ನವದೆಹಲಿ, ಮಾ.19- ಇಡೀ ದೇಶವನ್ನೇ ಬೆಚ್ಚಿಬೀಳಿಸಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದ ಅರೆ ವೈದ್ಯಕೀಯ ವಿದ್ಯಾರ್ಥಿನಿ ನಿರ್ಭಯಾ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಭೀಕರ ಕೊಲೆ ಪ್ರಕರಣದಲ್ಲಿ ದೋಷಿಗಳಾಗಿರುವ ನಾಲ್ವರಿಗೆ ನಾಳೆ ಬೆಳಗ್ಗೆ 5.30ಕ್ಕೆ ದೆಹಲಿಯ ಅತಿ ಭದ್ರತೆಯ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲು ಮುಹೂರ್ತ ನಿಗದಿಯಾಗಿದೆ. ದೇಶದ ಜನತೆ ಏಳು ವರ್ಷಗಳಿಂದ ನಿರೀಕ್ಷಿಸುತ್ತಿದ್ದ ಕಾಲ ಕೊನೆಗೂ ಸನ್ನಿಹಿತವಾಗಿದೆ.ದೆಹಲಿ ಹೈಕೋರ್ಟ್ನ ಪಟಿಯಾಲ ಪೀಠ ಈ ಸಂಬಂಧ ದೋಷಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಸಾರಾ ಸಗಟಾಗಿ …
Read More »ಕೊರೊನಾ ವೈರಸ್ ಭೀತಿಯಿಂದಾಗಿ ದೆಹಲಿಯ ಎಲ್ಲಾ ಚಿತ್ರಮಂದಿರಗಳನ್ನು ಬಂದ್ ಮಾಡುವ ಆದೇಶವನ್ನು ಸರ್ಕಾರ ಹೊರಡಿಸಿದೆ.
ಕೊರೊನಾ ವೈರಸ್ ಭೀತಿಯಿಂದಾಗಿ ದೆಹಲಿಯ ಎಲ್ಲಾ ಚಿತ್ರಮಂದಿರಗಳನ್ನು ಬಂದ್ ಮಾಡುವ ಆದೇಶವನ್ನು ಸರ್ಕಾರ ಹೊರಡಿಸಿದೆ. ಮೊದಲಿಗೆ ಕೇರಳ ಸರ್ಕಾರವು ಅಲ್ಲಿನ ಚಿತ್ರಮಂದಿರಗಳನ್ನು ಬಂದ್ ಮಾಡಿತ್ತು. ಈಗ ದೆಹಲಿ ಸಹ ವೈರಸ್ ಹರಡದಂತೆ ತಡೆಯಲು ಚಿತ್ರಮಂದಿರಗಳನ್ನು ಬಂದ್ ಮಾಡಿದೆ. ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರು ಇಂದು ಆದೇಶ ಹೊರಡಿಸಿದ್ದು, ಮಾರ್ಚ್ 31 ರ ವರೆಗೆ ದೆಹಲಿಯ ಎಲ್ಲಾ ಚಿತ್ರಮಂದಿರಗಳು ಮತ್ತು ಶಾಲೆ-ಕಾಲೇಜುಗಳು ಬಂದ್ ಮಾಡಲು ಆದೇಶ ಹೊರಡಿಸಿದ್ದಾರೆ. ಮೊದಲಿಗೆ ಕೇರಳ …
Read More »ರಾಜ್ಯ ಜಲಸಂಪನ್ಮೂಲ ಸಚಿವರಾಗಿ ಅಧಿಕಾರವಹಿಸಿಕೊಂಡ ನಂತರ ರಮೇಶ ಜಾರಕಿಹೊಳಿಗೆ ಮೊದಲ ದೊಡ್ಡ ಗೆಲುವು ಸಿಕ್ಕಂತಾಗಿದೆ.
ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ ಮಹದಾಯಿ ಯೋಜನೆಯ ಗೆಜೆಟ್ ನೋಟಿಫಿಕೇಶನ್ ಹೊರಡಿಸುವಲ್ಲಿ ಟೀಮ್ ಬಿಜೆಪಿ ಯಶಸ್ವಿಯಾಗಿದೆ. ತನ್ಮೂಲಕ, ತಡವಾದರೂ ತಂಡ ಕಿರೀಟ ಮುಡಿಗೇರಿಸಿಕೊಂಡಿದೆ. ಜೊತೆಗೆ, ರಾಜ್ಯ ಜಲಸಂಪನ್ಮೂಲ ಸಚಿವರಾಗಿ ಅಧಿಕಾರವಹಿಸಿಕೊಂಡ ನಂತರ ರಮೇಶ ಜಾರಕಿಹೊಳಿಗೆ ಮೊದಲ ದೊಡ್ಡ ಗೆಲುವು ಸಿಕ್ಕಂತಾಗಿದೆ. ಮಹದಾಯಿ ಹೋರಾಟ ಇಂದು-ನಿನ್ನೆಯದಲ್ಲ. ಹಲವು ದಶಕಗಳ ಹೋರಾಟವಿದು. ಇದೀಗ ನ್ಯಾಯಾಧಿಕರಣದ ತೀರ್ಪಿನ ಗೆಜೆಟ್ ನೋಟಿಫಿಕೇಶನ್ ಹೊರಡಿಸುವ ಮೂಲಕ ಮೊದಲ ಜಯ ಕರ್ನಾಟಕದ ಪಾಲಿಗಾದಂತಾಗಿದೆ. ಮುಂದೆ ಸರ್ವೋಚ್ಛ ನ್ಯಾಯಾಲಯದಲ್ಲಿ ಹೋರಾಟ ಇದ್ದೇ …
Read More »ವಿದ್ಯಾರ್ಥಿ ನಿಲಯದ ವಾರ್ಷಿಕ ಕ್ರೀಡಾಕೂಟಕ್ಕೆ ಮಾಜಿ ಸಚಿವ, ಶಾಸಕ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಚಾಲನೆ ನೀಡಿದರು.
ಗೋಕಾಕ: ನಗರದ ನಾಯಕ ಸ್ಟುಡೆಂಟ್ ಫೆಡರೆಷನ್ ಅನುದಾನಿತ ಮೆಟ್ರಿಕ್ ಪೂರ್ವ ಪರಿಶಿಷ್ಟ ವರ್ಗ ಬಾಲಕ , ಬಾಲಕಿಯರ ವಿದ್ಯಾರ್ಥಿ ನಿಲಯದ ವಾರ್ಷಿಕ ಕ್ರೀಡಾಕೂಟಕ್ಕೆ ಮಾಜಿ ಸಚಿವ, ಶಾಸಕ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಚಾಲನೆ ನೀಡಿದರು. ಕ್ರೀಡಾ ಜ್ಯೋತಿ ಬೆಳಗುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಕ್ರೀಡೆಯಿಂದ ಆರೋಗ್ಯ ಸದೃಢವಾಗಿರಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ನೀಡಿದಷ್ಟೇ ಪ್ರಾಮುಖ್ಯತೆನ್ನು ಕ್ರೀಡೆಗೂ ನೀಡಬೇಕು. ನಮ್ಮ ತಂದೆ …
Read More »ಸಿಎಂ ಚರ್ಚೆ ಮಾಡಿ ಹೆಚ್ಚಿನ ಪ್ರಾಶಸ್ತ್ಯ ಬೆಳಗಾವಿ ಜಿಲ್ಲೆಗೆ ಕೊಡುತ್ತಾರೆ ಎನ್ನುವ ವಿಶ್ವಾಸ ಇದೆ.. ಹುಕ್ಕೇರ ಸ್ವಾಮೀಜಿ
ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಬೆಂಗಳೂರಿನಲ್ಲಿರುವ ಪ್ರಮುಖ ನಾಲ್ಕೈದು ಸರಕಾರಿ ಕಚೇರಿಗಳ ಸ್ಥಳಾಂತರವನ್ನು ಸಿಎಂ ಯಡಿಯೂರಪ್ಪನವರು ಶೀಘ್ರದಲ್ಲೇ ಸ್ಥಳಾಂತರ ಮಾಡಲಿದ್ದಾರೆ ಎನ್ನುವ ವಿಶ್ವಾಸ ಇದೆ ಎಂದು ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಹೇಳಿದರು. ಶನಿವಾರ ನಗರದ ಲಕ್ಷ್ಮೀ ಟೆಕಡಿಯ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ಶ್ರೀಮಠದ ಗೌರವ ಸ್ವೀಕರಿಸಿ ಮಾತನಾಡಿದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಉತ್ತರ ಕರ್ನಾಟಕದ ಮಠಾಧೀಶರದಾದ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ …
Read More »ಗಡಿ ಸಮಸ್ಯೆ ಹಾಗೂ ಮಹದಾಯಿ ನೀರು ಹಂಚಿಕೆಯ ವಿಷಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿದಿದೆ. ಆದರೆ ಅವರು ಬುದ್ದಿವಂತರಾಗಿದ್ದಾರೆ
ಬೆಳಗಾವಿ: ಗಡಿ ಸಮಸ್ಯೆ ಹಾಗೂ ಮಹದಾಯಿ ನೀರು ಹಂಚಿಕೆಯ ವಿಷಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿದಿದೆ ಆದರೆ ಅವರು ಬುದ್ದಿವಂತರಾಗಿದ್ದಾರೆ ಎಂದು ಗದುಗಿನ ತೋಂಟದಾರ್ಯ ಶ್ರೀ ಡಾ. ಸಿದ್ದರಾಮ ಸ್ವಾಮೀಜಿ ಹೇಳಿದರು. ಜ.೧೦ ರಂದು ಶಿವಬಸವ ನಗರದ ರುದ್ರಾಕ್ಷಿಮಠದ ಪ್ರಭುದೇವ ಸಭಾಂಗಣದಲ್ಲಿ ಮಹದಾಯಿ -ಕಳಸಾ ಬಂಡೂರಿಯೋಜನೆ ಅನುಷ್ಠಾನ ವಿಳಂಬ ಹಾಗೂ ಕರ್ನಾಟಕ ಮಹಾರಾಷ್ಟ್ರ ಗಡಿವಿವಾದದ ಕುರಿತ ವಿವಿಧ ಮಠಾಧೀಶರ ನೇತೃತ್ವದಲ್ಲಿ ಚಿಂತನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕಳೆದ ಮೂರ …
Read More »ಪ್ರಚೋದನಕಾರಿ ಹೇಳಿಕೆ ನೀಡಿದ ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿ.ಎಸ್.ಲೋಕೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ
ಬೆಳಗಾವಿ: ನಿರ್ದಿಷ್ಟ ಪಕ್ಷ ಹಾಗೂ ಸಮುದಾಯವನ್ನು ಗುರುತಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ನ ಕಾರ್ಯಕರ್ತರು ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಕಾಂಗ್ರೆಸ್ ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದರು. ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ಮನಬಂದಂತೆ ಮಾತನಾಡಿದ್ದಾರೆ. ಇತ್ತೀಚಿಗೆ ಸಿಎಎ ಬೆಂಬಲಿಸಿ ನಡೆಸಿದ ಜಾಗೃತಿ ಸಭೆಯಲ್ಲಿ …
Read More »ಲಕ್ಷ್ಮೀ ನ್ಯೂಸ್ ಸಮಾಜಮುಖಿಯ ಪ್ರತಿಬಿಂಬವಾಗಿ ರಾಜ್ಯದ ಸಮಸ್ತ ಜನತೆಯ ಮೆಚ್ಚುಗೆ ಗಳಿಸಲಿ: ಶಾಸಕ ಬಾಲಚಂದ್ರ ಜಾರಕಿಹೊಳಿ
We ಲಕ್ಷ್ಮೀ ನ್ಯೂಸ್ ಸಮಾಜದ ಕಟ್ಟ ಕಡೆಯ ಶೋಷಿತರ ಧ್ವನಿಯಾಗಿ, ಸಮಾಜಮುಖಿಯ ಪ್ರತಿಬಿಂಬವಾಗಿ ರಾಜ್ಯದ ಸಮಸ್ತ ಜನತೆಯ ಮೆಚ್ಚುಗೆ ಗಳಿಸಲಿ ಎಂದು ಕೆ.ಎಮ್.ಎಫ್ ಅಧ್ಯಕ್ಷರು ಹಾಗೂ ಅರಭಾವಿ ಕ್ಷೇತ್ರದ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರು ಹೊಸ ವರ್ಷದಂದು ನೂತನವಾಗಿ ಪ್ರಾರಂಭವಾದ ಲಕ್ಷ್ಮೀ ನ್ಯೂಸ್ (ವೆಬ್ ಪೇಜ್ ) ಗೆ ಶುಭ ಹಾರೈಸಿದರು. ಜನೆವರಿ 1,2020 ರಿಂದ ಮಾಧ್ಯಮ ಕ್ಷೇತ್ರದಲ್ಲಿ ನೂತನವಾಗಿ ಪಾದಾರ್ಪಣೆ ಮಾಡಿದ ಲಕ್ಷ್ಮೀ ನ್ಯೂಸ್ (ವೆಬ್ …
Read More »ಜೀವನದ ಎಲ್ಲಾ ಖುಷಿ ನಿಮ್ಮದಾಗಲಿ… ಹ್ಯಾಪಿ ನ್ಯೂ ಇಯರ್ :ಸಂತೋಷ ಜಾರಕಿಹೊಳಿ
ನಿಮ್ಮ ಪ್ರತಿಯೊಂದು ಹೆಜ್ಜೆಯೂ ಸುಖಕರವಾಗಿರಲಿ. ಕನಸುಗಳು ಈಡೇರಲಿ, ಹೊಸ ವರ್ಷ ನಿಮ್ಮ ಜೀವನದಲ್ಲಿ ನವೋಲ್ಲಾಸ ತುಂಬಲಿ.ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು:ಸಂತೋಷ ಜಾರಕಿಹೊಳಿ 2020 ಎಲ್ಲರಿಗೂ ಆರೋಗ್ಯ, ಸಡಗರ, ಯಶಸ್ಸು, ಸಮೃದ್ಧಿ ದಯಪಾಲಿಸಿ ಎಲ್ಲರ ಬಾಳಿನಲ್ಲಿ ಹೊಸ ಹರುಷವನ್ನು ತರಲಿ ಎಂದು ಯುವ ಉದ್ಯೋಗಪತಿ ಸಂತೋಷ ಜಾರಕಿಹೊಳಿ ಅವರು ಹೊಸ ವರ್ಷದಂದು ನೂತನವಾಗಿ ಪ್ರಾರಂಭವಾದ ಲಕ್ಷ್ಮೀ ನ್ಯೂಸ್ ಮೂಲಕ ಶುಭ ಹಾರೈಸಿದರು. ಎಲ್ಲರಲ್ಲಿ ಹೊಸ ಉಲ್ಲಾಸ, ಹೊಸ ಚೈತನ್ಯ,ಹಾಗೂ ಹೊಸ ವಿಶ್ವಾಸ …
Read More »