾರ್ಮಿಕರು, ಬೆಸ್ಕಾಂ ಸಿಬ್ಬಂದಿಗೆ ಪುಷ್ಪವೃಷ್ಟಿ……….
ನೆಲಮಂಗಲ: ಕೊರೊನಾ ನಿಯಂತ್ರಣಕ್ಕೆ ವಿಧಿಸಿರುವ ಲಾಕ್ಡೌನ್ನಿಂದ ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುವ ಸಮಸ್ಯೆ ಎದುರಾಗುವುದಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಭರವಸೆ ನೀಡಿದ್ದಾರೆ. ನೆಲಮಂಗಲ ನಗರದ ಬಸವಣ್ಣ ದೇವರಮಠದಲ್ಲಿ ಕಾರ್ಮಿಕ ದಿನಾಚರಣೆ ಪ್ರಯುಕ್ತ ಸ್ವಾಮೀಜಿಗಳ ನೇತೃತ್ವದಲ್ಲಿ ಪೌರಕಾರ್ಮಿಕರಿಗೆ ಹಾಗೂ ಬೆಸ್ಕಾಂ ಸಿಬ್ಬಂದಿಗಳಿಗೆ ಪುಷ್ಪವೃಷ್ಟಿ ಮಾಡುವ ಮೂಲಕ ಆಹಾರಕಿಟ್ ವಿತರಣೆ ಮಾಡಿ ಮಾತನಾಡಿದ ಅವರು, ಲಾಕ್ಡೌನ್ನಿಂದ ಭಾರತದ ಆರ್ಥಿಕತೆ ಕುಸಿತವಾಗಿದೆ. ಆರ್ಥಿಕತೆಗಿಂತ ಜನರ ಪ್ರಾಣ ಉಳಿಸುವುದು ಮುಖ್ಯವಾಗಿದ್ದು ಮುಂದೆ ಆರ್ಥಿಕತೆ ಚೇತರಿಗೆ ಪಡೆಯಲಿದೆ. …
Read More »ನಡೆದು ನಡೆದು ಸಾವನ್ನಪ್ಪಿದ್ದ ಮಹಿಳೆ-ಕುಟುಂಬಕ್ಕೆ 3 ಲಕ್ಷ ರೂ. ಪರಿಹಾರ
ರಾಯಚೂರು: ಕೊರೊನಾ ಲಾಕ್ಡೌನ್ ಹಿನ್ನೆಲೆ ಬಳ್ಳಾರಿಯಲ್ಲಿ ಸಾವನ್ನಪ್ಪಿದ್ದ ರಾಯಚೂರಿನ ಸಿಂಧನೂರಿನ ಕಟ್ಟಡ ಕಾರ್ಮಿಕ ಮಹಿಳೆ ಗಂಗಮ್ಮ ಕುಟುಂಬಕ್ಕೆ ಕೊನೆಗೂ ಕಾರ್ಮಿಕ ಕಲ್ಯಾಣ ಮಂಡಳಿ ಪರಿಹಾರ ನೀಡಿದೆ. ಗಂಗಮ್ಮನ ಇಬ್ಬರು ಮಕ್ಕಳ ಹೆಸರಲ್ಲಿ ತಲಾ 1 ಲಕ್ಷ 50 ಸಾವಿರದಂತೆ ಮೂರು ಲಕ್ಷ ರೂಪಾಯಿಯ ಎರಡು ಭದ್ರತಾ ಠೇವಣಿಯ ಬಾಂಡ್ಗಳನ್ನು ನೀಡಲಾಗಿದೆ. ಎರಡು ವರ್ಷದ ಅವಧಿಯ ಎರಡು ಬಾಂಡ್ಗಳನ್ನು ನೀಡುವ ಮೂಲಕ ಮಂಡಳಿ ಮಕ್ಕಳ ಸಹಾಯಕ್ಕೆ ಮುಂದಾಗಿದೆ. ಗಂಗಮ್ಮ ಮಂಡಳಿಯ ನೋಂದಾಯಿತ …
Read More »ಧಾನ್ಯಗಳ ಕಿಟ್ಗಳನ್ನು ಬುಧವಾರದಂದು ರಾಜಾಪೂರ, ದಂಡಾಪೂರ, ದುರದುಂಡಿ, ಗಣೇಶವಾಡಿ, ಬಡಿಗವಾಡ ಗ್ರಾಮಗಳಲ್ಲಿ ವಿತರಿಸಲಾಯಿತು.
ಘಟಪ್ರಭಾ: ತುಕ್ಕಾನಟ್ಟಿ ಜಿಲ್ಲಾ ಪಂಚಾಯತಿ ಕ್ಷೇತ್ರದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೊಡಮಾಡಿರುವ ಆಹಾರ ಧಾನ್ಯಗಳ ಕಿಟ್ಗಳನ್ನು ಬುಧವಾರದಂದು ರಾಜಾಪೂರ, ದಂಡಾಪೂರ, ದುರದುಂಡಿ, ಗಣೇಶವಾಡಿ, ಬಡಿಗವಾಡ ಗ್ರಾಮಗಳಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ಬಸವಂತ ಕಮತಿ ಅವರು, ಕೊರೋನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಅನುಭವಿಸುತ್ತಿದ್ದೇವೆ. ಇದರಿಂದ ನಮಗೆಲ್ಲಾ ದಿನನಿತ್ಯದ ಗೃಹ ಬಳಕೆಗೆ ಬೇಕಾಗುವ ವಸ್ತುಗಳನ್ನು ಖರೀದಿಸಲು ಸಾಧ್ಯವಾಗುತ್ತಿಲ್ಲ. ಜನರ ಸಮಸ್ಯೆಗಳನ್ನು ಅರಿತು ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅರಭಾಂವಿ …
Read More »ಶ್ರೀಕಂಠೇಗೌಡ ಮತ್ತೆ ಉದ್ಧಟತನ – ತಪ್ಪು ಒಪ್ಪಿಕೊಳ್ಳದೇ ಪತ್ರಕರ್ತರ ವಿರುದ್ಧವೇ ದೂರು
ಮಂಡ್ಯ: ಜೆಡಿಎಸ್ ಎಂಎಲ್ಸಿ ಕೆ.ಟಿ.ಶ್ರೀಕಂಠೇಗೌಡ ಗೂಡಾಂಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಒಪ್ಪಿಕೊಳ್ಳದೇ ಪತ್ರಕರ್ತರ ವಿರುದ್ಧವೇ ದೂರು ದಾಖಲಿಸಿದ್ದಾರೆ. ಎಂಎಲ್ಸಿ ಕೆ.ಟಿ.ಶ್ರೀಕಂಠೇಗೌಡ ಹಾಗೂ ಪುತ್ರ ನಾಲ್ವರು ಪತ್ರಕರ್ತರ ವಿರುದ್ಧ ದೂರು ದಾಖಲಿಸಿದ್ದಾರೆ. ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಭಾನುವಾರ ಪತ್ರಕರ್ತರಿಗೆ ಕೋವಿಡ್ ಟೆಸ್ಟ್ ಮಾಡಲಾಗುತ್ತಿತ್ತು. ಈ ವೇಳೆ ಎಂಎಲ್ಸಿ ಕೆ.ಟಿ.ಶ್ರೀಕಂಠೇಗೌಡ ಹಾಗೂ ಪುತ್ರ ಬಂದು ಇಲ್ಲಿ ಕೋವಿಡ್ ಟೆಸ್ಟ್ ಮಾಡಬಾರದು ಎಂದು ಗಲಾಟೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶ್ರೀಕಂಠೇಗೌಡರಿಂದ ನಾಲ್ವರು …
Read More »ಸ್ಯಾಂಡಲ್ವುಡ್ ನಟ ರಾಮ್ಕುಮಾರ್ ಪುತ್ರ ಧೀರೇನ್ ರಾಮ್ ಕುಮಾರ್ ಚಂದನವನಕ್ಕೆ
ಬೆಂಗಳೂರು: ವರನಟ ಡಾ.ರಾಜ್ ಕುಮಾರ್ ಮೊಮ್ಮಗ ಹಾಗೂ ಸ್ಯಾಂಡಲ್ವುಡ್ ನಟ ರಾಮ್ಕುಮಾರ್ ಪುತ್ರ ಧೀರೇನ್ ರಾಮ್ ಕುಮಾರ್ ಚಂದನವನಕ್ಕೆ ಕಾಲಿಟ್ಟಿದ್ದು, ಮೊದಲ ಚಿತ್ರ ಆರಂಭದಲ್ಲಿಯೇ ಭರ್ಜರಿಯಾಗಿ ಸದ್ದು ಮಾಡುತ್ತಿದೆ. ದೊಡ್ಮನೆ ಹುಡುಗನ ಮೊದಲ ಚಿತ್ರವೇ ಭಾರೀ ಸದ್ದು ಮಾಡುತ್ತಿದ್ದು, ಇದೀಗ ಧೀರೇನ್ ಹುಟ್ಟುಹಬ್ಬಕ್ಕೆ ಚಿತ್ರತಂಡ ಸರ್ಪ್ರೈಸ್ ನೀಡಿದೆ. ಈ ಹಿಂದೆ ‘ದಾರಿ ತಪ್ಪಿದ ಮಗ’ ಸಿನಿಮಾ ಮೂಲಕ ಧೀರೇನ್ ಕಳೆದ ವರ್ಷವೇ ತಮ್ಮ ಸಿನಿ ಜರ್ನಿ ಆರಂಭಿಸಲಿದ್ದಾರೆ ಎನ್ನಲಾಗಿತ್ತು. ಇದು …
Read More »ಎಣ್ಣೆ ಸಿಗದೆ ಮದ್ಯ ಪ್ರಿಯರು ಕಂಗಾಲಾಗಿದ್ದಾರೆ. ಅವರಿಗೆ ಈಗ ಸರ್ಕಾರ ಗುಡ್ನ್ಯೂಸ್ ಕೊಡಲು ಮುಂದಾಗಿದೆ……”
ಬೆಂಗಳೂರು: ಕೊರೊನಾ ವೈರಸ್ ಲಾಕ್ಡೌನ್ನಿಂದಾಗಿ ಕಳೆದ ಒಂದು ತಿಂಗಳಿನಿಂದ ಎಣ್ಣೆ ಸಿಗದೆ ಮದ್ಯ ಪ್ರಿಯರು ಕಂಗಾಲಾಗಿದ್ದಾರೆ. ಅವರಿಗೆ ಈಗ ಸರ್ಕಾರ ಗುಡ್ನ್ಯೂಸ್ ಕೊಡಲು ಮುಂದಾಗಿದೆ ಎಂಬ ಮಾಹಿತಿ ಲಭಿಸಿದೆ. ಒಂದುಕಡೆ ಮದ್ಯ ವ್ಯಾಪಾರಿಗಳು, ಇನ್ನೊಂದುಕಡೆ ಎಣ್ಣೆ ಪ್ರಿಯರ ಒತ್ತಾಯವು ಫಲ ನೀಡುತ್ತಾ? ಮತ್ತೆ ಮದ್ಯ ಮಾರಾಟ ಆರಂಭವಾಗುತ್ತಾ? ಇಷ್ಟು ದಿನ ಲಾಕ್ಡೌನ್ ಮುಗಿಯುವವರೆಗೆ ಓಪನ್ ಮಾಡುವ ಪ್ರಶ್ನೆಯೇ ಇಲ್ಲಾ ಎನ್ನುತ್ತಿದ್ದ ಸರ್ಕಾರ ಈಗ ಮದ್ಯದಂಗಡಿ ತೆರೆಯಲು ಮುಂದಾಗುತ್ತಾ ಎನ್ನುವ ಪ್ರಶ್ನೆ …
Read More »ಜನರಿಗೊಂದು ನಿಯಮ, ಸಚಿವರಿಗೊಂದು ನಿಯಮ – ಕೊರೊನಾ ಮಾರ್ಗಸೂಚಿ ಉಲ್ಲಂಘನೆ
ಸೋಂಕಿತ ಕ್ಯಾಮೆರಾಮನ್ ಜೊತೆ ಪ್ರಾಥಮಿಕ ಸಂಪರ್ಕ – ಕ್ವಾರಂಟೈನ್ ಆಗಬೇಕಾದವರು ಸಭೆಯಲ್ಲಿ ಭಾಗಿ – ಸಾಮಾಜಿಕ ಜಾಲತಾಣದಲ್ಲಿ ಡಿಕೆಶಿ ಪ್ರಶ್ನಿಸಿ ಟೀಕೆ ಬೆಂಗಳೂರು: ಕೊರೊನಾ ಕ್ವಾರಂಟೈನ್ ವಿಚಾರದಲ್ಲಿ ಸಚಿವರಿಗೊಂದು ನಿಯಮ ಬೇರೆಯವರಿಗೊಂದು ನಿಯಮವೇ ಹೀಗೊಂದು ಪ್ರಶ್ನೆ ಎದ್ದಿದೆ. ವೈದ್ಯಕೀಯ ಶಿಕ್ಷಣ ಸಚಿವರ ನಡೆಯಿಂದಾಗಿ ಈ ಪ್ರಶ್ನೆ ಸೃಷ್ಟಿಯಾಗಿದೆ. ಹೌದು. ಖಾಸಗಿ ವಾಹಿನಿಯ ಕ್ಯಾಮೆರಾಮೆನ್ಗೆ ಸೋಂಕು ದೃಢಪಟ್ಟಿದ್ದು, ಆತನ ಸಂಪರ್ಕಕ್ಕೆ ಸಚಿವರು ಬಂದಿದ್ದು ಅವರು ಕ್ವಾರಂಟೈನ್ ಮಾರ್ಗಸೂಚಿ ಪಾಲಿಸುತ್ತಿಲ್ಲ. ಹೀಗಾಗಿ ಸೋಂಕಿತನ …
Read More »