ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ಸ್ಯಾಂಡಲ್ ವು ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಸೆ.4, 2021ರಂದು ಬಂಧಿಸಿದ್ದರು. ಸೆ.14ರಂದು ರಾಗಿಣಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಹಲವುಬಾರಿ ಹೈಕೋರ್ಟ್ ಗೆ ನಟಿ ರಾಗಿಣಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಜಾಮೀನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ರಾಗಿಣಿ ಪರ …
Read More »ಖಾತೆ ಅದಲು-ಬದಲು ಮಾಡಿ ಶಾಕ್ ಕೊಟ್ಟ ಸಿಎಂ,ಅನೇಕಸಚಿವರು ಅಸಮಾಧಾನ “ಜೆ.ಸಿ.ಮಾಧುಸ್ವಾಮಿ ಸಚಿವ ಸ್ಥಾನಕ್ಕೇ ರಾಜೀನಾಮೆ”?
ಬೆಂಗಳೂರು, ಜ.21- ನಿರೀಕ್ಷಿತ ಖಾತೆಗಳು ಸಿಗದಿರುವುದು ಹಾಗೂ ಕೆಲವರ ಖಾತೆಗಳನ್ನು ಅದಲು-ಬದಲು ಮಾಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಚಿವರು ಅತೃಪ್ತಗೊಂಡಿದ್ದು, ಭಿನ್ನಮತ ಸೋಟಗೊಂಡಿದೆ. ಬಿಜೆಪಿ ಸರ್ಕಾರದಲ್ಲಿ ಟ್ರಬಲ್ ಶೂಟರ್ ಎಂದೇ ಹೇಳಲಾಗಿರುವ ಜೆ.ಸಿ.ಮಾಧುಸ್ವಾಮಿ ತಮ್ಮ ಬಳಿ ಇದ್ದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆಯನ್ನು ಬದಲಾಯಿಸಿದಕ್ಕೆ ಸಚಿವ ಸ್ಥಾನಕ್ಕೇ ರಾಜೀನಾಮೆ ನೀಡುವ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಇದೀಗ ಅವರನ್ನು ಮನವೊಲಿಸುವ ಪ್ರಯತ್ನ ಮುಂದುವರೆದಿದ್ದು, ಶಾಸಕರಾದ ಬಿ.ಸಿ.ನಾಗೇಶ್, ಜ್ಯೋತಿಗಣೇಶ್, ಮಸಾಲೆ …
Read More »ಸಚಿವ ಕೋಟ ವಿರುದ್ಧ ಕಿಡಿಗೇಡಿಗಳ ಅಂತರ್ಜಾಲ ಅಪಪ್ರಚಾರಕ್ಕೆ ವ್ಯಾಪಕ ಖಂಡನೆ
ಸಚಿವ ಕೋಟ ವಿರುದ್ಧ ಕಿಡಿಗೆಡಿಗಳ ಅಂತರ್ಜಾಲ ಅಪಪ್ರಚಾರಕ್ಕೆ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಖಂಡನೆ ಉಡುಪಿ; ದ.ಕ ಜಿಲ್ಲಾಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಅವಹೇಳನ ಬರಹವನ್ನು ಫೇಸ್ಬುಕ್ ಖಾತೆಯಲ್ಲಿ ಹರಿಬಿಟ್ಟ ಅನಿಲ್ ಕುಮಾರ್ ಶೆಟ್ಟಿ ಎನ್ನುವನ ವಿರುದ್ಧ ವ್ಯಾಪಕ ಟೀಕೆ ಹಾಗೂ ಖಂಡನೆ ವ್ಯಕ್ತವಾಗಿದ್ದು ಅದರಂತೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ಈ ಬಗ್ಗೆ ಶೀಘ್ರ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.ಸಚಿವ ಕೋಟ ಈ …
Read More »ಬಜೆಟ್ 2021: ಆನ್ಲೈನ್ ಶಿಕ್ಷಣದ ನಿರೀಕ್ಷೆಗಳೇನು?
ನವದೆಹಲಿ, ಜನವರಿ 20: ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಭಾರೀ ಆರ್ಥಿಕ ಹಾನಿ ಎದುರಿಸಿರುವ ಭಾರತದಲ್ಲಿ ಈ ಬಾರಿ ಕೇಂದ್ರ ಬಜೆಟ್ ಬಹಳ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಫೆಬ್ರವರಿ 1ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಕೇಂದ್ರ ಬಜೆಟ್ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಳ್ಳಲಾಗಿದೆ. ಈ ಬಾರಿಯ ಬಜೆಟ್ನಲ್ಲಿ ಪ್ರತಿಯೊಂದು ಕ್ಷೇತ್ರವು ಬೆಟ್ಟದಷ್ಟು ನಿರೀಕ್ಷೆಗಳನ್ನು ಹೊತ್ತು ಕಾಯುತ್ತಿದೆ. ಅದರಲ್ಲೂ ಕೋವಿಡ್-19 ಸಾಂಕ್ರಾಮಿಕದಿಂದ ಹೆಚ್ಚು ಬದಲಾದ ಕ್ಷೇತ್ರಗಳಲ್ಲಿ ಒಂದು ಶಿಕ್ಷಣ ಕ್ಷೇತ್ರ. ಇದೀಗ …
Read More »ಕಾಂಗ್ರೆಸ್ ಶಾಸಕಿ ಕೀಳುಮಟ್ಟದ ವರ್ತನೆ ಖಂಡನೀಯ – ಕ್ಯಾಪ್ಟನ್ ಕಾರ್ಣಿಕ್ ಖಂಡನೆ
ಬೆಂಗಳೂರು: ಕಾಂಗ್ರೆಸ್ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ರಾಮಲಿಂಗಾರೆಡ್ಡಿ ಅವರ ಮಗಳು, ಶಾಸಕಿ ಸೌಮ್ಯ ರೆಡ್ಡಿ, ಇವತ್ತು ನಡೆದ ಕಾಂಗ್ರೆಸ್ ಪಕ್ಷದ ನಾಟಕೀಯ ಪ್ರತಿಭಟನೆ ಸಂದರ್ಭದಲ್ಲಿ ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ನಡೆಸುವ ಕೀಳು ಮಟ್ಟದ ವರ್ತನೆಯನ್ನು ತೋರಿದ್ದಾರೆ. ಇದು ಖಂಡನೀಯ ವಿಷಯ ಎಂದು, ಭಾರತೀಯ ಜನತಾ ಪಕ್ಷದ ರಾಜ್ಯ ವಕ್ತಾರರು ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯರೂ ಆದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಮಲ್ಲೇಶ್ವರಂನ ಬಿಜೆಪಿ ಕಾರ್ಯಾಲಯ …
Read More »ಬೆಳಗಾವಿಯ 19 ವರ್ಷದ ಯುವತಿ ಕಾಣೆ
ಬೆಳಗಾವಿ : ಅನಗೋಳ ನಿವಾಸಿಯಾದ 19 ವರ್ಷದ ಸ್ವಾತಿ ಸದಾನಂದ ಕಮ್ಮಾರ ಜ.4 ರಂದು ಕಾಣೆಯಾಗಿದ್ದಾಳೆ. ಪಾಂಗೂಳ ಗಲ್ಲಿಯಲ್ಲಿರುವ ಸಾಯಿ ಲಕ್ಷ್ಮಿ ಇಂಡೋಲಿಯನ್ ಬಟ್ಟೆ ಅಂಗಡಿಗೆ ಕೆಲಸಕ್ಕೆ ಹೋಗಿದ್ದಳು. ಸಂಜೆ 4 ಗಂಟೆಗೆ ಮಾಲೀಕರಿಂದ 1400 ರೂಪಾಯಿ ಹಣ ಪಡೆದು ಕೆಲಸಕ್ಕೆ ಬರುವುದಿಲ್ಲವೆಂದು ಮರಳಿದ್ದಾಳೆ. ಆದರೆ ಮನೆಗೆ ಬಾರದೆ ಕಾಣೆಯಾಗಿದ್ದು, ಬೆಳಗಾವಿ ಮಾರ್ಕೇಟ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ವಾತಿ ಸದಾನಂದ ಕಮ್ಮಾರ 5 ಪೂಟ 1 ಇಂಚು ಎತ್ತರವಿದ್ದು, …
Read More »ಮಾಸ್ಟರ್ ಸಿನಿಮಾ ಲಿಂಕ್ : 25 ಕೋಟಿ ರೂ. ಪರಿಹಾರಕ್ಕೆ ನಿರ್ಮಾಪಕರು ಬೇಡಿಕೆ ಇಟ್ಟಿದ್ದಾರೆ
ದಳಪತಿ’ ವಿಜಯ್ ಮತ್ತು ‘ಮಕ್ಕಳ್ ಸೆಲ್ವನ್’ ವಿಜಯ್ ಸೇತುಪತಿ ಒಟ್ಟಿಗೆ ಅಭಿನಯಿಸಿರುವ ‘ಮಾಸ್ಟರ್’ ಸಿನಿಮಾ ಜನವರಿ 13ರಂದು ತೆರೆಕಂಡು ಅದ್ದೂರಿ ಪ್ರದರ್ಶನ ಕಾಣುತ್ತಿದೆ. ಶೇ.50 ಆಸನ ಭರ್ತಿಗೆ ಮಾತ್ರ ಅವಕಾಶ ಇದ್ದರೂ, ಕಲೆಕ್ಷನ್ ವಿಚಾರದಲ್ಲಿ ದಾಖಲೆ ಬರೆಯುತ್ತಿದೆ. ಈ ಮಧ್ಯೆ ಪೈರಸಿ ಕಾಟವೂ ಚಿತ್ರಕ್ಕೆ ಇದೆ. ಸದ್ಯ ಇದರ ವಿರುದ್ಧ ನಿರ್ಮಾಪಕರು ಹೋರಾಟಕ್ಕೆ ನಿಂತಿದ್ದಾರೆ. ಈ ಪ್ರಕರಣವೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ! ಜೊತೆಗೆ 25 ಕೋಟಿ ರೂ. ಪರಿಹಾರಕ್ಕೆ ನಿರ್ಮಾಪಕರು …
Read More »ಕೇಂದ್ರ ಬಜೆಟ್ : ಜ.30ರಂದು ಪ್ರಧಾನಿ ಮೋದಿ ಸರ್ವಪಕ್ಷ ಸಭೆ
ಹೊಸದಿಲ್ಲಿ : ಫೆಬ್ರವರಿ 1 ರಂದು 2021-2022ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಈ ಹಿನ್ನೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜನವರಿ 30 ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ. ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿಯವರು ಸರ್ವಪಕ್ಷ ಸಭೆ ನಡೆಸಲಿದ್ದಾರೆಂದು ವರದಿಗಳು ತಿಳಿಸಿವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಕೇಂದ್ರ ಬಜೆಟ್ 2021-22 ಅನ್ನು ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನವು …
Read More »ವೈದ್ಯರೇ ನಿರ್ಮಿಸುತ್ತಿರುವ ಸಿನಿಮಾದಲ್ಲಿ ಬಿಳಿ ಕೋಟು ಧರಿಸಲಿದ್ದಾರೆ ಗಣೇಶ್
ವೈದ್ಯರಿಗೂ ಸಿನಿಮಾಕ್ಕೂ ಎತ್ತಣಿಂದೆತ್ತ ಸಂಬಂಧ?! ಎನ್ನುವಂತಿಲ್ಲ, ಏಕೆಂದರೆ ವೈದ್ಯರಿಬ್ಬರು ಸೇರಿ ನಿರ್ಮಿಸುತ್ತಿರುವ ಸಿನಿಮಾದಲ್ಲಿ ಕನ್ನಡದ ಸ್ಟಾರ್ ನಟರಲ್ಲೊಬ್ಬರಾದ ಗಣೇಶ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. 25 ವರ್ಷ ವೈದ್ಯೆಯಾಗಿ ಸೇವೆ ಸಲ್ಲಿಸಿರುವ ಶಶಿಕಲಾ ಪುಟ್ಟಸ್ವಾಮಿ ನಿರ್ದೇಶಿಸುತ್ತಿರುವ ಮತ್ತೊಬ್ಬ ವೈದ್ಯ ಶೈಲೇಶ್ ನಿರ್ಮಾಣ ಮಾಡುತ್ತಿರುವ ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಿನಿಮಾದಲ್ಲಿ ಅವರದ್ದು ವೈದ್ಯನ ಪಾತ್ರ. 25 ವರ್ಷಗಳ ಹಿಂದೆ ಶಶಿಕಲಾ ಹಾಗೂ ಶೈಲೇಶ್ ಒಟ್ಟಿಗೆ ವೈದ್ಯಕೀಯ ಶಿಕ್ಷಣವನ್ನು ಪಡೆದವರು. …
Read More »ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇಂದು ಕಾಂಗ್ರೆಸ್ನಿಂದ ರಾಜಭವನ ಚಲೋ ರ್ಯಾಲಿ
ಬೆಂಗಳೂರು; ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನ ವಿರೋಧಿಸಿ ಇಂದು ಕಾಂಗ್ರೆಸ್ ವತಿಯಿಂದ ರಾಜಭವನ ಚಲೋ ರ್ಯಾಲಿ ನಡೆಯಲಿದೆ. ಕಾಂಗ್ರೆಸ್ ರ್ಯಾಲಿ ಹಿನ್ನೆಲೆಯಲ್ಲಿ ನಗರದ ಹೃದಯ ಭಾಗ ಮೆಜೆಸ್ಟಿಕ್ ಸುತ್ತಮುತ್ತ ಸಂಚಾರ ದಟ್ಟಣೆ ಹೆಚ್ಚುವ ಸಾಧ್ಯತೆ ಇದೆ. ಬೆಂಗಳೂರಿನ ಹೃದಯ ಭಾಗ ಸ್ತಬ್ಧವಾಗುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ಜನರು ಇಂದು ರಸ್ತೆಗಿಳಿಯುವ ಮುನ್ನ ಎಚ್ಚರ ವಹಿಸಬೇಕಿದೆ. ಇಂದು ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ರ್ಯಾಲಿ ಮೆಜೆಸ್ಟಿಕ್ನ ಕೆಎಸ್ಆರ್ ರೈಲು ನಿಲ್ದಾಣದಿಂದ ಆರಂಭವಾಗಲಿದೆ. …
Read More »
Laxmi News 24×7