Breaking News
Home / Uncategorized (page 89)

Uncategorized

ಹೆಚ್​​.ಡಿ. ರೇವಣ್ಣ ಪೌರ ಕಾರ್ಮಿಕರನ್ನು ಬಿಡ್ತಿರಲಿಲ್ಲ : ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್

ಹೆಚ್​​.ಡಿ. ರೇವಣ್ಣ ಪೌರ ಕಾರ್ಮಿಕರನ್ನು ಬಿಡ್ತಿರಲಿಲ್ಲ : ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ಬೆಂಗಳೂರು : ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಕಾಮಕಾಂಡವನ್ನು ಮಾಜಿ ಕಾರು ಚಾಲಕ ಕಾರ್ತಿಕ್​​ ಬಿಚ್ಚಿಟ್ಟಿದ್ದಾರೆ. ಪ್ರಜ್ವಲ್ ರೇವಣ್ಣ ಅದೆಷ್ಟರ ಮಟ್ಟಿಗೆ ಕಾಮಿಯಾಗಿದ್ದನು ಎಂದರೆ ಮನೆಗೆ ಬರುವ ಪ್ರತಿಯೊಬ್ಬ ಹೆಣ್ಣು ಮಕ್ಕಳನ್ನು ಬಿಡ್ತಾ ಇರಲಿಲ್ಲ ಎಂದು ಹೇಳಿದ್ದಾರೆ. ಪವರ್​ ಟಿವಿಯಲ್ಲಿ ನಡೆದ ಸಂದರ್ಶನದಲ್ಲಿ ಮಾತನಾಡಿದ ಕಾರ್ತಿಕ್​​, ಮಾಜಿ ಸಚಿವ ಹೆಚ್​​.ಡಿ. ರೇವಣ್ಣ ಪೌರ ಕಾರ್ಮಿಕರನ್ನು …

Read More »

ಬೆಂಗಳೂರಿನಲ್ಲಿ ರೌಡಿಶೀಟರ್​ ಕಾರ್ತಿಕೇಯನ್ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕ್ರೈಂ ಸಂಖ್ಯೆ ಏರುತ್ತಿದ್ದು, ಇದನ್ನು ತಡೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಈ ಮಧ್ಯೆ ಬೆಂಗಳೂರಿನ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್​ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ. ಬೆಂಗಳೂರು, ಮೇ.07: ಸಿಲಿಕಾನ್​ ಸಿಟಿ ಬೆಂಗಳೂರಿನ ಬಾಣಸವಾಡಿ(Banaswadi) ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್​ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ. ನಡುರಸ್ತೆಯಲ್ಲಿ ಅಟ್ಟಾಡಿಸಿ ಕಾರ್ತಿಕೇಯನ್​ನನ್ನು ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿದ್ದಾರೆ. ಬಳಿಕ ರಕ್ತಸ್ರಾವವಾಗಿ ಕಾರ್ತಿಕೇಯನ್ …

Read More »

ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಪತ್ನಿಯನ್ನೇ ಕೊಂದ ಪತಿ:

ಬೆಂಗಳೂರು: ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ಪತ್ನಿಯನ್ನೇ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಕರೇನಹಳ್ಳಿ ನಿವಾಸಿ ರವಿಚಂದ್ರ ಬಂಧಿತ ಆರೋಪಿ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೋಲೀಸರು ರವಿಚಂದ್ರನನ್ನು ಬಂಧಿಸಿದ್ದಾರೆ. ಪತ್ನಿ ವೀಣಾ(20) ಕೊಲೆ ಮಾಡಿ ಆರೋಪಿ ನಾಪತ್ತೆ ಕೇಸ್ ದಾಖಲಿಸಿದ್ದ. ಎರಡು ವರ್ಷದ ಹಿಂದೆ ಇವರ ಮದುವೆಯಾಗಿತ್ತು. ಮೇ 2 ರಂದು ನಾರಸಿಂಹನಹಳ್ಳಿ ಅರಣ್ಯದಲ್ಲಿ ವೀಣಾ ಶವ ಪತ್ತೆಯಾಗಿತ್ತು. ಪಕ್ಕದ ಮನೆ ಮಹಿಳೆ ಜೊತೆ …

Read More »

ಪೆನ್‌ಡ್ರೈವ್‌ ರೂವಾರಿ ಡಿಕೆ ಶಿವಕುಮಾರ್‌!.. ಬೆಂಗಳೂರಿನ ವಿವಿಧ ಕಡೆ ರಾತ್ರೋ ರಾತ್ರಿ DCM ಪೋಸ್ಟರ್!

ಬೆಂಗಳೂರು:- ಪ್ರಜ್ವಲ್ ವಿರುದ್ಧದ ಪೆನ್ ಡ್ರೈವ್ ಪ್ರಕರಣದಲ್ಲಿ ಡಿಕೆಶಿ ಕೈವಾಡ ಇದೆ ಎಂಬ ವಕೀಲ ದೇವರಾಜೇಗೌಡ ಹೇಳಿಕೆ ಬೆನ್ನಲ್ಲೇ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.   ಬೆಂಗಳೂರಿನ ವಿವಿಧ ಕಡೆ ರಾತ್ರೋ ರಾತ್ರಿ ಡಿಕೆ ಶಿವಕುಮಾರ್ ವಿರುದ್ಧದ ಪೋಸ್ಟರ್ ಗಳು ಕಂಡು ಬಂದಿದೆ.ಪೆನ್ ಡ್ರೈವ್ ಪ್ರಕರಣದಲ್ಲಿ ಡಿಕೆಶಿ ಪಾತ್ರ ಇದೆ ಎಂಬ ದೇವರಾಜಗೌಡ ಹೇಳಿಕೆ ಹಿನ್ನಲೆ ಉಪ ಮುಖ್ಯಮಂತ್ರಿ ಡಿಕೆಶಿ ವಿರುದ್ಧ ಪೋಸ್ಟರ್ ವಾರ್ ಶುರುವಾಗಿದೆ. ಲುಲು ಮಾಲ್, ಕೆಪಿಸಿಸಿ ಕಛೇರಿ ಸೇರಿದಂತೆ …

Read More »

ಮತ ಚಲಾಯಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮತ ಚಲಾಯಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ್- ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕದ ಗೌಳಿ ಗಲ್ಲಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.೩ (ಮತಗಟ್ಟೆ ನಂ. ೧೩೩) ರಲ್ಲಿ ಮತ ಚಲಾಯಿಸಿದರು.

Read More »

ಶೀಘ್ರದಲ್ಲೇ ಮತ್ತೊಂದು ಸಿಡಿ ಫ್ಯಾಕ್ಟರಿ ಓಪನ್ ಆಗಲಿದೆ ಹೊಸ ಬಾಂಬ್ ಸಿಡಿಸಿದ ಯತ್ನಾಳ್

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ರಚನೆ ಮಾಡಿರುವ ಎಸ್​​ಐಟಿ ಸಂಪೂರ್ಣವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅಧೀನದಲ್ಲಿದೆ. ಅವರು ಹೇಳಿದಂತೆ ಕೆಲಸ ಮಾಡುತ್ತದೆ. ಹೀಗಾಗಿ ಅದರ ಮೇಲೆ ವಿಶ್ವಾಸ ಇಡಲಾಗದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರ, ಮೇ 7: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಪ್ರಕರಣದ ಚರ್ಚೆ ದೇಶದಾದ್ಯಂತ ನಡೆಯುತ್ತಿರುವ ಬೆನ್ನಲ್ಲೇ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ …

Read More »

ಲೋಕಸಭಾ ಚುನಾವಣೆ: ಸಂಜೆ 5 ಗಂಟೆಯವರೆಗೆ ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ? ಇಲ್ಲಿದೆ ಮಾಹಿತಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ 2ನೇ ಹಂತದ ಮತದಾನ ನಡೆಯುತ್ತಿದ್ದು, ಮತದಾನ ಪ್ರಕ್ರಿಯೆ ಮುಗಿಯಲು ಕೆಲವೇ ಹೊತ್ತು ಬಾಕಿಯಿದೆ. ಮತದಾರರು ಕೊನೇ ಕ್ಷಣದವರೆಗೂ ಮತಗಟ್ಟೆಯತ್ತ ಧಾವಿಸಿ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ರಾಜ್ಯದ 14 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯವರೆಗೆ ಶೇ.66.05ರಷ್ಟು ಮತದಾನವಾಗಿದೆ.ಬೆಳಿಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.   ಯಾವ ಕ್ಷೇತ್ರಗಳಲ್ಲಿ ಎಷ್ಟು ಮತದಾನವಾಗಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ …

Read More »

ಮೊದಲಬಾರಿಗೆ ಚುನಾವಣಾ ಪ್ರಕ್ರಿಯೆಯಲ್ಲಿ‌ ಪಾಲ್ಗೊಂಡು ತಮ್ಮ ಹಕ್ಕನ್ನು ಬಳಸಿದ ಸಂತೋಷದಲ್ಲಿ ಯುವ ಮತದಾರರು

ಬೆಳಗಾವಿ : ಮೊದಲಬಾರಿಗೆ ಚುನಾವಣಾ ಪ್ರಕ್ರಿಯೆಯಲ್ಲಿ‌ ಪಾಲ್ಗೊಂಡು ತಮ್ಮ ಹಕ್ಕನ್ನು ಬಳಸಿದ ಸಂತೋಷದಲ್ಲಿ ಯುವ ಮತದಾರರು ಇದ್ದಾರೆ. ಬೆಳಗಾವಿ ರಾಮತೀರ್ಥ ನಗರ ನಿವಾಸಿ ಅಮೃತಾ ಶಿವಾನಂದ ಹಂದರಾಳ ಹಾಗೂ ಬೆಳಗಾವಿ ದಕ್ಷಿಣ ಕ್ಷೇತ್ರದ ನಿವಾಸಿ ರಮಾ ದೇಶಪಾಂಡೆ ಮೊದಲಬಾರಿಗೆ ಮತ ಹಾಕುವ ಮೂಲಕ ಪ್ರಜಾಪ್ರಭುತ್ವ ಹಬ್ಬದಲ್ಲಿ ಪಾಲ್ಗೊಂಡು ಸಂತಸ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಈಗಾಗಲೇ ಮತದಾನ ಪ್ರಕ್ರಿಯೆ ಮುಂದುವರಿದಿದ್ದು ಮಧ್ಯಾಹ್ನ 1 ಗಂಟೆವರೆಗೆ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 40.78 ಹಾಗೂ ಚಿಕ್ಕೋಡಿ …

Read More »

ವಿನಯ್ ಕುಲಕರ್ಣಿ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡುವಂತೆ ಸಲ್ಲಿಸಿದ್ದ ಮನವಿ ತಿರಸ್ಕೃತವಾಗಿದೆ.

ಬೆಂಗಳೂರು : ಜಿಲ್ಲಾ ಪಂಚಾಯತಿ ಅಧ್ಯಕ್ಷರ ಕೊಲೆ ಪ್ರಕರಣದ ಹಿನ್ನಲೆಯಲ್ಲಿ ಧಾರವಾಡ ಪ್ರವೇಶ ನಿರ್ಬಂಧ ಹೊಂದಿರುವ ಶಾಸಕ ವಿನಯ್ ಕುಲಕರ್ಣಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡುವಂತೆ ಸಲ್ಲಿಸಿದ್ದ ಮನವಿ ತಿರಸ್ಕೃತವಾಗಿದೆ. ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು, ಮತದಾನ ಮಾಡುವ ಹಿನ್ನೆಲೆಯಲ್ಲಿ,ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ, ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಸೋಮವಾರ ಅರ್ಜಿ ತಿರಸ್ಕಾರಗೊಂಡಿದೆ. ಆದರೆ ವಿಚಾರಣೆಯ ಹಂತದಲ್ಲಿರುವ ಹಲವಾರು ಪ್ರಕರಣಗಳಲ್ಲಿ,ಮತದಾನದ ಹಕ್ಕು …

Read More »

ಭಾರತ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ ಕುಟುಂಬ ಸಮೇತ ಬಂದು ಮತ ಚಲಾಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಚಿವರ ಪುತ್ರ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್, ಸೊಸೆ ಡಾ.ಹಿತಾ, ಸಚಿವರ ತಾಯಿ ಗಿರಿಜಾ ಹಟ್ಟಿಹೊಳಿ, ಸಹೋದರ ಹಾಗೂ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಅವರ ಪತ್ನಿ ಜೊತೆಗೂಡಿ ಮತದಾನ ಮಾಡಿದರು. ಬಳಿಕ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಭಾರತ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ ಮತದಾನದ ದಿನ. ಎಲ್ಲರೂ ತಪ್ಪದೇ ಮತದಾನ ಮಾಡಬೇಕು. ಉತ್ತಮ ಜನ ಪ್ರತಿನಿಧಿಯನ್ನು ಆಯ್ಕೆ ಮಾಡಬೇಕು ಎಂದರು‌. ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ …

Read More »