Breaking News

Uncategorized

ಧರಣಿ ನಿರತ ಬೀದಿ ವ್ಯಾಪಾರಾಸ್ಥರಿಗೆ ನಗರಸಭೆ ಮುಖ್ಯಾಧಿಕಾರಿ ಶಿವಾನಂದ ಹಿರೇಮಠ ಅವರಿಂದ ಭರವಸೆ

ಗೋಕಾಕ: ಧರಣಿ ನಿರತ ಬೀದಿ ವ್ಯಾಪಾರಾಸ್ಥರಿಗೆ ನಗರಸಭೆ ಮುಖ್ಯಾಧಿಕಾರಿ ಶಿವಾನಂದ ಹಿರೇಮಠ ಸೂಕ್ತ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ. ನಗರಸಭೆ ಕಚೇರಿಯಲ್ಲಿ ಪ್ರತಿಭಟನಾನಿರತ ವ್ಯಾಪಾರಸ್ಥರ ಮನವೊಲಿಸಿದ ಮುಖ್ಯಾಧಿಕಾರಿ, ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿ ನಿಮ್ಮ ವ್ಯಾಪಾರ ಸುಗಮವಾಗಿ ನಡೆಸಲು ಅವಕಾಶ ಮಾಡಿಕೊಡುತ್ತೇನೆ ಸೂಕ್ತ ಭರವಸೆ ನೀಡಿದರು. ಪಾರ್ಕಿಂಗ್ ವ್ಯವಸ್ಥೆಯಿಂದ ಹೀಗಾಗಿರಬೇಕು ಎಂದು ಸಮಜಾಯಷಿ ಹೇಳಿದ ಇನ್ನೆರಡು ದಿನಗಳಲ್ಲಿ ಎಲ್ಲ ಸರಿಪಡುತ್ತೇನೆ ಎಂದರು. ಕೊರೋನಾ ವಿರುದ್ಧ ಹೋರಾಟಕ್ಕೆ ನಿಮ್ಮ ಸಹಕಾರವು ಅಗತ್ಯವಿದೆ. …

Read More »

ಹಾಡು ಹಗಲಿನಲ್ಲಿ ಮಣ್ಣು ಹಾಗೂ ಕಲ್ಲು ಮಾಫಿಯಾ ಜೋರು. ಆಂಕರ್

  ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೆಡಬಾಳ, ಲೊಕುರ, ಉಗಾರ ಹಾಗೂ ಕೌಲಗುಡ್ಡ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಅಕ್ರಮ ಮಣ್ಣು ಹಾಗೂ ಕಲ್ಲು ಗಣಿಗಾರಿಕೆ ದಂದೇಗಿಳಿದ ದಂದೇಕೊರರು ಸರ್ಕಾರಿ ಜಮಿನನ್ನು ಅಗೆದು ದುಭಾರಿ ಹಣಕ್ಕೆ ಮಾರಾಟ ಮಾಡಿ ಹಣಗಳಿಕೆ ಮಾಡುತ್ತಿದ್ದಾರೆ ಕೋರೊನ ಲಾಕ್ ಡೌನ್ ಇರುವ ಕಾರಣಕ್ಕೆ ಪೋಲಿಸ್ ಹಾಗೂ ತಾಲ್ಲೂಕು ಆಡಳಿತಾಧಿಕಾರಿಗಳು ರೋಗ ನಿಯಂತ್ರಣ ಮಾಡುವಲ್ಲಿ ಶ್ರಮಪಡುತ್ತಿದ್ದರೆ ಇಲ್ಲಿ ದಂದೇಕೊರರು ಇತ ಕಡೆ ಯಾರು ಬಾರದೇ ಇರುವ ಲಕ್ಷಣಗಳು …

Read More »

9 ಪರಿಷತ್ ಸದಸ್ಯ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ನೂರಾರು ಆಕಾಂಕ್ಷಿಗಳ ಲಾಬಿ

ಬೆಂಗಳೂರು,ಜೂ.11- ರಾಜ್ಯಸಭೆ ಚುನಾವಣೆಗೆ ಬಿಜೆಪಿ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಿದ ಬೆನ್ನಲ್ಲೇ ಪಕ್ಷದ ಕಚೇರಿ ಬಾಗಿಲು ತಟ್ಟುವವರ ಸಂಖ್ಯೆ ಹೆಚ್ಚಾಗಿದ್ದು, ಜೂ.29ರಂದು ನಡೆಯುವ ಪರಿಷತ್ ಚುನಾವಣೆಗೆ ಆಕಾಂಕ್ಷಿಗಳು ಮುಗಿಬೀಳುತ್ತಿದ್ದಾರೆ. ನಾಮನಿರ್ದೇ ಶನ ಸ್ಥಾನಗಳು ಸೇರಿ ವಿಧಾನಪರಿಷತ್‍ನ ಒಟ್ಟು 12 ಸದಸ್ಯ ಸ್ಥಾನಗಳು ತೆರವಾಗಲಿದ್ದು, ಬಿಜೆಪಿಗೆ ಸುಲಭವಾಗಿ 9 ಸ್ಥಾನಗಳು ದೊರೆಯಲಿವೆ. 9 ಸದಸ್ಯ ಸ್ಥಾನಕ್ಕಾಗಿ ಸುಮಾರು 100 ಆಕಾಂಕ್ಷಿಗಳು ಲಾಬಿ ನಡೆಸಿದ್ದಾರೆ. ವಿಧಾನಸಭೆಯಲ್ಲಿರುವ ಪಕ್ಷದ ಶಾಸಕರ ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿ …

Read More »

ಮತ್ತೆ ಕೊರೊನಾ ಹಿಟ್‌ಲಿಸ್ಟ್‌ನಲ್ಲಿ ಬೆಂಗಳೂರು!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗ್ತಾ ಇದೆ. ಬುಧವಾರವಂತೂ ಕೊರೋನಾ ಸ್ಫೋಟವಾಗಿದೆ. ರಾಜ್ಯದ ಜಿಲ್ಲೆಗಳಿಗಿಂತ ಅತಿ ಹೆಚ್ಚು ಕೇಸ್ ಬೆಂಗಳೂರಿನಲ್ಲಿ ಪತ್ತೆಯಾಗಿದೆ. ಬರೋಬ್ಬರಿ 42 ಕೇಸ್ ಪತ್ತೆಯಾಗಿವೆ. ಬೆಂಗಳೂರಿನಲ್ಲಿ ಹೆಮ್ಮಾರಿ ಕೊರೊನಾ ಓಟ ಹೆಚ್ಚಾಗಿದೆ. ನಿನ್ನೆ ದಾಖಲೆಯ ಕೇಸ್ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 564ಕ್ಕೆ ಏರಿಕೆಯಾಗಿದೆ. ಈ ಮೂಲಕ ಸಿಲಿಕಾನ್ ಸಿಟಿ ಮತ್ತೆ ಕೊರೋನಾ ಹಿಟ್‍ಲಿಸ್ಟ್ ನಲ್ಲಿದೆ ಎಂಬುದು ಸಾಬೀತಾಗಿದೆ. ಕುವೈತ್‍ನಿಂದ ಬಂದು ಕ್ವಾರಂಟೈನ್ …

Read More »

ಆತ್ಮಹತ್ಯೆ ಮಾಡ್ಕೊಂಡ ಪತಿ,ಪತ್ನಿ , ಅನಾಥವಾದ ಇಬ್ಬರು ಮಕ್ಕಳು……

ಬೆಳಗಾವಿ: ಗಂಡ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಕೇಳುತ್ತಿದ್ದಂತೆಯೇ ಪತ್ನಿಯೂ ನೇಣಿಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದಲ್ಲಿ ನಡೆದಿದೆ. ಗುರುನಾಥ್ ತಾವರೆ(45), ಹೆಂಡತಿ ಮೀನಾಕ್ಷಿ (35) ಜೋಡಿ ಇಬ್ಬರು ಮುದ್ದಾದ ಮಕ್ಕಳನ್ನ ಅನಾಥ ಮಾಡಿ ಹೋಗಿದ್ದಾರೆ. ಗುರುನಾಥ್ ಬೈಲಹೊಂಗಲ ತಾಲೂಕಿನ ಅಮಟೆ ಗ್ರಾಮದ ಪ್ರೌಢ ಶಾಲೆಯ ಶಿಕ್ಷಕರಾಗಿದ್ದು, ಹೀಗಾಗಿ ದಂಪತಿ ಬೈಲಹೊಂಗಲ ಪಟ್ಟಣಕ್ಕೆ ಬಂದು ನೆಲೆಸಿದ್ದಾರೆ. ಆಗಾಗ ಸಣ್ಣಪುಟ್ಟ ಜಗಳ ಬಿಟ್ಟರೆ ಬಡಿದಾಡಿಕೊಂಡ …

Read More »

ಲಾಕ್‍ಡೌನ್ ವೇಳೆ 82 ವರ್ಷದ ದಾಖಲೆ ಮುರಿದ ಪಾರ್ಲೆ ಜಿ……..

ಮುಂಬೈ: ಲಾಕ್‍ಡೌನ್ ವೇಳೆ ಪಾರ್ಲೆ ಜಿ ಬಿಸ್ಕಟ್ ತನ್ನ 82 ವರ್ಷಗಳ ದಾಖಲೆಯನ್ನು ಬ್ರೇಕ್ ಮಾಡಿ ಇತಿಹಾಸ ರಚಿಸಿದೆ. ಕೊರೊನಾ ತಡೆಗಾಗಿ ಸರ್ಕಾರ ಎರಡು ತಿಂಗಳು ಸಂಪೂರ್ಣ ಲಾಕ್‍ಡೌನ್ ವಿಧಿಸಿದ್ದರಿಂದ ಬಹುತೇಕ ಉದ್ಯಮಗಳು ನಷ್ಟ ಅನುಭವಿಸಿವೆ. ಆದ್ರೆ ಪಾರ್ಲೆ ಜಿ ಈ ಸಮಯದಲ್ಲಿ ತನ್ನ ವ್ಯಾಪಾರವನ್ನು ಹೆಚ್ಚಿಸಿಕೊಂಡಿದೆ. ಕೇವಲ 5 ರೂ.ಗೆ ದೊರೆಯುವ ಪಾರ್ಲೆ ಜಿ ಬಿಸ್ಕಟ್ ಎಷ್ಟೋ ಪ್ರವಾಸಿ ಕಾರ್ಮಿಕರಿಗೆ ಸಂಜೀವಿನಿ ಆಗಿತ್ತು. ಕಾಲ್ನಡಿಗೆಯಲ್ಲಿ ಗೂಡು ಸೇರಿಕೊಳ್ಳಲು ಹೊರಟ್ಟಿದ್ದ …

Read More »

ಕರ್ನಾಟಕದಲ್ಲಷ್ಟೇ ಅಲ್ಲ ದೇಶಾದ್ಯಂತ ಈ ಬಾರಿ ರಾಜ್ಯಸಭೆಗೆ ಬಿಜೆಪಿ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ:B.S.Y.

ಬೆಂಗಳೂರು,ಜೂ.9- ಕರ್ನಾಟಕದಲ್ಲಷ್ಟೇ ಅಲ್ಲ ದೇಶಾದ್ಯಂತ ಈ ಬಾರಿ ರಾಜ್ಯಸಭೆಗೆ ಬಿಜೆಪಿ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಟ್ಟಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಕೆಲವು ಶಿಫಾರಸ್ಸುಗಳನ್ನು ಮಾಡಲಾಗಿತ್ತು. ಬಿಜೆಪಿ ರಾಷ್ಟ್ರೀಯ ವರಿಷ್ಠರು ನನ್ನ ಜೊತೆ ಮಾತನಾಡಿ ಈ ಬಾರಿ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ಕೊಡಬೇಕಿದೆ ಎಂದು ಹೇಳಿದರು. ಅದರಂತೆ ಅಶೋಕ್ ಗಸ್ತಿ ಮತ್ತು ಈರಣ್ಣ ಕಡಾಡಿ ಅವರಿಗೆ …

Read More »

ಮತ್ತೆ ಪೆಟ್ರೋಲ್ ಬೆಲೆ ಹೆಚ್ಚಳ…..

ನವದೆಹಲಿ: ಭಾನುವಾರ, ಸೋಮವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 60 ಪೈಸೆ ಹೆಚ್ಚಿಸಿದ್ದ ತೈಲ ಕಂಪನಿಗಳು ಇಂದೂ ಕೂಡ ಗ್ರಾಹಕರಿಗೆ ಶಾಕ್ ನೀಡಿದೆ. ಇಂದು ಲೀಟರ್​ ಪೆಟ್ರೋಲ್​ಗೆ 54 ಪೈಸೆ ಹಾಗೂ ಡೀಸೆಲ್​ಗೆ 58 ಪೈಸೆ ಹೆಚ್ಚಳವಾಗಿದೆ. ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾದ ಪರಿಣಾಮ, 82 ದಿನಗಳ ಲಾಕ್​​ಡೌನ್ ವಿರಾಮದ ಬಳಿಕ ಭಾನುವಾರದಿಂದ ತೈಲ ಕಂಪನಿಗಳು ಇಂಧನ ಬೆಲೆಯಲ್ಲಿ ಏರಿಕೆ ಮಾಡುತ್ತಾ ಬಂದಿವೆ. ರಾಷ್ಟ್ರ …

Read More »

ಇಷ್ಟೊತ್ತಿಗೆ ಗುಡ್‍ನ್ಯೂಸ್ ಕೊಡ್ಬೇಕಿತ್ತು ಅಂತ ಪರಿಮಳ ನಾನು ಮಾತಾಡಿಕೊಂಡ್ವಿ: ಜಗ್ಗೇಶ್

ಬೆಂಗಳೂರು: ಚಿರು ಮೇಘನಾಳನ್ನು ತುಂಬಾ ಇಷ್ಟ ಪಡುತ್ತಿದ್ದ. ಅವರ ಮದುವೆಗೆ ಪೋಷಕರನ್ನು ಒಪ್ಪಿಸಿ ನಾನೇ ಮದುವೆ ಮಾಡಿಸಿದ್ದೆ ಎಂದು ಜಗ್ಗೇಶ್, ಚಿರಂಜೀವಿ ಮದುವೆ ಮಾಡಿಸಿದ ಘಟನೆ ನೆನಪಿಸಿಕೊಂಡು ಕಂಬನಿ ಮಿಡಿದಿದ್ದಾರೆ. ನಟ ಜಗ್ಗೇಶ್ ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಚಿರಂಜೀವಿ ಮತ್ತು ಮೇಘನಾ ಮದುವೆಯ ಸಂದರ್ಭದಲ್ಲಿ ನಡೆದುದ್ದನ್ನು ಹಂಚಿಕೊಂಡಿದ್ದಾರೆ. ಪೋಸ್ಟ್ ನಲ್ಲಿ ಏನಿದೆ? ಒಂದು ದಿನ ರಾತ್ರಿ 11ಗಂಟೆಗೆ ನನಗೆ ಕರೆಬಂತು. ನಾನು ಸಿಟ್ಟಿನಿಂದ ಯಾರು ಅಂದೆ?, ಆಗ …

Read More »

ನಟ ಚಿರಂಜೀವಿ ಸರ್ಜಾ ಇನ್ನಿಲ್ಲ……………

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ(39) ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಚಿರಂಜೀವಿ ಸರ್ಜಾ ಅವರಿಗೆ ನಿನ್ನೆ ರಾತ್ರಿಯಿಂದ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಇಂದು ಮಧ್ಯಾಹ್ನ 3:30ರ ಸುಮಾರಿಗೆ ಅಶೋಕಾ ಪಿಲ್ಲರ್ ಬಳಿ ಇರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ವಾಯುಪುತ್ರ ಚಿತ್ರದ ಮೂಲಕ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟಿದ್ದ ಸರ್ಜಾ ಅವರು ದಂಡಂ ದಶಗುಣಂ, ವರದ ನಾಯಕ, ಸಿಂಗ ಸೇರಿ 22ಕ್ಕೂ …

Read More »