ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೆ ತಂದು ಜನರಿಗೆ ಸಾಕಷ್ಟು ಹೊರೆ ಮಾಡಿದ್ದರು. ಬಡವರು, ಮಧ್ಯಮವರ್ಗದ ಮೇಲೆ ಹೊಡೆತ ಬಿದ್ದಿತ್ತು. ರಾಜ್ಯದಿಂದ 4.5 ಲಕ್ಷ ಕೋಟಿ ಜಿಎಸ್ಟಿ ಸಂಗ್ರಹವಾಗಿ ಕೇಂದ್ರ ಸರ್ಕಾರಕ್ಕೆ ಹೋಗುತ್ತಿತ್ತು. ಅಲ್ಲಿಂದ ನಮಗೆ ತೀರಾ ಕಡಿಮೆ ವಾಪಸ್ ಬರುತ್ತಿತ್ತು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಎಸ್ಟಿ ಸ್ತರ, ದರ ಇಳಿಕೆಯ ಬಳಿಕ ಕರ್ನಾಟಕಕ್ಕೆ 15 ಸಾವಿರ ಕೋಟಿ ಕೊರತೆಯಾಗುವುದು. ಇದನ್ನು …
Read More »ಕುಂದಾಪುರದಲ್ಲಿ ಹನಿಟ್ರ್ಯಾಪ್; ಮನೆಗೆ ಕರೆದು ವ್ಯಕ್ತಿಗೆ ಹಲ್ಲೆ ಮಾಡಿ ಹಣ ಸುಲಿಗೆ
ಉಡುಪಿ: ಹನಿಟ್ರ್ಯಾಪ್ ಜಾಲವೊಂದನ್ನು ಭೇದಿಸಿರುವ ಜಿಲ್ಲೆಯ ಕುಂದಾಪುರ ನಗರ ಠಾಣೆ ಪೊಲೀಸರು ಮಹಿಳೆ ಸಹಿತ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಹಣ ಹಾಗೂ ಕೃತ್ಯಕ್ಕೆ ಬಳಸಿದ ಎರಡು ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ. ನಾವುಂದ ಬಡಾಕೆರೆಯ ಸವದ್ ಯಾನೆ ಅಚ್ಚು (28), ಗುಲ್ವಾಡಿ ಗಾಂಧಿಕಟ್ಟೆಯ ಸೈಪುಲ್ಲಾ(38), ಹಂಗಳೂರು ಗ್ರಾಮದ ಮೊಹಮ್ಮದ್ ನಾಸೀರ್ ಶರೀಫ್ (36), ಕುಂಭಾಶಿ ಮೂಡುಗೋಪಾಡಿ ಜನತಾ …
Read More »3.00 ಕೋಟಿ ವೆಚ್ಚದಲ್ಲಿ ಮೇಖಳಿ-ಬೆಂಡವಾಡ ರಸ್ತೆ ಕಿಮೀ 12.00 ರಿಂದ 15.69ರ ವರೆಗೆ ರಸ್ತೆ ಅಗಲೀಕರಣ,
ಚಿಕ್ಕೋಡಿ ಲೋಕಸಭೆಯ ರಾಯಬಾಗ ವಿಧಾನಸಭಾ ಕ್ಷೇತ್ರದ ಬೆಂಡವಾಡ ಗ್ರಾಮದಲ್ಲಿ ಇಂದು ಲೋಕೋಪಯೋಗಿ ಇಲಾಖೆಯ ವತಿಯಿಂದ ಅಂದಾಜು ₹3.00 ಕೋಟಿ ವೆಚ್ಚದಲ್ಲಿ ಮೇಖಳಿ-ಬೆಂಡವಾಡ ರಸ್ತೆ ಕಿಮೀ 12.00 ರಿಂದ 15.69ರ ವರೆಗೆ ರಸ್ತೆ ಅಗಲೀಕರಣ, ವಿದ್ಯುತ್ ದ್ವೀಪ ಅಳವಡಿಸಿ ಸುಧಾರಣೆ ಕಾಮಗಾರಿಗೆ ಇಂದು ಚಾಲನೆ ನೀಡಿದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ.. ಈ ವೇಳೆ ಶಾಸಕರಾದ ಶ್ರೀ ದುರ್ಯೋಧನ ಐಹೊಳೆ, ಮುಖಂಡರಾದ ಶ್ರೀ ಮಹಾವೀರ ಮೋಹಿತೆ ಸೇರಿ ಗ್ರಾಮದ ಹಿರಿಯರು, ಹಾಗೂ ಮುಖಂಡರು …
Read More »ಪಿ ರಾಜೀವ್ ಅವರೇ ಲೋಕಾಯುಕ್ತ ತನಿಖೆ ಯಾವಾಗ? : ರಮೇಶ ಯಡವನ್ನವರ
ಚಿಕ್ಕೋಡಿ : ಪಿ ರಾಜೀವ್ ಅವರೇ ಲೋಕಾಯುಕ್ತ ತನಿಖೆ ಯಾವಾಗ? : ರಮೇಶ ಯಡವನ್ನವರ ರಾಯಬಾಗ: ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದಲ್ಲಿ ಸನ್ 2021-22ನೇ ಸಾಲಿನ ಮುಖ್ಯಮಂತ್ರಿಗಳ ಅಮೃತ ನಗರೋಸ್ಥಾನ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಹಂಚಿಕೆಯಾಗಬೇಕಿದ್ದ ಉಚಿತ ಹೊಲಿಗೆ ಯಂತ್ರಗಳ ಜಟಾಪಟಿ ಇನ್ನೂ ಧಗಧಗಿಸುತ್ತಿದೆ. ಪ್ರತಿನಿತ್ಯ ಹೊಲಿಗೆ ಯಂತ್ರಗಳಿಗಾಗಿ ಮಹಿಳೆಯರು ಪುರಸಭೆಗೆ ಬಂದು ಬಂದು ಹೋಗುತ್ತಿದ್ದಾರೆ. ಆದರೆ ಯಂತ್ರಗಳು ಮಾತ್ರ ಸಿಗುತ್ತಿಲ್ಲ. ಈ ಮಧ್ಯ ಕುಡಚಿ ಮಾಜಿ ಶಾಸಕ ಹಾಗು …
Read More »ಗಣೇಶ ಮೂರ್ತಿಗಳ ವಿಸರ್ಜನೆಗೆ ಸಚಿವ ಸತೀಶ ಜಾರಕಿಹೊಳಿ ಮಾರ್ಗದರ್ಶನದಲ್ಲಿ ಸೂಕ್ತ ವ್ಯವಸ್ಥೆ ಮಲಗೌಡಾ ಪಾಟೀಲ ಸೂಚನೆ …
ಗಣೇಶ ಮೂರ್ತಿಗಳ ವಿಸರ್ಜನೆಗೆ ಅಳತಗಾ ಸೇತುವೆ ಸಿದ್ಧತೆಗೆ ಅಗತ್ಯ ಕ್ರಮಕ್ಕೆ ಕೆಪಿಸಿಸಿ ಸದಸ್ಯ ಮಲಗೌಡಾ ಪಾಟೀಲ ಸೂಚನೆ … ಮಾರ್ಕಂಡೇಯ ನದಿಯ ಅಳತಗಾ ಸೇತುವೆಗೆ ಭೇಟಿವಿವಿಧ ಗ್ರಾಮಸ್ಥರು ಅಧಿಕಾರಿಗಳು ಭಾಗಿಗಣೇಶ ಮೂರ್ತಿಗಳ ವಿಸರ್ಜನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಕೆಪಿಸಿಸಿ ಸದಸ್ಯ ಮಲಗೌಡಾ ಪಾಟೀಲ ಅಧಿಕಾರಿಗಳಿಗೆ ಮಾರ್ಗದರ್ಶನ ಸೇತುವೆಯ ಅಕ್ಕ-ಪಕ್ಕ ಗಣೇಶ ಮೂರ್ತಿಗಳ ವಿಸರ್ಜನೆಗೆ ಆಗಮಿಸುವ ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಗ್ರಾಮ ಪಂಚಾಯತಿಯವರು ಸ್ವಚ್ಛತೆ ಮತ್ತು ಸೂಕ್ತ ವಿದ್ಯುತ್ ವ್ಯವಸ್ಥೆ ಕಲ್ಪಿಸಿದ್ದಾರೆ. ಸಾರ್ವಜನಿಕರು …
Read More »ಇಡೀ ದಿನ ಕ್ಷೇತ್ರ ಸುತ್ತಿ ಸಾರ್ವಜನಿಕರ ಸಮಸ್ಯೆ ಜತೆಗೆ ಬೆಳೆ ಹಾನಿ ಸಮೀಕ್ಷೆ ನಡೆಸಿದ- ಸಚಿವ ಸಂತೋಷ ಲಾಡ್.
ಇಡೀ ದಿನ ಕ್ಷೇತ್ರ ಸುತ್ತಿ ಸಾರ್ವಜನಿಕರ ಸಮಸ್ಯೆ ಜತೆಗೆ ಬೆಳೆ ಹಾನಿ ಸಮೀಕ್ಷೆ ನಡೆಸಿದ- ಸಚಿವ ಸಂತೋಷ ಲಾಡ್. ಕಾರ್ಮಿಕ ಇಲಾಖೆ ಸಚಿವರಾದ ಸಂತೋಷ ಲಾಡ್ ಅವರು ಸೋಮವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಕಲಘಟಗಿ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಹಳ್ಳಿಗಳಿಗೆ, ಬೆಳೆಹಾನಿಯಾದ ರೈತರ ಜಮೀನುಗಳಿಗೆ ಭೇಟಿ ನೀಡಿ, ಕಲಘಟಗಿ ಪಟ್ಟಣದಲ್ಲಿ ಜನಸ್ಪಂದನ ಸಭೆ ಜರುಗಿಸಿ, ಸಾರ್ವಜನಿಕರ ಸಮಸ್ಯೆ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸಿದರು. ಹುಲಕೊಪ್ಪ ಹಾಗೂ ಗಳಗಿ ಹುಲಕೊಪ್ಪ ಗ್ರಾಮಗಳ ಚನ್ನಬಸಪ್ಪ ಹಳ್ಯಾಳ …
Read More »ಬೆಂಗಳೂರಿನಲ್ಲಿ ಮಳೆ ಅವಾಂತರ
(ಬೆಂಗಳೂರು): ಕಟ್ಟಡ ನಿರ್ಮಾಣಕ್ಕಾಗಿ ಪಾಯ ಅಗೆಯುತ್ತಿದ್ದ ವೇಳೆ ಮಳೆ ನೀರು ಪಾಯಕ್ಕೆ ನುಗ್ಗಿ ಪಾಯದಲ್ಲಿನ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟ ದಾರುಣ ಘಟನೆ ಕಳೆದ ರಾತ್ರಿ ಯಲಹಂಕದಲ್ಲಿ ಸಂಭವಿಸಿದೆ. ಆಂಧ್ರ ಪ್ರದೇಶ ಮೂಲದ ಜೆ.ಶಿವಾ (32) ಮತ್ತು ಮಧುಸುದನ್ ರೆಡ್ಡಿ (58) ಮೃತ ಕಾರ್ಮಿಕರು. ಇಲ್ಲಿನ ಎಂಬೆಸ್ಸಿ ಗ್ರೂಪ್ ಸಂಸ್ಥೆಯ ಕಟ್ಟಡದಲ್ಲಿ ಸೋಮವಾರ ರಾತ್ರಿ ಘಟನೆ ನಡೆದಿದೆ ಎಂದು ಮಾಹಿತಿ ಲಭ್ಯವಾಗಿದೆ. ಕಟ್ಟಡ ನಿರ್ಮಾಣಕ್ಕಾಗಿ ಕಾರ್ಮಿಕರು ದೊಡ್ಡದಾದ ಗುಂಡಿ ತೆಗೆದಿದ್ದರು. …
Read More »20 ವರ್ಷಕ್ಕೂ ಮೇಲ್ಪಟ್ಟು ಸೆರೆವಾಸಕ್ಕೆ ಗುರಿಯಾದವರ ಶಿಕ್ಷೆ ಮಾಫಿ ಮನವಿ ತಿರಸ್ಕರಿಸಬೇಕೆಂಬ ನಿಯಮವಿಲ್ಲ: ಹೈಕೋರ್ಟ್
ಬೆಂಗಳೂರು: ಇಪ್ಪತಕ್ಕೂ ಹೆಚ್ಚು ವರ್ಷಗಳ ಕಾಲ ಸೆರೆವಾಸಕ್ಕೊಳಗಾಗುವ ಅಪರಾಧಿಗಳು ನಿಗದಿತ ಅವಧಿಯ ಜೈಲು ವಾಸದ ಬಳಿಕ ಶಿಕ್ಷೆಯ ಮಾಫಿ ಕೋರಿ ಸಲ್ಲಿಸುವ ಮನವಿ ತಿರಿಸ್ಕರಿಸಬೇಕು ಎಂಬ ನಿಯಮವಿಲ್ಲ ಎಂದು ಹೈಕೋರ್ಟ್ ಇಂದು ಸ್ಪಷ್ಟಪಡಿಸಿದೆ. ಅಪರಾಧಿಗಳಿಗೆ ಶಿಕ್ಷೆ ವಿಧಿಸುವ ಆದೇಶದಲ್ಲಿ ಶಿಕ್ಷೆಯ ಮಾಫಿ ಕುರಿತು ಪ್ರಸ್ತಾಪವಿಲ್ಲದಿದ್ದಂತಹ ಸಂದರ್ಭದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಬೇಕೆಂದಿಲ್ಲ. ಇಂತಿಷ್ಟು ವರ್ಷ ಶಿಕ್ಷೆಯ ಬಳಿಕ ಶಿಕ್ಷೆಯ ಮಾಫಿ, ಪೆರೋಲ್, ಅವಧಿಪೂರ್ವ ಬಿಡುಗಡೆಗೆ ಅರ್ಹರಾಗಿರುತ್ತಾರೆ ಎಂದು ಪೀಠ ತಿಳಿಸಿದೆ. ತನ್ನ ಪತಿ, …
Read More »ಚಿನ್ನಯ್ಯನಿಗೆ ಎಸ್ಐಟಿ ಗ್ರಿಲ್: ‘ಬುರುಡೆ’ ಕೊಟ್ಟಿದ್ದೇ ಜಯಂತ್! ಮತ್ತಷ್ಟು ಸ್ಫೋಟಕ ಸಂಗತಿ ಬಹಿರಂಗ
ಬೆಂಗಳೂರು, ಸೆಪ್ಟೆಂಬರ್ 1: ಧರ್ಮಸ್ಥಳ (Dharmasthala) ಪ್ರಕರಣದಲ್ಲಿ ‘ಬುರುಡೆ ಗ್ಯಾಂಗ್’ನ ಬುರುಡೆಯಾಟ ಬಗೆದಷ್ಟು ಬಯಲಾಗುತ್ತಿದೆ. ಬೆಂಗಳೂರಿನ ಬಾಗಲುಗುಂಟೆ ಜಯಂತ್ ಮನೆ ಮತ್ತು ವಿದ್ಯಾರಣ್ಯಪುರ ಸರ್ವೀಸ್ ಅಪಾರ್ಟ್ಮೆಂಟ್ನಲ್ಲಿ ಮಹಜರು ನಡೆಸಿದ ಬಳಿಕ ಸ್ಫೋಟಕ ಸಂಗತಿಗಳು ಹೊರಬಿದ್ದಿವೆ. ಬುರುಡೆ ಸಿಕ್ಕಿದ್ದು, ಬುರುಡೆ ರಿಹರ್ಸಲ್ ನಡೆದಿದ್ದ ಬಗ್ಗೆ ರೋಚಕ ಸಂಗತಿಗಳು ಎಸ್ಐಟಿ ತನಿಖೆಯಿಂದ ಬಹಿರಂಗೊಂಡಿದೆ. ಬುರುಡೆ ಪ್ಲ್ಯಾನ್ಗೂ ಮುನ್ನ ವಿಡಿಯೋ ರೆಕಾರ್ಡ್ ನೂರಾರು ಶವ ಹೂತಿದ್ದೇನೆ. ಹೂತಿರುವ ಜಾಗ ತೋರಿಸುತ್ತೇನೆ ಎಂದು ಕೈಯಲ್ಲೊಂದು ಬುರುಡೆ ಹಿಡಿದುಕೊಂಡು ಬಂದಿದ್ದ …
Read More »ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ,ಸುಳಗಾ ಗ್ರಾಮದ ಸಾರ್ವಜನಿಕ ಗಣಪತಿ ದರ್ಶನ್ ಪಡೆದುಕೊಂಡ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್
ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ,ಸುಳಗಾ ಗ್ರಾಮದ ಸಾರ್ವಜನಿಕ ಗಣಪತಿ ದರ್ಶನ್ ಪಡೆದುಕೊಂಡ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ -ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಪಾದಾರ್ಪಣೆ ಮಾಡಿ ಬೆನಕನಹಳ್ಳಿ ಗ್ರಾಮದ ಧರ್ಮವೀರ ಸಂಭಾಜಿ ಗಣೇಶೋತ್ಸವ ಮಂಡಳಿಯ ಶ್ರೀ ಗಣೇಶನ ದರ್ಶನ್ ಪಡೆದುಕೊಂಡು ಆರತಿ ನೇರವೇರಿಸಿದರು ಈ ಸಂದರ್ಭದಲ್ಲಿ ಬೆನಕನಹಳ್ಳಿ ಗ್ರಾಮದ ನಾರಾಯಣ ಕಾಲಕುಂದ್ರಿ, ಸುರೇಶ್ ರಾಜೂರ್ಕರ್, …
Read More »