ಬೆಂಗಳೂರು : ತೀವ್ರ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ದಿನಭತ್ಯೆ (ಡಿ.ಎ)ಕಡಿತಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಕೊರೋನ ಆಲಾಕ್ಡೌನ್ ಪರಿಣಾಮ ಆಥೀಕ ಸಂನ್ಮೂಲ ಸಂಗ್ರಹಕ್ಕೆ ಭಾರೀ ಪೆಟ್ಟು ಬಿದ್ದಿದ್ದು, ಸರಖಾರ ಅನಿವಾರ್ಯವಾಗಿ ಈ ಕ್ರಮಕ್ಕೆ ಮುಂದಾಗಿದೆ. ಕಳೆದ ಜನವಿರಯಿಂದ ರಾಜ್ಯ ಸರಕಾರಿ ನೌಕರರಿಗೆ ನಿಡಬೇಕಿದ್ದ ಹೆಚ್ಚವರಿ ಡಿಎಯನ್ನು ಮುಂದಿನ ವರ್ಷ ಜೂನ್ವರೆಗೆ ಸ್ಥಗಿತಗೊಳಿಸಲಾಗಿದೆ. ಕೇಂದ್ರ ಸರಕಾರ ಈಗಾಗಲೇ ಇಂತಹ ಕ್ರಮ ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಅದನ್ನೇ …
Read More »ನಟ ಜೈ ಜಗದೀಶ್ ವಿರುದ್ಧ ಎಫ್ಐಆರ್…………..
ಬೆಂಗಳೂರು: ಸ್ಯಾಂಡಲ್ವುಡ್ನ ನಟ, ನಿರ್ಮಾಪಕ ಜೈ ಜಗದೀಶ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಮತ್ತು ಚಲನಚಿತ್ರ ಕಾರ್ಮಿಕರ, ಕಲಾವಿದರ ಒಕ್ಕೂಟದ ಗೌರವಾಧ್ಯಕ್ಷ ಸಾ.ರಾ.ಗೋವಿಂದು ಅವರು ನಿಂದನೆ ಆರೋಪದ ಅಡಿ ಜೈ ಜಗದೀಶ್ ವಿರುದ್ಧ ದೂರು ನೀಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಏನಿದು ಪ್ರಕರಣ?: ಹೆಮ್ಮಾರಿ ಕೊರೊನಾದಿಂದಾಗಿ ಇಡೀ ಜಗತ್ತೇ ತತ್ತರಿಸಿ ಹೋಗಿದೆ. ಭಾರತದಲ್ಲಿ ಲಾಕ್ಡೌನ್ನಿಂದಾಗಿ …
Read More »ಮುಜರಾಯಿ ದೇವಾಲಯಗಳನ್ನೂ ತೆರೆಯಲು ಮುಂದಾದ ಸರ್ಕಾರ; ಸಚಿವ ಶ್ರೀನಿವಾಸ ಪೂಜಾರಿ ಮಾಹಿತಿ
ರಾಜ್ಯದಲ್ಲಿ ಮುಜರಾಯಿ ಇಲಾಖೆ ದೇವಾಸ್ಥಾನಗಳನ್ನು ತೆರೆಯಲಾಗುವುದು. ಆದರೆ, ದೇವಾಲಯದ ಒಳಗೆ ನೂಕು ನುಗ್ಗಲಿಗೆ ಅವಕಾಶ ಇಲ್ಲ. ಭಕ್ತರು ಸರಥಿ ಸಾಲಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡೆ ದೇವರ ದರ್ಶನ ಪಡೆಯಬೇಕು ಎಂದು ಸಚಿವ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಬೆಂಗಳೂರು (ಮೇ 05); ರಾಜ್ಯದಲ್ಲಿ ಶೀಘ್ರದಲ್ಲೇ ಮುಜರಾಯಿ ಇಲಾಖೆಯ ಎಲ್ಲಾ ದೇವಾಲಯಗಳು ತೆರೆಯಲಿವೆ. ಭಕ್ತರು ಸಾಮಾಜಿಕ ಅಂತರ ಕಾಯ್ದುಕೊಂಡೇ ದೇವರ ದರ್ಶನ ಪಡೆಯಬೇಕು ಎಂದು ಮುಜಾರಾಯಿ ಇಲಾಖೆ ಸಚಿವ ಮಾಹಿತಿ ನೀಡಿದ್ದಾರೆ. …
Read More »ನೇಕಾರರ ಸಮಸ್ಯೆ ಕುರಿತು B.S.Y. ಭೇಟಿ ಮಾಡಿಲಿರುವ ಅಭಯ್ ಪಾಟೀಲ್..
ಬೆಂಗಳೂರು – ಕೊರೋನಾ ಕಾಯಿಲೆ ಹೋರಾಟದ ಹಿನ್ನೆಲೆಯಲ್ಲಿ ಲಾಕ್ ಡೌನ್ ಮಾಡಿರುವುದರಿಂದ ನೇಕಾರ ಪರಿಸ್ಥಿತಿ ದುರಸ್ತವಾಗಿದ್ದು, ನೇಕಾರಿಕೆ ಉದ್ಯೋಗದ ಮೇಲೆ ತೀವ್ರ ಸ್ವರೂಪದ ಪರಿಣಾಮ ಬೀರಿದೆ. ಇದರಿಂದಾಗಿ ನೇಕಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಇಂದು 12 ಗಂಟೆಗೆ ಶಾಸಕ ಅಭಯ ಪಾಟೀಲ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯ ನೇಕಾರರ ನಿಯೋಗ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರನ್ನು ಭೇಟಿ ನೀಡಲಿದೆ. ನೇಕಾರರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು 12 ಗಂಟೆಗೆ ಸಭೆ ನಡೆಸಿ, …
Read More »ನವದೆಹಲಿ: ಕೊರೊನಾದಿಂದ ಸಾವನ್ನಪ್ಪುವವರ ಪ್ರಮಾಣ ದೇಶದಲ್ಲಿ ಶೇಕಡಾ 3.2ರಷ್ಟಿದೆ ಎಂದು ಕೇಂದ್ರ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ
ನವದೆಹಲಿ: ಕೊರೊನಾದಿಂದ ಸಾವನ್ನಪ್ಪುವವರ ಪ್ರಮಾಣ ದೇಶದಲ್ಲಿ ಶೇಕಡಾ 3.2ರಷ್ಟಿದೆ ಎಂದು ಕೇಂದ್ರ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ. ಇದು ವಿಶ್ವದಲ್ಲೇ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ ಎಂದಿರುವ ಅವರು 14 ದಿನಗಳ ಹಿಂದೆ ಸೋಂಕಿತರು ದ್ವಿಗುಣಗೊಳ್ಳುವ ಪ್ರಮಾಣ 10.5ರಷ್ಟಿತ್ತು. ಈಗ ಸೋಂಕಿತರು ದ್ವಿಗುಣಗೊಳ್ಳಲು 12 ದಿನಗಳು ಬೇಕಾಗುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಇಲ್ಲಿಯವರೆಗೆ ಸುಮಾರು 10 ಸಾವಿರ ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಲ್ಲಿರುವ ಸೋಂಕಿತರೂ ಬೇಗನೇ ಚೇತರಿಕೆಗೊಳ್ಳುತ್ತಿದ್ದಾರೆ …
Read More »ಮಾರ್ಕೆಟ್ ಎಸಿಪಿ ನಾರಾಯಣ ಭರಮಣಿ ಅವರ ಕಚೇರಿ ಆವರಣದಲ್ಲಿ ನಡೆದ ಪೋಲೀಸ್ ಅಧಿಕಾರಿಗಳ ಮಹತ್ವದ ಸಭೆ
ಬೆಳಗಾವಿ- ಬೆಳಗಾವಿ ಜಿಲ್ಲೆ ಆರೇಂಜ್ ಝೋನ್ ವ್ಯಾಪ್ತಿಗೆ ಬಂದಿದ್ದು ಕೇಂದ್ರ ಸರ್ಕಾರದ ಆರೇಂಜ್ ಝೋನಿನ ಎಲ್ಲ ಮಾರ್ಗಸೂಚಿಗಳು ಬೆಳಗಾವಿ ಜಿಲ್ಲೆಗೆ ಅನ್ವಯ ಆಗುತ್ತವೆ ಆದರೆ ಬೆಳಗಾವಿ ನಗರದಲ್ಲಿ ಸಂಗಮೇಶ್ವರ ನಗರ,ಆಝಾದ್ ಗಲ್ಲಿ,ಕ್ಯಾಂಪ್ ಪ್ರದೇಶ ,ಅಮನ್ ನಗರ ಗಳು ಕಂಟೈನ್ಮೆಂಟ್ ಝೋನ್ ನಲ್ಲಿ ಬರುವದರಿಂದ ಬಹುತೇಕ ಬೆಳಗಾವಿ ನಗರವೇ ಕಂಟೈನ್ಮೆಂಟ್ ಝೋನ್ ನಲ್ಲಿ ಇರುವದರಿಂದ ಬೆಳಗಾವಿ ನಗರದಲ್ಲಿ ಯಾವ ರೀತಿಯಲ್ಲಿ ಸಡಲಿಕೆ ನೀಡಬಹುದು ಎನ್ನುವದರ ಬಗ್ಗೆ ಚರ್ಚಿಸಲು ಬೆಳಗಾವಿಯಲ್ಲಿ ಹಿರಿಯ ಪೋಲೀಸ್ …
Read More »ಪಾಕ್ ಕ್ರಿಕೆಟಿಗನ ಜೊತೆ ತಮನ್ನಾ ವಿವಾಹ – ಸ್ಪಷ್ಟನೆ ಕೊಟ್ಟ ಮಿಲ್ಕಿ ಬ್ಯೂಟಿ……..
ಬೆಂಗಳೂರು: ಸೌತ್ ಸಿನಿಮಾರಂಗದ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಪಾಕಿಸ್ತಾನದ ಕ್ರಿಕೆಟರ್ ಒಬ್ಬರನ್ನು ಮದುವೆಯಾಗುತ್ತಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ಸುದ್ದಿಯಾಗಿತ್ತು. ಈಗ ಇದಕ್ಕೆ ಸ್ವತಃ ತಮನ್ನಾ ಅವರೇ ಸ್ಪಷ್ಟನೇ ನೀಡಿದ್ದಾರೆ. ಸದ್ಯ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಟಾಪ್ ನಟಿಯಗಿರುವ ತಮನ್ನಾ ಅವರು ಬಾಲಿವುಡ್ನಲ್ಲೂ ನಟಿಸುತ್ತಿದ್ದಾರೆ. ಹಾಗಾಗಿ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರ ನಂತರ ತಮ್ಮನ್ನಾ ಪಾಕ್ ಕ್ರಿಕೆಟಿಗನನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಸಖತ್ ವೈರಲ್ ಆಗಿತ್ತು. ಇದಕ್ಕೆ …
Read More »ಕಾಫಿನಾಡಲ್ಲಿ ನಾಳೆಯಿಂದ ರಸ್ತೆಗಿಳಿಯಲಿವೆ KSRTC ಬಸ್…….
ಚಿಕ್ಕಮಗಳೂರು: ಕಳೆದ 40 ದಿನಗಳಿಂದ ಸಂಪೂರ್ಣ ಬಂದ್ ಆಗಿದ್ದ ಸರ್ಕಾರಿ ಬಸ್ ಗಳು ನಾಳೆಯಿಂದ ರಸ್ತೆಗಿಳಿಯಲಿವೆ. ಚಿಕ್ಕಮಗಳೂರಿನಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸಿ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಬಸ್ ಬಂತು ಎಂದು ಪ್ರಯಾಣಿಕರು ದಿಢೀರ್ ಅಂತ ಹತ್ತುವಂತಿಲ್ಲ. ತಮ್ಮ ಸಂಪೂರ್ಣ ವಿವರ ನೀಡಿ ನಂತರ ಪ್ರಯಾಣಿಸುವ ನಿಯಮ ಜಾರಿಗೆ ತರಲಾಗಿದೆ. ಹೀಗಾಗಿ ಬಸ್ ಹೊರಡುವ ಅರ್ಧ ಗಂಟೆ ಮುಂಚೆ ನಿಲ್ದಾಣಕ್ಕೆ ಬರಬೇಕಾಗಿದೆ. ಮಾಹಿತಿ ನೀಡುವ ವೇಳೆ ಪ್ರಯಾಣಿಕರ ಹೆಸರು, ವಿಳಾಸ, …
Read More »ನಾಳೆ ಬಾರ್ ಓಪನ್ – ಇಂದೇ ಮದ್ಯದಂಗಡಿಗೆ ಆರತಿ ಎತ್ತಿ, ಕಾಯಿ ಒಡೆದ ಮದ್ಯಪ್ರಿಯಾ……….
ಚಿಕ್ಕಮಗಳೂರು/ಚಿತ್ರದುರ್ಗ/ಕೋಲಾರ: ಮೇ 4ರಿಂದ ರಾಜ್ಯದ ಹಲವು ಭಾಗದಲ್ಲಿ ಲಾಕ್ಡೌನ್ ಸಡಿಲಿಕೆಗೊಳಿಸಿ ಮದ್ಯ ಮಾರಾಟಕ್ಕೆ ಷರತ್ತು ವಿಧಿಸಿ ಅವಕಾಶ ನೀಡಲಾಗಿದೆ. ಇಷ್ಟು ದಿನ ಎಣ್ಣೆ ಇಲ್ಲದೇ ನಿರಾಶೆಗೆ ಒಳಗಾಗಿದ್ದ ಮದ್ಯಪ್ರಿಯರು ನಾಳೆ ಮದ್ಯದಂಗಡಿ ಬಾಗಿಲು ತೆರೆಯುವುದನ್ನೇ ಕಾಯುತ್ತಿದ್ದಾರೆ. ಈ ನಡುವೆ ಕೋಲಾರದಲ್ಲಿ ಮದ್ಯಪ್ರಿಯನೋರ್ವ ಅಂಗಡಿಗೆ ಬಾಗಿಲು ತೆರೆಯುವ ಮುನ್ನವೇ ಆರತಿ ಎತ್ತಿ ಪೂಜೆ ಮಾಡಿ, ಕಾಯಿ ಒಡೆದು ಖುಷಿಪಟ್ಟಿದ್ದಾನೆ. ಸೋಮವಾರ ಬಾರ್ ಓಪನ್ ಆಗುವ ಹಿನ್ನೆಲೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ …
Read More »ಕಲಬುರಗಿಯಲ್ಲಿ ಒಬ್ಬಂಟಿಯಾದ ಡಿಸಿಎಂ ಗೋವಿಂದ ಕಾರಜೋಳ
ಕಲಬುರಗಿ: ಜಿಲ್ಲೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಒಬ್ಬಂಟಿಯಾದ್ರಾ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ. ಜಿಲ್ಲಾ ಉಸ್ತುವಾರಿಯಾದ್ರೂ ಕಲಬುರಗಿಗೆ ಕಾರಜೋಳ ಅವರು ಬಂದಿಲ್ಲ ಎಂದು ಸ್ಥಳೀಯ ಕಾಂಗ್ರೆಸ್ ಮುಖಂಡ ಮಜರ್ ಖಾನ್ ತರಾಟೆಗೆ ತೆಗೆದುಕೊಂಡರು ಬಿಜೆಪಿಯ ಯಾವ ನಾಯಕರು ಕಾರಜೋಳ ಅವರ ಪರ ಮಾತನಾಡದೇ ಮೌನವಾಗಿದ್ದರು. ಕೊನೆಗೆ ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್ ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ನಗರದಲ್ಲಿನ ಕಂಟೈನ್ಮೆಂಟ್ ಝೋನ್ಗಳ ಪರಿಸ್ಥಿತಿ ಹಾಗೂ ಅಲ್ಲಿನ ಸ್ಥಳೀಯರಿಗೆ ಇನ್ನು ಒದಗಿಸಬೇಕಾದ ಸೌಕರ್ಯಗಳ ಮಾಹಿತಿ …
Read More »
Laxmi News 24×7