Breaking News

Uncategorized

ಮೈಸೂರು: ಜ. 14ರಂದು ‘ಸೀತಾ ಸ್ವಯಂವರ’ ನಾಟಕ ಪ್ರದರ್ಶನ

ಮೈಸೂರು: ಸುಬ್ಬಯ್ಯನಾಯ್ಡು ಅಭಿನಯ ರಂಗ ತರಬೇತಿ ಶಿಬಿರದ ಕಲಾವಿದರು ನಟಿಸಿರುವ ‘ಸೀತಾ ಸ್ವಯಂವರ’ ನಾಟಕ ಪ್ರದರ್ಶನವು ಜ. 14ರಂದು ಸಂಜೆ 6.30ಕ್ಕೆ ರಂಗಾಯಣದ ‘ವನರಂಗ’ದಲ್ಲಿ ನಡೆಯಲಿದೆ. ಇದು ಕೊರೊನಾ ಲಾಕ್‌ಡೌನ್‌ ನಂತರ ರಂಗಾಯಣದ ಮೊದಲ ಹೊಸ ನಾಟಕ ಎನಿಸಿದೆ. ಮೈಸೂರು ಪೇಯಿಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್‌ನ ಅಧ್ಯಕ್ಷ ಎನ್.ವಿ.ಫಣೀಶ್‌ ನಾಟಕದ ಕರಪತ್ರ ಬಿಡುಗಡೆ ಮಾಡಲಿದ್ದಾರೆ. ಎಂ.ಎಲ್.ಶ್ರೀಕಂಠೇಗೌಡ ಅವರ ಈ ನಾಟಕದ ರಂಗ ವಿನ್ಯಾಸವನ್ನು ಎಚ್.ಕೆ.ದ್ವಾರಕನಾಥ್ ನಿರ್ವಹಿಸಿದ್ದು, ಜೀವನ್‌ಕುಮಾರ್ ಬಿ ಹೆಗ್ಗೂಡು …

Read More »

ನಾನು ಮಾಡಿದ ತಪ್ಪೇನು: ಸಿಎಂಗೆ ಎಚ್. ನಾಗೇಶ್ ಪ್ರಶ್ನೆ? ರಾಜಿನಾಮೆ ನೀಡಲು ಒಪ್ಪಿಗೆ

ಬೆಂಗಳೂರು: ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ನಾನು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೇನೆ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ಹೇಳಿದ್ದಾರೆ. ವಿಧಾನ ಸೌಧದಲ್ಲಿ ಮಾತನಾಡಿದ ಅವರು, ರಾಜಿನಾಮೆಗೆ ಕಾರಣ ಹೇಳಿಲ್ಲ, ಆದರೆ ಸಚಿವ ಸ್ಥಾನಕ್ಕೆ ಸಮಾನಾಂತರವಾದ ಹುದ್ದೆ ನೀಡುತ್ತಾರಂತೆ, ಸಿಎಂ ಮಾತಿಗೆ ಬೆಲೆಕೊಟ್ಟು ನಾನು ರಾಜಿನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ. ರಾಜಿನಾಮೆ ಕೊಡುವಂತ ತಪ್ಪು ನಾನೇನು ಮಾಡಿಲ್ಲ, ನನ್ನ ವಿರುದ್ಧ ಯಾವುದೇ ದೂರುಗಳಿಲ್ಲ, ಹೀಗಿದ್ದರೂ ಜನರಲ್ ಆಗಿ ರಾಜಿನಾಮೆ ಕೊಡಲು …

Read More »

ನಿಮಗೆ ಚಲನಚಿತ್ರ ನಿರ್ದೇಶನ, ಛಾಯಾಗ್ರಹಣ, ವೀಡಿಯೋ ಸಂಕಲನ, ಅಭಿನಯ ತರಬೇತಿ ಬೇಕಾ.? ಹಾಗಿದ್ದರೇ ಇಲ್ಲಿದೆ ಸುವರ್ಣ ಅವಕಾಶ.!

ಬೆಂಗಳೂರು : ಕರ್ನಾಟಕ ಚಲನಚಿತ್ರ ಅಕಾಡೆಮಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 30 ವರ್ಷ ವಯೋಮಿತಿಯೊಳಗಿನ ಯುವತಿ/ಯುವಕರಿಗೆ ಚಲನಚಿತ್ರ ನಿರ್ದೇಶನ, ಛಾಯಾಗ್ರಹಣ, ವಿಡಿಯೋ ಸಂಕಲನ, ಸ್ಕ್ರಿಪ್ಟ್ ತಯಾರಿಕೆ, ಅಭಿನಯ ಇತ್ಯಾದಿಗಳ ಕುರಿತು ವಸತಿ ಸಹಿತ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಚಲನಚಿತ್ರ ಕ್ಷೇತ್ರದ ಬಗ್ಗೆ ಆಸಕ್ತಿ ಹೊಂದಿರುವ 30 ವರ್ಷ ವಯೋಮಿತಿಯೊಳಗಿನ ಯಾವುದೇ ಪದವೀಧರ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಯುವಕ/ಯುವತಿಯರು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ …

Read More »

CD’ ಇಟ್ಟುಕೊಂಡು ಸಿಎಂ ಬಿಎಸ್‌ವೈಗೆ ಬ್ಲ್ಯಾಕ್ ಮೇಲ್ : ಹೊಸ ಬಾಂಬ್‌ ಸಿಡಿಸಿದ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಸಚಿವ ಸ್ಥಾನದಿಂದ ವಂಚಿತರಾದ ಶಾಸಕರು ಬಿಜೆಪಿ ಸರ್ಕಾರದ ವಿರುದ್ಧವೇ ಸಿಡಿದೆದ್ದಿದ್ದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಬಹಿರಂಗ ಹೇಳಿಕೆ ನೀಡದಂತೆ ವರಿಷ್ಠರು ವಾರ್ನಿಂಗ್ ನೀಡಿದರೂ ಜಗ್ಗದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಯಡಿಯೂರಪ್ಪ ವಿರುದ್ಧ ಆರೋಪಗಳ ಮೇಲೆ ಆರೋಪ ಮಾಡುತ್ತಿದ್ದಾರೆ. ಸಿಎಂ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ಸೇರಿ ಕಾಂಗ್ರೆಸ್ ನಾಯಕರನ್ನು ಕೂಡ ಖರೀದಿ …

Read More »

ಸಂಪುಟ ವಿಸ್ತರಣೆ ಬಳಿಕ ಸಚಿವರ ಖಾತೆ ಬದಲಾವಣೆ

ಬೆಂಗಳೂರು,ಜ.13- ಸಂಪುಟ ವಿಸ್ತರಣೆ ಮಾತ್ರವೆಂದು ನಿಟ್ಟುಸಿರು ಬಿಟ್ಟಿದ್ದ ರಾಜ್ಯ ಸಚಿವ ಸಂಪುಟದ ಸದಸ್ಯರಿಗೆ ಬಿಜೆಪಿ ಹೈಕಮಾಂಡ್ ಅಘಾತ ನೀಡಿದೆ. ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಳಿಕ ಸಚಿವರ ಖಾತೆ ಬದಲಾವಣೆ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದೆ. ಹೀಗಾಗಿ ಸಚಿವ ಸಂಪುಟ ವಿಸ್ತರಣೆ ಬಳಿಕ ತಮ್ಮ ಬಳಿ ಇರುವ ಖಾತೆಗಳನ್ನು ಹಂಚುವುದರೊಂದಿಗೆ ಹಲವು ಸಚಿವರ ಖಾತೆ ಬದಲಾವಣೆಗೂ ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಿಸಿದ್ದು, ಪ್ರಮುಖವಾಗಿ ಹಿರಿಯ ಸಚಿವರ …

Read More »

ಸಂಪುಟ ಸೇರುತ್ತಿರುವ ಸಪ್ತ ಸಚಿವರು

ಬೆಂಗಳೂರು,ಜ.13- ಇಂದು ಸಂಪುಟಕ್ಕೆ 7 ಮಂದಿ ಸಚಿವರು ಸೇರ್ಪಡೆಯಾಗಲಿದ್ದು, ಈಗಾಗಲೇ ರಾಜಭವನಕ್ಕೆ ಪಟ್ಟಿಯನ್ನು ಕಳುಹಿಸಿ ಕೊಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕೃತವಾಗಿ ಘೋಷಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರಾದ ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಮುರುಗೇಶ್ ನಿರಾಣಿ, ಅಂಗಾರ, ವಿಧಾನಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್, ಆರ್.ಶಂಕರ್ ಹಾಗೂ ಸಿ.ಪಿ.ಯೋಗೀಶ್ವರ್ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳಲಾಗುವುದು ಎಂದು ಪ್ರಕಟಿಸಿದರು.ಈಗಾಗಲೇ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಿದ್ದು, ಸಂಜೆ 3.50ಕ್ಕೆ ನಡೆಯಲಿರುವ ಸಮಾರಂಭದಲ್ಲಿ ನೂತನ ಸಚಿವರು ಪ್ರಮಾಣವಚನ …

Read More »

ಮುನಿರತ್ನ ಅವರಿಗೆ ಕೊನೆಗೂ ಕೈತಪ್ಪಿದ ಸಚಿವ ಸ್ಥಾನ

ಬೆಂಗಳೂರು: ಶಾಸಕ ಮುನಿರತ್ನ ಅವರಿಗೆ ಕೊನೆಗೂ ಸಚಿವ ಸ್ಥಾನ ಕೈತಪ್ಪಿದ್ದು, 7 ಶಾಸಕರಿಗೆ ಮಾತ್ರ ನೂತನ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ. ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, 7 ನೂತನ ಸಚಿವರ ಪಟ್ಟಿಯನ್ನು ಈಗಾಗಲೇ ರಾಜಭವನಕ್ಕೆ ಕಳುಹಿಸಲಾಗಿದೆ. ಅವರಲ್ಲಿ ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಎಂಟಿಬಿ ನಾಗರಾಜ್, ಮುರುಗೇಶ್ ನಿರಾಣಿ, ಆರ್.ಶಂಕರ್, ಸಿ.ಪಿ.ಯೋಗೇಶ್ವರ್ ಹಾಗೂ ಅಂಗಾರ ಅವರು ಇದ್ದಾರೆ ಎಂದರು.   ಇನ್ನು ಒಂದು ಸ್ಥಾನವನ್ನು ಖಾಲಿ ಬಿಡಲಾಗಿದೆ. ಹೈಕಮಾಂಡ್ ಇಂದು …

Read More »

ಮಹಾ’ ಸಚಿವನಿಂದ ಅತ್ಯಾಚಾರ; ಪೊಲೀಸರಿಗೆ ದೂರು ನೀಡಿದ ಗಾಯಕಿ!

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸಚಿವ ಸಂಪುಟದಲ್ಲಿ ಕಂಪನ ಶುರುವಾಗಿದೆ. ರಾಜ್ಯ ಸಚಿವ ಧನುಂಜಯ ಮುಂಡೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಗಾಯಕಿ ರೇಣು ಶರ್ಮಾ ಪೊಲೀಸರಿಗೆ ದೂರು ನೀಡಿದ್ದಾರೆ. ಸಚಿವರು ತಮಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಪೊಲೀಸ್ ಆಯುಕ್ತ ಪರಂ ಭೀರ್ ಸಿಂಗ್ ಅವರಿಗೆ ಬರೆದಿರುವ ಪತ್ರದಲ್ಲಿ ದೂರಿದ್ದಾರೆ. ಸಚಿವ ಧನುಂಜಯ ಮುಂಡೆ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ. ಆದರೆ, …

Read More »

ಮಹಾ’ ಸಚಿವನಿಂದ ಅತ್ಯಾಚಾರ; ಪೊಲೀಸರಿಗೆ ದೂರು ನೀಡಿದ ಗಾಯಕಿ!

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸಚಿವ ಸಂಪುಟದಲ್ಲಿ ಕಂಪನ ಶುರುವಾಗಿದೆ. ರಾಜ್ಯ ಸಚಿವ ಧನುಂಜಯ ಮುಂಡೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಗಾಯಕಿ ರೇಣು ಶರ್ಮಾ ಪೊಲೀಸರಿಗೆ ದೂರು ನೀಡಿದ್ದಾರೆ. ಸಚಿವರು ತಮಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಪೊಲೀಸ್ ಆಯುಕ್ತ ಪರಂ ಭೀರ್ ಸಿಂಗ್ ಅವರಿಗೆ ಬರೆದಿರುವ ಪತ್ರದಲ್ಲಿ ದೂರಿದ್ದಾರೆ. ಸಚಿವ ಧನುಂಜಯ ಮುಂಡೆ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ. ಆದರೆ, …

Read More »

ನ್ಯಾಯಮೂರ್ತಿಗಳ ವಿರುದ್ಧ ಆರೋಪ ಅರ್ಜಿದಾರನಿಗೆ ₹1 ಲಕ್ಷ ದಂಡ

ಬೆಂಗಳೂರು: ಮೈಸೂರಿನ ಸೋಸಲೆ ಮಠದ ವಿವಾದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಹೈಕೋರ್ಟ್‌ ನ್ಯಾಯಮೂರ್ತಿಗಳ ವಿರುದ್ಧವೇ ಆರೋಪಗಳನ್ನು ಮಾಡಿದ್ದ ಅರ್ಜಿದಾರ ವಿ. ಗುರುರಾಜ್‌ ಎಂಬುವವರಿಗೆ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ ನೇತೃತ್ವದ ವಿಭಾಗೀಯ ಪೀಠ ₹ 1 ಲಕ್ಷ ದಂಡ ವಿಧಿಸಿದೆ. ಮಠದ ವಿವಾದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಗುರುರಾಜ್‌ ಕೂಡ ಒಬ್ಬ ಅರ್ಜಿದಾರ. ತಮ್ಮ ಅರ್ಜಿಯನ್ನು ಕರ್ನಾಟಕದ ಹೊರಗೆ ವಕೀಲಿ ವೃತ್ತಿ ನಡೆಸಿರುವ ನ್ಯಾಯಮೂರ್ತಿಗಳೇ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದ್ದರು. …

Read More »