Breaking News

Uncategorized

ಬೆಂಗಳೂರಿಗೆ ಬರ್ಬೇಕು ಅಂತ ನಟ ದರ್ಶನ್‌ ಹಠ ಹಿಡಿದಿರೋದು ಏಕೆ?

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ನಟ ದರ್ಶನ್ ತೂಗುದೀಪ ಅವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಲೇ ಇದೆ. ಇದರ ನಡುವೆ ದರ್ಶನ್‌ ಹೇಗಾದರೂ ಮಾಡಿ ಬೆಂಗಳೂರಿಗೆ ವಾಪಸ್‌ ಬರಲೇಬೇಕು ಎಂದು ಹಠ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗೆ ದರ್ಶನ್‌ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎನ್ನಲಾಗಿದ್ದು, ಇದೇ ಕಾರಣ ಮುಂದಿಟ್ಟುಕೊಂಡು ಬಳ್ಳಾರಿಯಿಂದ ಬೆಂಗಳೂರಿಗೆ ಮತ್ತೆ ಶಿಫ್ಟ್‌ ಆಗಲು ದರ್ಶನ್‌ ಮುಂದಾಗಿದ್ದಾರೆ. ಮೊದಲಿಗೆ ಈ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌ ಆದ ಬಳಿಕ ಬೆಂಗಳೂರಿನ …

Read More »

ಶೋ ಹಾಳು ಮಾಡೋಕೆ ನಿಮ್ಮ ಅಪ್ಪನ ಆಣೆ ಸಾಧ್ಯವಿಲ್ಲʼ;ಕಿರಿಕ್‌ ಮಾಡಿದ್ದ ಜಗದೀಶ್‌..ಕಿಚಾಯಿಸಿದ ಸುದೀಪ್‌..!

ಬಿಗ್‌ಬಾಸ್‌ ಕನ್ನಡ ಸೀಸನ್‌ 11 ಮಹತ್ವದ ಘಟ್ಟಕ್ಕೆ ತಲುಪಿದೆ. ಇಂದು ವಾರದ ಕಥೆ ಕಿಚ್ಚನ ಜೊತೆಯತ್ತ ಪ್ರೇಕ್ಷಕರ ಗಮನ ಹೋಗಿದೆ. ಬಿಗ್‌ಬಾಸ್‌ ಸ್ಪರ್ಧಿ ಲಾಯರ್‌ ಜಗದೀಶ್‌ ಅವರು ಮೊದಲ ವಾರ ಸೃಷ್ಟಿಸಿದ ಕೆಲವು ಅವಾಂತರಗಳು, ಬಿಗ್‌ಬಾಸ್‌ ಶೋ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದೇ ಈ ಕ್ಯೂರಿಯಾಸಿಟಿಗೆ ಕಾರಣ. ಖಡಕ್‌ ಮಾತು..ನೇರ ನುಡಿ ಮತ್ತು ಸ್ಪರ್ಧಿಗಳ ತಪ್ಪನ್ನ ನಾಜೂಕಾಗಿಯೇ ಎತ್ತಿತೋರಿಸುವ ಕಿಚ್ಚ, ಟೈಮ್‌ ಬಂದಾಗ್ಲೆಲ್ಲ ಬಿಗ್‌ಬಾಸ್‌ ವೇದಿಕೆ ಮೇಲೆ ರಾಂಗ್‌ ಆಗಿದ್ದಾರೆ. ಕೆಲವು …

Read More »

ಉದ್ಯೋಗ ವಾರ್ತೆ : ‘ಕೆನರಾ ಬ್ಯಾಂಕ್’ ನಲ್ಲಿ 3000 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ | Canara Bank Recruitment

ನವದೆಹಲಿ:ಕೆನಾರಾ ಬ್ಯಾಂಕ್ 3000 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ನವೀಕರಣದ ಪ್ರಕಾರ, ನೋಂದಣಿ ಪ್ರಕ್ರಿಯೆಯು ಸೆಪ್ಟೆಂಬರ್ 21 ರಿಂದ ಪ್ರಾರಂಭವಾಗಿದೆ ಮತ್ತು ಅಕ್ಟೋಬರ್ 4, 2024 ರ ನಾಳೆಯೇ ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಕೆನರಾ ಬ್ಯಾಂಕ್ ಅಧಿಕೃತ ವೆಬ್ಸೈಟ್ ಮೂಲಕ ( canarabank.com ) ಅರ್ಜಿಗಳನ್ನು ಸಲ್ಲಿಸಬಹುದು.   ಅರ್ಜಿ ಸಲ್ಲಿಸುವ ಮೊದಲು, ಅಭ್ಯರ್ಥಿಗಳು www.nats.education.gov.in ನಲ್ಲಿ ರಾಷ್ಟ್ರೀಯ ಅಪ್ರೆಂಟಿಸ್ಶಿಪ್ ತರಬೇತಿ ಯೋಜನೆ (ಎನ್‌ಎಟಿಎಸ್) ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳಬೇಕು ಮತ್ತು …

Read More »

ವಿಶ್ವವಿಖ್ಯಾತ ದಸರಾ ಉತ್ಸವಕ್ಕೆ ನಾಳೆ ವಿಧ್ಯುಕ್ತ ಚಾಲನೆ

ಮೈಸೂರು,ಅ.2- ಮೈಸೂರು ಸಮೀಪದ ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಾಳೆ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು. ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಗೆ ನಾಳೆ ಬೆಳಗ್ಗೆ 9.15 ರಿಂದ 9.45 ರ ಒಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಾಗುವುದು. ನಾಡೋಜ, ಖ್ಯಾತ ಸಾಹಿತಿ ಡಾ.ಹಂಪ ನಾಗರಾಜಯ್ಯ ಅವರು ಈ ಬಾರಿಯ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ …

Read More »

ಬಿಗ್‌ಬಾಸ್‌ ಮನೆಗೆ ಮತ್ತೆ ಹುಲಿ ಉಗುರು ಸಂಕಷ್ಟ?

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ-11 (Bigg Boss Kannada-11) ಆರಂಭಗೊಂಡಿದೆ. ನಾನಾ ಕ್ಷೇತ್ರದ 17ಮಂದಿ ಸ್ಪರ್ಧಿಗಳು ʼಸ್ವರ್ಗ – ನರಕʼದ ಮನೆಯೊಳಗೆ ಎಂಟ್ರಿ ಕೊಟ್ಟಿದ್ದಾರೆ. ಮೊದಲ ದಿನದಂದಲೇ ಬಿಗ್‌ ಬಾಸ್‌ ಕಾರ್ಯಕ್ರಮ ರಂಗೇರಿದೆ. ಸ್ವರ್ಗ ಹಾಗೂ ನರಕದ ಮನೆಯಲ್ಲಿರುವ ಸ್ಪರ್ಧಿಗಳ ನಡುವೆ ವಾಗ್ವಾದ ಶುರುವಾಗಿದೆ. ಮನೆಯೊಂದು ಬಾಗಿಲು ಎರಡು ಎಂಬಂತೆ ಸ್ವರ್ಗ – ನರಕದ ನಿವಾಸಿಗಳ ನಡುವೆ ಕಿತ್ತಾಟ ಶುರುವಾಗಿದೆ. ಕಳೆದ ಸೀಸನ್‌ನಲ್ಲಿ ಹುಲಿ ಉಗುರು ಪ್ರಕರಣದಿಂದ ಸದ್ದಾಗಿದ್ದ ಬಿಗ್‌ ಬಾಸ್‌ …

Read More »

ತಿರುಪತಿ ಲಡ್ಡು ವಿವಾದ ; ‘SIT ತನಿಖೆ’ಗೆ ತಾತ್ಕಾಲಿಕ ಸ್ಥಗಿತ

ನವದೆಹಲಿ : ತಿರುಪತಿ ಲಡ್ಡುಗಳ ಕಲಬೆರಕೆ ಪ್ರಕರಣದ ತನಿಖೆ ಸುಪ್ರೀಂಕೋರ್ಟ್ ವ್ಯಾಪ್ತಿಯಲ್ಲಿರುವುದರಿಂದ ವಿಶೇಷ ತನಿಖಾ ತಂಡ (SIT) ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಆಂಧ್ರಪ್ರದೇಶದ ಡಿಜಿಪಿ ತಿಳಿಸಿದ್ದಾರೆ. ಆಂಧ್ರಪ್ರದೇಶದ ಉನ್ನತ ಪೊಲೀಸ್ ದ್ವಾರಕಾ ತಿರುಮಲ ರಾವ್ ಹೇಳಿಕೆಯಲ್ಲಿ “ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿರುವ ಕಾರಣ ಎಸ್‌ಐಟಿ ತನಿಖೆಯನ್ನು ಅಕ್ಟೋಬರ್ 3 ರವರೆಗೆ ಸ್ಥಗಿತಗೊಳಿಸಲಾಗುವುದು. ತಿರುಪತಿ ಲಡ್ಡು ಪ್ರಸಾದಂ ಪ್ರಕರಣದ ತನಿಖೆಗಾಗಿ ಎಸ್‌ಐಟಿಯನ್ನು ರಚಿಸಲಾಗಿದೆ ಮತ್ತು ತನಿಖೆಯ ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಮುನ್ನೆಚ್ಚರಿಕೆ …

Read More »

ಗೋವಾದಿಂದ ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಮದ್ಯ ಜಪ್ತಿ.

ಒಂದು ಕಂಟೇನರ್ …ಎರಡು ಕಾಂಪಾರ್ಟ್ಮೆಂಟ್ … ಇದು ಖದೀಮರ ಕೈಚಳಕ !!! ಗೋವಾದಿಂದ ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಮದ್ಯ ಜಪ್ತಿ. ಬೆಳಗಾವಿಯಲ್ಲಿ ಅಬಕಾರಿ ಇಲಾಖೆ ಸಿಬ್ಬಂದಿಗಳ ಭರ್ಜರಿ ಕಾರ್ಯಾಚರಣೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಾಟ ಮಾಡ್ತಿದ್ದ ಮದ್ಯ ಜಪ್ತಿ. ಪುಷ್ಪಾ ಸಿನೆಮಾ ಮಾದರಿಯಲ್ಲಿ ಕಂಟೇನರ್ ವಾಹನದಲ್ಲಿ ಸಾಗಿಸುತ್ತಿದ್ದ ಮದ್ಯ. ಕಂಟೇನರ್ ವಾಹನದಲ್ಲಿ ಕಂಪಾರ್ಟ್ಮೆಂಟ್ ಮಾಡಿದ್ದ ಕಿರಾತಕರು. ಡ್ರೈವರ್ ಹಿಂಬದಿಯಲ್ಲಿ ಕಂಪಾರ್ಟ್ಮೆಂಟ್ ಮಾಡಿ ಮದ್ಯದ ಬಾಕ್ಸ್ ಗಳನ್ನಿಟ್ಟು ಸಾಗಾಟ. ಹೊರಗಡೆ ಭಾಗದಲ್ಲಿ …

Read More »

ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯದಲ್ಲೂ ಗೋವನ್ನು ‘ರಾಜ್ಯಮಾತೆ’ ಎಂದು ಘೋಷಣೆ ಮಾಡಿ: ವಿಜಯೇಂದ್ರ ಒತ್ತಾಯ

ಗೋಮಾತೆಯನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿರುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಗೋವನ್ನು ರಾಜ್ಯ ಮಾತೆ ಅಥವಾ ಕ್ಷೀರ ಮಾತೆ ಎಂದು ಘೋಷಿಸುವಂತೆ ಅವರು ಒತ್ತಾಯಿಸಿದ್ದಾರೆ.   ನಂದಿನಿ ಉತ್ಪನ್ನಗಳ ಮೂಲಕ ಕರ್ನಾಟಕ ವಿಶ್ವ ಮಾನ್ಯತೆ ಪಡೆಯುತ್ತಿದೆ. ನಂದಿನಿ ಉತ್ಪನ್ನಗಳ ಧಾತೆ ಗೋ ಮಾತೆ. ಆದ್ದರಿಂದ ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲೂ ಗೋವನ್ನು ರಾಜ್ಯ ಮಾತೆ ಎಂದೇ ಘೋಷಿಸಲಿ …

Read More »

ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆಸಿಎಂ ಕುರಿತು ಶೆಟ್ಟರ್‌ ಮಾತು

ಹುಬ್ಬಳ್ಳಿ: ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ಟರೆ ಅವರ ವ್ಯಕ್ತಿತ್ವಕ್ಕೆ ಒಳ್ಳೆಯದು.‌ ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ ಎಂದು ಸಂಸದ, ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದರು. ಸಿಎಂ ದಸರಾ ಉದ್ಘಾಟನೆ ವಿಚಾರವಾಗಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜವಾದಿ ಹಿನ್ನೆಲೆಯಿಂದ ಬಂದಿದ್ದೇನೆ ಎನ್ನುವ, ನೈತಿಕತೆ ಬಗ್ಗೆ ಮಾತನಾಡುತ್ತಿದ್ದ ಸಿದ್ದರಾಮಯ್ಯನವರು ಇನ್ನು ಮೇಲಾದರೂ ಅರ್ಥ ಮಾಡಿಕೊಳ್ಳಬೇಕು ಎಂದು ಕುಟುಕಿದರು.   ಯಡಿಯೂರಪ್ಪನವರ ಮೇಲೆ ಎಫ್‌ಐಆರ್ ಆದಾಗ ಏನು ಮಾತನಾಡಿದ್ದರು. ಪ್ರಕರಣದ …

Read More »

500 ರೂ.ನೋಟಿನಲ್ಲಿ ಗಾಂಧೀಜಿ ಬದಲು ‘ಅನುಪಮ್ ಖೇರ್’ ಫೋಟೋ ; 1.60 ಕೋಟಿ ಮೌಲ್ಯದ ನಕಲಿ ನೋಟು ಜಪ್ತಿ..!

500 ರೂ.ಗಳ ಹೊಸ ಕರೆನ್ಸಿ ನೋಟುಗಳು ಅಸ್ತಿತ್ವಕ್ಕೆ ಬಂದು ಸುಮಾರು ಎಂಟು ವರ್ಷಗಳಾಗಿವೆ. ಹೊಸ ಕರೆನ್ಸಿ ನೋಟುಗಳನ್ನು ಪರಿಚಯಿಸಿದಾಗ, ನಕಲಿ ಕರೆನ್ಸಿ ನೋಟುಗಳನ್ನು ವ್ಯವಸ್ಥೆಯಿಂದ ತೆಗೆದುಹಾಕಲಾಯಿತು. ಈಗ, ನಕಲಿ ಕರೆನ್ಸಿ ನೋಟುಗಳು ಮತ್ತೆ ಭಾರತದ ಮೂಲೆ ಮೂಲೆಗಳಿಗೆ ತಲುಪುತ್ತಿವೆ. ಗುಜರಾತ್ ನಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 1.60 ಕೋಟಿ ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ನಕಲಿ ನೋಟುಗಳಲ್ಲಿ ಮಹಾತ್ಮ ಗಾಂಧಿ ಬದಲಿಗೆ ನಟ ಅನುಪಮ್ ಖೇರ್ ಅವರ ಮುಖವಿತ್ತು. ಪೊಲೀಸ್ …

Read More »