ಕಲಬುರಗಿ: ಜಿಲ್ಲೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಒಬ್ಬಂಟಿಯಾದ್ರಾ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ. ಜಿಲ್ಲಾ ಉಸ್ತುವಾರಿಯಾದ್ರೂ ಕಲಬುರಗಿಗೆ ಕಾರಜೋಳ ಅವರು ಬಂದಿಲ್ಲ ಎಂದು ಸ್ಥಳೀಯ ಕಾಂಗ್ರೆಸ್ ಮುಖಂಡ ಮಜರ್ ಖಾನ್ ತರಾಟೆಗೆ ತೆಗೆದುಕೊಂಡರು ಬಿಜೆಪಿಯ ಯಾವ ನಾಯಕರು ಕಾರಜೋಳ ಅವರ ಪರ ಮಾತನಾಡದೇ ಮೌನವಾಗಿದ್ದರು. ಕೊನೆಗೆ ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್ ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ನಗರದಲ್ಲಿನ ಕಂಟೈನ್ಮೆಂಟ್ ಝೋನ್ಗಳ ಪರಿಸ್ಥಿತಿ ಹಾಗೂ ಅಲ್ಲಿನ ಸ್ಥಳೀಯರಿಗೆ ಇನ್ನು ಒದಗಿಸಬೇಕಾದ ಸೌಕರ್ಯಗಳ ಮಾಹಿತಿ …
Read More »ನಿತ್ಯೋತ್ಸವ ಕವಿ ನಿಸಾರ್ ಅಹಮದ್ ಇನ್ನಿಲ್ಲ……
ಬೆಂಗಳೂರು: ಕನ್ನಡ ಹಿರಿಯ ಸಾಹಿತಿ ನಿತ್ಯೋತ್ಸವ ಕವಿ ಎಂದೇ ಖ್ಯಾತಿ ಗಳಿಸಿದ್ದ ಕೆ.ಎಸ್ ನಿಸಾರ್ ಅಹಮದ್(84) ಇಂದು ಬೆಂಗಳೂರಿನ ಸದಾಶಿವ ನಗರದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಿಸಾರ್ ಅಹಮದ್ ಈ ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಿಸಾರ್ ಅಹಮದ್ರವರು ನವೋದಯ ಹಾಗೂ ನವ್ಯ ಕಾವ್ಯ ಪರಂಪರೆಗಳಲ್ಲಿ ಉತ್ತಮ ಅಂಶಗಳನ್ನು ಪಡೆದು, ತಮ್ಮ ಕಾವ್ಯಗಳಲ್ಲಿ ಪ್ರಯೋಗಿಸಿ ತಮ್ಮದೇ ಆದ ವೈಶಿಷ್ಟ್ಯವನ್ನು ಬೆಳೆಸಿದ ಶ್ರೇಷ್ಠ ಕವಿಗಳಲ್ಲೊಬ್ಬರಾಗಿದ್ದಾರೆ. 10ನೇ ವಯಸ್ಸಿನಲ್ಲೇ …
Read More »ರಾಷ್ಟ್ರೀಯ ಆರೋಗ್ಯ ಅಭಿಯಾನಅಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಗುತ್ತಿಗೆ ಮತ್ತು ಹೊರಗುತ್ತಿಗೆ ಎಲ್ಲಾ ವರ್ಗದ ನೌಕರರ ಸೇವಾ ಭದ್ರತೆ ಹಾಗೂ ವೇತನ ಹೆಚ್ಚಳಕ್ಕೆ ಸಚಿವರಿಗೆ ಮನವಿ
ಶಿವಮೊಗ್ಗಕ್ಕೆ ಆಗಮಿಸಿದ ಮಾನ್ಯ ಆರೋಗ್ಯ ಸಚಿವರಾದ ಶ್ರೀ ಶ್ರೀರಾಮುಲು ಅವರಲ್ಲಿ ವಿಧಾನ ಪರಿಷತ್ ಶಾಸಕರಾದ ಶ್ರೀ ಆಯನೂರು ಮಂಜುನಾಥ್ ನೇತೃತ್ವದಲ್ಲಿ ಆರೋಗ್ಯ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಅಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಗುತ್ತಿಗೆ ಮತ್ತು ಹೊರಗುತ್ತಿಗೆ ಎಲ್ಲಾ ವರ್ಗದ ನೌಕರರ ಸೇವಾ ಭದ್ರತೆ ಹಾಗೂ ವೇತನ ಹೆಚ್ಚಳ ಕುರಿತಾಗಿ ಸಚಿವರಲ್ಲಿ ಖುದ್ದಾಗಿ ವಿವರಿಸಿ ಮನವಿಯನ್ನು ಸಲ್ಲಿಸಿ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ …
Read More »ಬಿಲ್ಡಿಂಗ್ನ ತುತ್ತತುದಿಯಲ್ಲಿ ನಿಂತು ಸ್ಟಾರ್ ನಟನ ತಂಗಿಯ ಲಿಪ್ಲಾಕ್………..
ಮುಂಬೈ: ಬಾಲಿವುಡ್ ಹಿರಿಯ ನಟ ಜಾಕಿ ಶ್ರಾಫ್ ಪುತ್ರಿ, ಟೈಗರ್ ಶ್ರಾಫ್ ಸೋದರಿ ಕೃಷ್ಣಾ ಶ್ರಾಫ್ ತನ್ನ ಗೆಳೆಯನ ಜೊತೆ ಲಿಪ್ ಲಾಕ್ ಮಾಡಿರುವ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮಿಂಚಿನಂತೆ ಹರಿದಾಡುತ್ತಿವೆ. ಸೋದರ ಜಾಕಿ ಶ್ರಾಫ್ ಸಿಂಗಲ್ ಆಗಿದ್ದರೂ ಸೋದರಿ ಕೃಷ್ಣಾ ಗೆಳೆಯನ ಜೊತೆ ಕೊರೊನಾ ಹಾಲಿಡೇಯನ್ನ ಎಂಜಾಯ್ ಮಾಡ್ತಿದ್ದಾರೆ. ಟೈಗರ್ ಶ್ರಾಫ್ ಮತ್ತು ದಿಶಾ ಪಟಾಣಿ ನಡುವೆ ಲವ್ ಇದೆ ಎಂಬ ಮಾತುಗಳು ಕೇಳಿ ಬರುತ್ತಿದ್ದರೂ, …
Read More »ರಾಜ್ಯದಲ್ಲಿ ಸೋಮವಾರದಿಂದ ಎಣ್ಣೆ ಮಾರಾಟಕ್ಕೆ ಅನುಮತಿ…..ಷರತ್ತುಗಳು ಏನು?
ಬೆಂಗಳೂರು: ಲಾಕ್ಡೌನ್ ನಡುವೆ ಎಣ್ಣೆ ಪ್ರಿಯರಿಗೆ ರಾಜ್ಯ ಸರ್ಕಾರ ಗುಡ್ನ್ಯೂಸ್ ನೀಡಿದೆ. ಸೋಮವಾರದಿಂದ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿ ಮಾರ್ಗಸೂಚಿ ಹೊರಡಿಸಿದೆ. ಜೊತೆಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ರಾಜ್ಯದಲ್ಲಿ ಸೋಮವಾರದಿಂದ ಎಣ್ಣೆ ಮಾರಾಟಕ್ಕೆ ಅನುಮತಿ ನೀಡಿ ಅಬಕಾರಿ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಶನಿವಾರ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ರೆಡ್ಝೋನ್ ಸೇರಿದಂತೆ ಉಳಿದ ಕಡೆ ಮದ್ಯ ಮಾರಾಟಕ್ಕೆ ಅವಕಾಶ ನೀಡುವ ಬಗ್ಗೆ ಚರ್ಚೆ …
Read More »ದೇಶದಲ್ಲಿ ಇಂದು 68 ಸಿಆರ್ಪಿಎಫ್ ಯೋಧರಿಗೆ ಕೊರೊನಾ ಸೋಂಕು ದೃಢ………
ನವದೆಹಲಿ: ದೇಶದಲ್ಲಿ ಇಂದು 68 ಸಿಆರ್ಪಿಎಫ್ ಯೋಧರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ದೇಶದಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ. ಈವರೆಗೆ 127 ಸಿಆರ್ಪಿಎಫ್ ಯೋಧರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಲಾಕ್ಡೌನ್ ಹಿನ್ನೆಲೆ ಸಿಆರ್ಪಿಎಫ್ ಯೋಧರನ್ನು ರಾಜಧಾನಿ ದೆಹಲಿ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ. ಕೊರೊನಾ ಪತ್ತೆಯಾದ ಎಲ್ಲ 68 ಸೈನಿಕರು ಪೂರ್ವ ದೆಹಲಿಯಲ್ಲಿರುವ ಬೆಟಾಲಿಯನ್ಗೆ ಸೇರಿದವರಾಗಿದ್ದಾರೆ. ಈ ಬೆಟಾಲಿಯನ್ನ ಸೈನಿಕರಲ್ಲಿ ಒಬ್ಬರಿಗೆ ಮೊದಲೇ ಸೋಂಕು ತಗುಲಿರುವುದು ದೃಢಪಟ್ಟಿತ್ತು ಈವರೆಗೂ ಪೂರ್ವ ದೆಹಲಿಯಲ್ಲಿರುವ …
Read More »ಸರಳವಾಗಿ ಗೃಹಪ್ರವೇಶ ಮಾಡಿ 500 ಬಡವರಿಗೆ ರೇಷನ್ ಕಿಟ್ ವಿತರಿಸಿದ ಉದ್ಯಮಿ..!
ಸರಳವಾಗಿ ಗೃಹಪ್ರವೇಶ ಮಾಡಿ 500 ಬಡವರಿಗೆ ರೇಷನ್ ಕಿಟ್ ವಿತರಿಸಿದ ಉದ್ಯಮಿ..! ರೋಹಿತ್ ರಾವಳ್ ಅವರು ಬೆಳಗಾವಿ ನಗರದ 500 ಬಡವರಿಗೆ ಉಚಿತ ಪಡಿತರ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ ಬೆಳಗಾವಿ(ಮೇ.01): ಕೊರೋನಾ ಹರಡುವ ಭೀತಿಯಿಂದ ದೇಶಾದ್ಯಂತ ಲಾಕ್ಡೌನ್ ಘೋಷಿಸಲಾಗಿದ್ದು, ಬಡವರ ಕಷ್ಟ ಹೇಳತೀರದಾಗಿದೆ. ದಿನಗೂಲಿ ಆದಾಯದಲ್ಲೇ ಜೀವನ ಸಾಗಿಸುತ್ತಿದ್ದ ಬಡಪಾಯಿಗಳ ಬದುಕು ಅಕ್ಷರಶಃ ಬೀದಿಗೆ ಬಿದ್ದಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯಲ್ಲಿ 72 ಕೊರೋನಾ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆ ಆತಂಕ …
Read More »ರಾಕಿಂಗ್ ದಂಪತಿಯ ಕ್ಯೂಟ್ ಫ್ಯಾಮಿಲಿ ಫೋಟೋ……….
ಬೆಂಗಳೂರು: ಸ್ಯಾಂಡಲ್ವುಡ್ ರಾಕಿಂಗ್ ಕಪಲ್ ಮನೆಗೆ ಜೂನಿಯರ್ ಯಶ್ ಆಗಮಿಸಿ ಆರು ತಿಂಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಭಿಮಾನಿಗಳಿಗೆ ಜೂನಿಯರ್ ರಾಜಾಹುಲಿಯ ದರ್ಶನ ಮಾಡಿಸಿದ್ದರು. ಇದೀಗ ಸೋಶಿಯಲ್ ಮೀಡಿಯಾದಲ್ಲಿ ರಾಕಿಂಗ್ ದಂಪತಿಯ ಕುಟುಂಬದ ಫೋಟೋ ವೈರಲ್ ಆಗುತ್ತಿದೆ. ಯಶ್, ರಾಧಿಕಾ ಪಂಡಿತ್, ಐರಾ ಮತ್ತು ಜೂನಿಯರ್ ಯಶ್ ನಾಲ್ವರು ಒಟ್ಟಾಗಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಈ ಫೋಟೋವನ್ನು ಅಭಿಮಾನಿಗಳು ಇನ್ಸ್ಟಾಗ್ರಾಂ, ಫೇಸ್ಬುಕ್ ಮತ್ತು ಟ್ವಿಟ್ಟರಿನಲ್ಲಿ ಶೇರ್ ಮಾಡುತ್ತಿದ್ದಾರೆ. ಫೋಟೋದಲ್ಲಿ ಎಲ್ಲರೂ ಬ್ಲಾಕ್ …
Read More »ಪ್ರತಿ ತಿಂಗಳು ಅತಿ ಹೆಚ್ಚು ಇಂಧನ ಕ್ಷಮತೆ ತೋರುವ ಚಾಲಕನಿಗೆ 10 ಗ್ರಾಂ ಚಿನ್ನದ ಪದಕ ನೀಡುವುದಾಗಿ ಘೋಷಣೆ….:ಲಕ್ಷ್ಮಣ ಸವದಿ..
ಬೆಂಗಳೂರು : ಇಂಧನ ಕ್ಷಮತೆಗೆ ವಿಶೇಷ ಒತ್ತು ನೀಡಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯೂ ನಿಗಮಗಳಲ್ಲಿ ಪ್ರತಿ ತಿಂಗಳು ಅತಿ ಹೆಚ್ಚು ಇಂಧನ ಕ್ಷಮತೆ ತೋರುವ ಚಾಲಕನಿಗೆ 10 ಗ್ರಾಂ ಚಿನ್ನದ ಪದಕ ನೀಡುವುದಾಗಿ ಘೋಷಣೆ ಮಾಡಿದೆ.ನಗರದ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ, ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಂದ ವಿಡಿಯೋ ಕಾನ್ಫರೆನ್ಸ್ ನಡೆಸಲಾಯಿತು. ಈ ವೇಳೆ ಬಿಎಂಟಿಸಿ ಅಧ್ಯಕ್ಷ ಎನ್.ಎಸ್. ನಂದೀಶ್ ರೆಡ್ಡಿ, ನಿರ್ದೇಶಕಿ ಶಿಖಾ ಹಾಗೂ ಕೆಎಸ್ಆರ್ಟಿಸಿಯ …
Read More »ರಾಜ್ಯದ ಮೂರು ಜಿಲ್ಲೆ ಹೊರತುಪಡಿಸಿ ಎಲ್ಲ ಕಡೆ ಎಣ್ಣೆ ಸಿಗುತ್ತೆ- ಆದ್ರೆ ಷರತ್ತು ಅನ್ವಯ..
ನವದೆಹಲಿ: ಹಸಿರು, ಕಿತ್ತಳೆ ವಲಯದ ಜಿಲ್ಲೆಯಲ್ಲಿರುವ ಮದ್ಯಪ್ರಿಯರಿಗೆ ಗುಡ್ನ್ಯೂಸ್. ಕೊರೊನಾ ಲಾಕ್ಡೌನ್ನಿಂದ ಕಂಗೆಟ್ಟಿದ್ದ ಮದ್ಯಪ್ರಿಯರಿಗೆ ಮೇ 4 ರಿಂದ ಎಣ್ಣೆ ಸಿಗಲಿದೆ. ಕೇಂದ್ರ ಸರ್ಕಾರ ಮತ್ತೆ ಮೂರು ವಾರಗಳ ಕಾಲ ಲಾಕ್ಡೌನ್ ವಿಸ್ತರಿಸಿದ್ದು, ಮೇ 17ರವರೆಗೆ ಲಾಕ್ಡೌನ್ ಮುಂದುವರಿಯಲಿದೆ. ಈ ಅವಧಿಯಲ್ಲಿ ಕಿತ್ತಾಳೆ, ಹಸಿರು ವಲಯದ ಜಿಲ್ಲೆಗಳಲ್ಲಿ ಮದ್ಯ ಮಾರಾಟದ ಜೊತೆ ಪಾನ್ ಅಂಗಡಿ ತೆರೆಯಲು ಅನುಮತಿ ನೀಡಿದೆ. ಮದ್ಯ ಮಾರಾಟಕ್ಕೆ ಅನುಮತಿ ಸಿಕ್ಕಿದರೂ ಷರತ್ತು ವಿಧಿಸಿದೆ. ಅಂಗಡಿಯಲ್ಲಿ ಕುಡಿಯುವಂತಿಲ್ಲ. …
Read More »
Laxmi News 24×7