ಬೆಂಗಳೂರು, ಏ. 10- ಆರ್ಥಿಕ ಬಿಕ್ಕಟ್ಟು ಹಾಗೂ ಕೊವಿಡ್-19 ಸೋಂಕು ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ಶಾಸಕರ ಶೇ. 30ರಷ್ಟು ವೇತನ ಹಾಗೂ ಭತ್ಯೆ ಕಡಿತ ಮಾಡುವ ತೀರ್ಮಾನವನ್ನು ಸ್ವಾಗತಿಸಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ತಿಳಿಸಿದರು. ನಮ್ಮ ಪಕ್ಷದ ಶಾಸಕರು, ಸಂಸದರು ಸರ್ಕಾರದ ತೀರ್ಮಾನಕ್ಕೆ ಬದ್ಧವಾಗಿದ್ದೇವೆ. ನಾವೇ ತೀರ್ಮಾನ ಮಾಡಿ ಸರ್ಕಾರಕ್ಕೆ ನೀಡಬೇಕೆಂದು ಇದ್ದೆವು. ಅಷ್ಟರಲ್ಲಿ ಸರ್ಕಾರ ಈ ನಿರ್ಧಾರವನ್ನು ಪ್ರಕಟಿಸಿದೆ ಎಂದು ಅವರು ಈ ಸಂಜೆಗೆ …
Read More »ಪತ್ನಿ, ಮಗು ನೋಡಿ ವಾಪಸ್ ಬರೋವಾಗ ಲಾಕ್ಡೌನ್ ಅಡ್ಡಿ – ಹುಚ್ಚು ಸಾಹಸಕ್ಕೆ ಕೈ ಹಾಕಿ ಜೀವಬಿಟ್ಟ ಕಂಡಕ್ಟರ್
ಬಾಗಲಕೋಟೆ: ಪತ್ನಿ ಮತ್ತು ಮಗು ನೋಡಿಕೊಂಡು ವಾಪಸ್ ಬರುವಾಗ ಕೊರೊನಾ ಲಾಕ್ಡೌನ್ ಅಡ್ಡಿಯಾದ ಪರಿಣಾಮ, ಕೆಎಸ್ಆರ್ಟಿಸಿ ಕಂಡಕ್ಟರ್ ಓರ್ವ ಹುಚ್ಚು ಸಾಹಸಕ್ಕೆ ಕೈ ಹಾಕಿ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಹುನಗುಂದದ ನಿವಾಸಿ ಮಲ್ಲಪ್ಪ ಬೊಮ್ಮಣಗಿ (45) ಮೃತ ಕೆಎಸ್ಆರ್ಟಿಸಿ ಕಂಡಕ್ಟರ್. ಈ ಘಟನೆ ಸೋಮವಾರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಲ್ಲಪ್ಪ ತನ್ನ ಪತ್ನಿ ಮತ್ತು ಮಗುವನ್ನು ನೋಡಲು ಗ್ರಾಮಕ್ಕೆ ತೆರಳಿದ್ದನು. ಬಳಿಕ ಇಬ್ಬರನ್ನು ನೋಡಿಕೊಂಡು …
Read More »ಲಾಕ್ ಡೌನ್ ಏಪ್ರೀಲ್ 14ರ ಬಳಿಕವೂ ಮುಂದುವರೆದರೆ ದಿನ ಪ್ರತಿ 3 ಗಂಟೆ ಮದ್ಯದಂಗಡಿಗಳನ್ನು ತೆರೆಯಲು ರಾಜ್ಯ ಸರ್ಕಾರ ಚಿಂತನೆ
ಬೆಳಗಾವಿ: ಭಾರತ್ ಲಾಕ್ ಡೌನ್ ಏಪ್ರೀಲ್ 14ರ ಬಳಿಕವೂ ಮುಂದುವರೆದರೆ ಮದ್ಯ ವ್ಯಸನಿಗಳಿಗಾಗಿ ದಿನ ಪ್ರತಿ 3 ಗಂಟೆ ಮದ್ಯದಂಗಡಿಗಳನ್ನು ತೆರೆಯಲು ರಾಜ್ಯ ಸರ್ಕಾರ ನೀಡಲು ಚಿಂತನೆ ನಡೆಸಿದೆ. ಕೊರೊನಾದಿಂದಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಘೋಷಿಸಿದೆ. ಅಗತ್ಯ ವಸ್ತುಗಳ ದೊರೆಯುವಂತಹ ಅಂಗಡಿಗಳನ್ನು ಹೊರತು ಪಡೆಸಿ ಉಳಿದೆಲ್ಲವನ್ನು ಬಂದ್ ಮಾಡಲಾಗಿದೆ. ಇದರಿಂದ ರಾಜ್ಯದಲ್ಲಿ ಮದ್ಯ ಚಟಕ್ಕೆ ಒಳಗಾಗಿರುವವರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದ ಕಾರಣ ಪ್ರತಿ ದಿನ ಮೂರು ಗಂಟೆ ಮಾತ್ರ …
Read More »ಲಾಕ್ಡೌನ್ ಎಫೆಕ್ಟ್- ಎಲ್ಪಿಜಿ ಗ್ರಾಹಕರ ಹೊರೆ ಕಡಿಮೆಗೊಳಿಸಿದ ಸರ್ಕಾರ
ನವದೆಹಲಿ: ಕೊರೊನಾ ವೈರಸ್ನಿಂದಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿಕೆಯ ಲಾಭವನ್ನು ಸಾಮಾನ್ಯ ಜನರು ಈಗ ಪಡೆಯುತ್ತಿದ್ದಾರೆ. ನೈಸರ್ಗಿಕ ಅನಿಲದ ಬೆನ್ನಲ್ಲೇ ಅಡಿಗೆ (ಎಲ್ಪಿಜಿ) ಅನಿಲದ ಬೆಲೆಯನ್ನು ಕಡಿಮೆ ಮಾಡಲಾಗಿದೆ. ದೇಶದ ಅತಿದೊಡ್ಡ ಸರ್ಕಾರಿ ತೈಲ ಕಂಪನಿಯಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್, ರಾಜಧಾನಿಯಲ್ಲಿ ಸಬ್ಸಿಡಿ ರಹಿತ 14.2 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಸಿಲಿಂಡರ್ಗೆ 61 ರೂ. ಈ ಕಡಿತಗೊಳಿಸಿದೆ. ಮಾರ್ಚ್ ನಲ್ಲಿ ಒಂದು ಸಿಲೆಂಟರ್ ಬೆಲೆ 805.50 …
Read More »ಹುದಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕ್ರಮಗಳನ್ನು ಇಂದು ಶಾಸಕ ಸತೀಶ ಜಾರಕಿಹೊಳಿ ಪರೀಶಿಲನೆ
ಯಮಕನಮರಡಿ: ಲಾಕ್ಡೌನ್ ನಿಮಿತ್ಯ ಯಮಕನಮರಡಿ ಕ್ಷೇತ್ರದ ಹುದಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕ್ರಮಗಳನ್ನು ಇಂದು ಶಾಸಕ ಸತೀಶ ಜಾರಕಿಹೊಳಿ ಪರೀಶಿಲನೆ ನಡೆಸಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಸಿದರು. ಕೋರೊನಾ ರೋಗ ಹರಡದಂತೆ ಹುದಲಿ ಗ್ರಾಮ ಪಂಚಾಯತಿ ಜನರಲ್ಲಿ ಯಾವ ರೀತಿ ಜಾಗ್ರತೆ ಮೂಡಿಸುತ್ತಿದೆ ಎಂದು ಮಾಹಿತಿ ಪಡೆದುಕೊಂಡ ಶಾಸಕರು ಗ್ರಾಮಸ್ಥರಲ್ಲಿ ಮನೆಯಿಂದ ಯಾರೂ ವಿನಾಕಾರಣ ಹೊರಗಡೆ ಬಾರದಂತೆ ಮನವಿ ಮಾಡಿಕೊಂಡರು. ಹುದಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಹುದಲಿ, …
Read More »138 ಕೋಟಿ ಜನರ ಆರೋಗ್ಯ ರಕ್ಷಣೆಯ ಜವಾಬ್ಧಾರಿ.ನಮ್ಮ ಪ್ರಧಾನಿ ಮೇಲೆ ಹಾಗೇ 7ಕೋಟಿ ಜನರ ಜವಾಬ್ದಾರಿ ನಮ್ಮ ಮುಖ್ಯ ಮಂತ್ರಿ ಮೇಲೆ ಇದೆ
ಪ್ರಧಾನಿಯ ವಯಸ್ಸು 69 ವರ್ಷ, ಆತನ ಮೇಲೆ ಇರೋದು 138 ಕೋಟಿ ಜನರ ಆರೋಗ್ಯ ರಕ್ಷಣೆಯ ಜವಾಬ್ಧಾರಿ… ನಮ್ಮ ಮುಖ್ಯಮಂತ್ರಿಯವರ ವಯಸ್ಸು 77 ವರ್ಷ, ಅವರ ಮೇಲೆ ಇರೋದು ಹತ್ ಹತ್ರ ಏಳು ಕೋಟಿ ಜನರ ಆರೋಗ್ಯ ರಕ್ಷಣೆಯ ಜವಾಬ್ದಾರಿ… ಒಮ್ಮೆ ಯೋಚಿಸಿ ನೋಡಿ ಅವರಿಬ್ಬರು ಈ ವಯಸ್ಸಿನಲ್ಲೂ ಶ್ರಮ ಪಡ್ತಿರೋದು ಯಾರಿಗೋಸ್ಕರ? ತಿಂಗಳುಗಳೇ ಕಳೆದು ಹೋಗಿವೆ ಪ್ರಧಾನಿಗಳು ಸರಿಯಾಗಿ ನಿದ್ದೆ ಮಾಡಿ, ಇಲ್ಲಿ ಅಷ್ಟೊಂದು ವಯಸ್ಸಾಗಿದ್ರು ಯಡ್ಯೂರಪ್ಪನವರು ಹೊತ್ತಿಲ್ಲದ …
Read More »ರಾಜಕೀಯ ವೈರತ್ವವನ್ನು ಮರೆತು ಸ್ವತಃ ಯಡಿಯೂರಪ್ಪನವರೆ ಇಂದಿರಾ ಕ್ಯಾಂಟೀನಲ್ಲಿ ಹಸಿದವರಿಗೆ ಹೊಟ್ಟೆ ತುಂಬಿಸುವ ಕೆಲಸ ಮಾಡ್ತಿದಾರೆ
ರಾಜಕೀಯ ವೈರತ್ವವನ್ನು ಮರೆತು ಸ್ವತಃ ಯಡಿಯೂರಪ್ಪನವರೆ ಇಂದಿರಾ ಕ್ಯಾಂಟೀನಲ್ಲಿ ಹಸಿದವರಿಗೆ ಹೊಟ್ಟೆ ತುಂಬಿಸುವ ಕೆಲಸ ಮಾಡ್ತಿದಾರೆ. ಈ ಸಮಯದಲ್ಲಿ ಮೋದಿ ಹೇಳಿದ್ಕೆ ನಾನ್ ಚಪ್ಪಾಳೆ ತಟ್ಟಲ್ಲ, ಆವತ್ತು ಸಿದ್ದು ಕ್ಯಾಂಟೀನ್ ಮಾಡಿದ್ಕೆ ಇವತ್ತು ಊಟ ಸಿಕ್ತಿರೋದು ಅಂತ ಕೆಳಮಟ್ಟದ ರಾಜಕೀಯ ಮಾಡೋದು ಬಿಟ್ಟು ಎಲ್ಲರು ಒಂದಾಗಿ. ಇವತ್ತು ನೀವು ಸೋಲಿಸಬೇಕಿರುವುದು ಮೋದಿನೊ, ಸಿದ್ದುನೊ, ಕಾಂಗ್ರೆಸ್ಸೊ, ಬಿಜೆಪಿನೊ ಅಲ್ಲ…. ಇಡೀ ದೇಶಕ್ಕೆ ಮಾರಕವಾಗಿರೊ ಕೊರೊನವನ್ನ! ?
Read More »ಇಡೀ ರಾಷ್ಟ್ರವೇ ಭಾನುವಾರ ಜನತಾ ಕರ್ಫ್ಯೂದಲ್ಲಿದ್ದರೆ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ತಮ್ಮ ತಂಡದೊಂದಿಗೆ ಗಾರ್ಡನ್ ನಲ್ಲಿ, ಇದ್ದಾರಾ?…
ಇಡೀ ರಾಷ್ಟ್ರವೇ ಭಾನುವಾರ ಜನತಾ ಕರ್ಫ್ಯೂದಲ್ಲಿದ್ದರೆ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ತಮ್ಮ ತಂಡದೊಂದಿಗೆ ಗಾರ್ಡನ್ ನಲ್ಲಿದ್ದರು ಬೆಳಗಾವಿಯ ಛತ್ರಪತಿ ಶಿವಾಜಿ ಗಾರ್ಡನ್ ನಲ್ಲಿ ಅಭಯ ಪಾಟೀಲ ಭಾನುವಾರ ಬೆಳಗ್ಗೆ ತಮ್ಮ ಸಹವರ್ತಿಗಳೊಂದಿಗೆ ಡೆಟಾಲ್ ಸಿಂಪರಣೆಯಲ್ಲಿ ತೊಡಗಿದ್ದರು. ಕೊರೋನಾ ವೈರಸ್ ಹರಡದಂತೆ ಗಾರ್ಡನ್ ನಲ್ಲಿರುವ ಮಕ್ಕಳ ಆಟಿಕೆಗಳು, ಕುಳಿತುಕೊಳ್ಳುವ ಆಸನಗಳು ಸೇರಿದಂತೆ ಎಲ್ಲೆಡೆ ಡೆಟಾಲ್ ಸಿಂಪಡಿಸಿ ಸ್ವಚ್ಛಗೊಳಿಸಿದರು. ಹಾಗಾದರೆ ಪ್ರಧಾನಿ ನರೇಂದ್ರ ಮೋದಿ ಮಾಡಿದ ಮನವಿಯನ್ನು ಈ …
Read More »ಸದ್ದಿಲ್ಲದೆ , ಮದ್ದಿಲ್ಲದೆ ಬಂತು ಮಹಾ ರೋಗ
✍✍ ಸದ್ದಿಲ್ಲದೆ , ಮದ್ದಿಲ್ಲದೆ ಬಂತು ಮಹಾ ರೋಗ , ಕಾಣದ ಕಣ್ಣಿಗೆ ಇಗಾ ….. ಹುಟ್ಟಿಸಿದೆ ಭಯ *ಕರೋನಾ* , ನಮ್ಮವರು ಗೋತ್ತು ಗೊತ್ತಿಲ್ಲದೆ ಹಾಗೆ ವರ್ತಿಸುವುದು ಬಂತು , ತಿನ್ನಕ್ಕು ತುತ್ತು ಇದ್ದರು ಏನು …… ನೆಮ್ಮದಿಯ ಜೀವನ ಇಲ್ಲದಿರುವುದು ಜೀವಕ್ಕೆ ತಮ್ಮ ಲೆಕ್ಕಿಸದೆ *ವೈದ್ಯರ* ಸೇವೆ ಮರೆಯುವುದು ಹೇಗೂ , ಒಂದು ಹೊತ್ತಿಗೆ ತಿನ್ನಕ್ಕು ಇಲ್ಲದ ಆ ಬಡ ಜನರ ಬದುಕು ಹೇಗೂ …..? *ಬಡವರ* …
Read More »ಬೆಳಗಾವಿ: ರಾಜ್ಯದಲ್ಲಿ ಆತಂಕ ಪಡುವ ಪರಿಸ್ಥಿತಿ ಇಲ್ಲ: ಆರೋಗ್ಯ ಸಚಿವ ಶ್ರೀರಾಮಲು
ಬೆಳಗಾವಿ: ರಾಜ್ಯದಲ್ಲಿ ಆತಂಕ ಪಡುವ ಪರಿಸ್ಥಿತಿ ಇಲ್ಲ: ಆರೋಗ್ಯ ಸಚಿವ ಶ್ರೀರಾಮಲು :ಶೀಘ್ರದಲ್ಲಿಯೇ ಬೆಳಗಾವಿಯಲ್ಲಿ ಕೊರೋನಾ ಪ್ರಯೋಗಾಲಯ/ಬೆಳಗಾವಿಯಲ್ಲಿ ಆರೋಗ್ಯ ಸಚಿವ ಶ್ರೀರಾಮಲು ಹೇಳಿಕೆ/ ಡಿಸಿ ಕಚೇರಿ ಆವರಣದಲ್ಲಿ ಸಚಿವರಿಗೆ ಸ್ಕ್ರೀನಿಂಗ್ ಟೆಸ್ಟ್ ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳ ಗಡಿಯನ್ನು ಹಂಚಿಕೊಂಡಿರುವ ಕರ್ನಾಟಕದ ಬೆಳಗಾವಿಯಲ್ಲಿ ಕೊರೋನಾ ಸೊಂಕಿಗೆ ಸಂಬಂಧಪಟ್ಟ ಪ್ರಯೋಗಾಲಯವನ್ನು ಶೀಘ್ರದಲ್ಲಿಯೇ ಆರಂಭಿಸುತ್ತೇವೆ ಎಂದು,ಆರೋಗ್ಯ ಸಚಿವ ಶ್ರೀರಾಮಲು ಅವರು ಬೆಳಗಾವಿಯಲ್ಲಿಂದು ಭರವಸೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸುವ ಮುನ್ನ ಮಾಧ್ಯಮಗಳೊಂದಿಗೆ …
Read More »