ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ, ಬಸ್ ಪಲ್ಟಿಯಾಗಿ 8 ಮಂದಿ ಸಾವು ಮಹಾರಾಷ್ಟ್ರದ ಗೊಂಡಿಯಾದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಕ್ಷಣ 10 ಲಕ್ಷ ರೂ.ಗಳ ನೆರವು ನೀಡುವಂತೆ ಸಾರಿಗೆ ಇಲಾಖೆಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಆದೇಶ ಹೊರಡಿಸಿದ್ದಾರೆ.
Read More »ಧಾರವಾಡ: ಢಾಬಾದಲ್ಲಿ ಕಾರ್ಮಿಕನ ಕಾಲಿಗೆ ಸರಪಳಿ ಕಟ್ಟಿರುವ ಆರೋಪ,
ಧಾರವಾಡ, ನವೆಂಬರ್ 29: ಧಾರವಾಡ-ಬೆಳಗಾವಿ (Dharwad-Belagavi) ರಸ್ತೆಯಲ್ಲಿರುವ ಢಾಬಾವೊಂದರಲ್ಲಿ ಅಡುಗೆ ಕಾರ್ಮಿಕನ ಕಾಲಿಗೆ ಚೈನಿಂದ ಕಟ್ಟಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪೊಲೀಸರು (Police) ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆದರೆ ಚೈನಿಂದ ಕಟ್ಟಿಸಿಕೊಂಡಿದ್ದ ಎನ್ನಲಾದ ಕಾರ್ಮಿಕ ಕಿರಣ ಮಾತ್ರ ಪತ್ತೆಯಾಗಿಲ್ಲ. ಆತ ಮಾನಸಿಕ ಅಸ್ವಸ್ಥನಾಗಿದ್ದು, ತಂದೆಯೊಂದಿಗೆ ಇದೇ ಡಾಬಾದಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗುತ್ತಿದೆ. ಧಾರವಾಡ-ಬೆಳಗಾವಿ ಹೆದ್ದಾರಿ ಪಕ್ಕದ ತೇಗೂರು ಗ್ರಾಮದ ಬಳಿ ಇರುವ ಓಲ್ಡ್ ಮುಲ್ಲಾ ಢಾಬಾ 1975 ರಲ್ಲಿಯೇ ಆರಂಭವಾಗಿದೆ. ಇಲ್ಲಿ …
Read More »ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಹಾಂತೇಶ್ ಚಿವಟಗುಂಡಿಯನ್ನು ವರ್ಗಾವಣೆ ಮಾಡಿ…
ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಹಾಂತೇಶ್ ಚಿವಟಗುಂಡಿಯನ್ನು ವರ್ಗಾವಣೆ ಮಾಡಿ… ಯುವ ಕರ್ನಾಟಕ ಭೀಮಸೇನೆ ಯುವಶಕ್ತಿ ಸಂಘದಿಂದ ಆಗ್ರಹ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನೀಡದೇ ತೊಂದರೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಹಾಂತೇಶ್ ಚಿವಟಗುಂಡಿಯನ್ನು ವರ್ಗಾವಣೆ ಮಾಡಿ… ಯುವ ಕರ್ನಾಟಕ ಭೀಮಸೇನೆ ಯುವಶಕ್ತಿ ಸಂಘದಿಂದ ಆಗ್ರಹ ಸಮಾಜ ಕಲ್ಯಾಣ ಇಲಾಖೆ ಎದುರು ಪ್ರತಿಭಟನೆ ಎಸ್ ಸಿ ಎಸ್ ಟಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನೀಡದೇ ಅನಾನುಕೂಲ ಮಾಡುತ್ತಿರುವ ಬೆಳಗಾವಿ ಸಮಾಜ ಕಲ್ಯಾಣ ಇಲಾಖೆ …
Read More »ಬೆಳಗಾವಿಯಲ್ಲಿ ಲವ್.. ಡೋಖಾ.. ಶೂಟೌಟ್ ಪ್ರಕರಣ ಮೂವರು ಆರೋಪಿಗಳನ್ನು ಬೆಳಗಾವಿಯ ಎರಡನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರು
ಬೆಳಗಾವಿಯಲ್ಲಿ ಲವ್.. ಡೋಖಾ.. ಶೂಟೌಟ್ ಪ್ರಕರಣ ಮೂವರು ಆರೋಪಿಗಳನ್ನು ಬೆಳಗಾವಿಯ ಎರಡನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರು ಮಾಜಿ ಪ್ರಿಯಕರ ಪ್ರಣೀತಕುಮಾರ್ ಮೇಲೆ ಶೂಟೌಟ್ ಮಾಡಿಸಿದ್ದ ಮಾಜಿ ಪ್ರೇಯಸಿ ನಿಧಾ ಕಿತ್ತೂರ ಬೆಳಗಾವಿಯ ಮಹಾಂತೇಶ ನಗರದ ಮನೆಯೊಂದರಲ್ಲಿ ನಡೆದಿದ್ದ ಶೂಟೌಟ್ ಆರೋಪಿಗಳಾದ ನಿಧಾ ಕಿತ್ತೂರು, ಅಯೂಬ್ ಕಿತ್ತೂರು, ನಿಧಾ ಪರಿಚಯಸ್ಥೆ ಜಾಬೀನ್ ಕಿಣೇಕರ ಕೋರ್ಟ್ಗೆ ಹಾಜರು ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದ ಮಾಳಮಾರುತಿ ಠಾಣೆ ಪೊಲೀಸರು ಮೂವರಿಗೂ ನ್ಯಾಯಾಂಗ ಬಂಧನಕ್ಕೆ …
Read More »ಕರ್ನಾಟಕದ ಈ ರೈಲುಗಳು ಭಾಗಶಃ ರದ್ದು, ತಿರುಪತಿ-ಹುಬ್ಬಳ್ಳಿ ರೈಲು ಸಂಖ್ಯೆ ಬದಲು; ಇಲ್ಲಿದೆ ವಿವರ
ರಾಯದುರ್ಗ, ಕದಿರಿದೇವರಪಲ್ಲಿ, ಲೋಂಡಾ ಮತ್ತು ಕ್ಯಾಸಲ್ ರಾಕ್ ನಿಲ್ದಾಣಗಳ ನಡುವಿನ ಕೆಲವು ರೈಲುಗಳ ಸಂಚಾರ ಡಿಸೆಂಬರ್ ತಿಂಗಳಲ್ಲಿ ಭಾಗಶಃ ರದ್ದಾಗಲಿದೆ. ಮಾರ್ಗದುರಸ್ತಿ ಮತ್ತು ಯಾರ್ಡ್ ಮಾರ್ಪಾಡು ಕಾಮಗಾರಿಗಳಿಂದಾಗಿ ಈ ಬದಲಾವಣೆ ಮಾಡಲಾಗಿದೆ. ಕೆಲವು ರೈಲುಗಳ ಸಂಖ್ಯೆಗಳನ್ನೂ ಬದಲಾಯಿಸಲಾಗಿದೆ. ಪ್ರಯಾಣಿಕರು ಹೊಸ ವೇಳಾಪಟ್ಟಿಯನ್ನು ಪರಿಶೀಲಿಸುವಂತೆ ರೈಲ್ವೆ ಇಲಾಖೆ ಮನವಿ ಮಾಡಿದೆ. ನವೆಂಬರ್ 29: ರಾಯದುರ್ಗ ಮತ್ತು ಕದಿರಿದೇವರಪಲ್ಲಿ ನಿಲ್ದಾಣ ಮತ್ತು ಲೋಂಡಾ (Londa) ಮತ್ತು ಕ್ಯಾಸಲ್ ರಾಕ್ (Castlerock) ನಿಲ್ದಾಣಗಳ ನಡುವೆ …
Read More »ಅಮಿತ್ ಶಾ ಜತೆಗಿನ ಸಭೆ ಬಳಿಕ ಏಕನಾಥ್ ಶಿಂಧೆ ಹೇಳಿದ್ದೇನು?
ಅಮಿತ್ ಶಾ ಜತೆಗಿನ ಸಭೆ ಬಳಿಕ ಏಕನಾಥ್ ಶಿಂಧೆ ಹೇಳಿದ್ದೇನು? ದೆಹಲಿಯ ಅಮಿತ್ ಶಾ ನಿವಾಸದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿ ಸಭೆ ನಡೆದಿದೆ. ಅಮಿತ್ ಶಾ ಜತೆಗೆ ನಡೆದ ಸಭೆ ಸಕಾರಾತ್ಮಕವಾಗಿತ್ತು ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ. ಮಹಾಯುತಿಯ ಮುಖ್ಯಮಂತ್ರಿಗೆ ಸಂಬಂಧಿಸಿದಂತೆ ಯಾವುದೇ ಅಡೆತಡೆಗಳಿಲ್ಲ.ರಾಜ್ಯಕ್ಕೆ ಸಿಎಂ ಆಯ್ಕೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ಶಿಂಧೆ ಹೇಳಿದ್ದಾರೆ. ದೆಹಲಿಯ ಅಮಿತ್ …
Read More »ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ.. ಸೋನಿಯಾ(24) ಮೃತ ಯುವತಿ..!
ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ.. ಸೋನಿಯಾ(24) ಮೃತ ಯುವತಿ..! ಸೋಮವಾರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ.. ಬೆಂಗಳೂರಿನ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದಳು.. ಒಂದೂವರೆ ತಿಂಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಸೋನಿಯಾ.. ಸೋಮವಾರ ರಾತ್ರಿ ಒಂದು ಗಂಟೆಗೂ ಹೆಚ್ಚು ಕಾಲ ತನ್ನ ತಾಯಿಯ ಜೊತೆ ಮಾತನಾಡಿದ್ದ ಯುವತಿ.. ಮಾತುಕತೆ ಬಳಿಕ ನೇಣು ಬಿಗಿದುಕೊಂಡಿರುವ ಶಂಕೆ.. ಬೆಳಗ್ಗೆ ಎಂದಿನಂತೆ ಸ್ಪಾಗೆ ಬರಲಿಲ್ಲ ಎಂದು ಕರೆ ಮಾಡಿದ್ದ ಸ್ಪಾ ಮಾಲೀಕ.. …
Read More »ಪ್ರೀತಿ ನಿರಾಕರಿಸಿದ್ದಕ್ಕೆ ನರ್ಸ್ ಮೇಲೆ ಮಾರಣಾಂತಿಕ ಹಲ್ಲೆ,
ಬೆಳಗಾವಿ, ನವೆಂಬರ್ 28: ಪ್ರೀತಿ ನಿರಾಕರಿಸಿದ್ದಕ್ಕೆ ಯುವಕನೊಬ್ಬ ನರ್ಸ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಅಕ್ಟೋಬರ್ 30ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೃತ್ಯದ ಸಿಸಿಟಿವಿ ವಿಡಿಯೋ ಕೂಡ ಲಭ್ಯವಾಗಿದೆ. ಪಾಗಲ್ ಪ್ರೇಮಿ ಪ್ರಕಾಶ್ ಜಾಧವ್ ಎಂಬಾತ ಕೃತ್ಯ ಎಸಗಿದ್ದಾನೆ. ಏತನ್ಮಧ್ಯೆ, ಮಗಳ ಮೇಲಿನ ದಾಳಿಯಿಂದ ಮನನೊಂದ ಆಕೆಯ ತಂದೆ ಮೃತಪಟ್ಟಿದ್ದಾರೆ. ಘಟನೆಯ ಹಿನ್ನೆಲೆ ಪ್ರೀತಿಸುವಂತೆ ನರ್ಸ್ ಹಿಂದೆ ಬಿದ್ದಿದ್ದ ಆರೋಪಿ …
Read More »ನವಜಾತ ಶಿಶುವನ್ನು ಟಾಯ್ಲೆಟ್ಗೆ ಹಾಕಿ ಫ್ಲಶ್,
ನವಜಾತ ಶಿಶುವನ್ನು ಟಾಯ್ಲೆಟ್ಗೆ ಹಾಕಿ ಫ್ಲಶ್, ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಆಸ್ಪತ್ರೆಯೊಂದರಲ್ಲಿ ಇಡೀ ಮಾನವ ಕುಲವೇ ತಲೆತಗ್ಗಿಸುವಂಥ ಆಘಾತಕಾರಿ ಮತ್ತು ಅಮಾನವೀಯ ಘಟನೆಯೊಂದು ನಡೆದಿರುವುದು ತಿಳಿದುಬಂದಿದೆ. ನವಜಾತ ಶಿಶುವೊಂದನ್ನು ಟಾಯ್ಲೆಟ್ಗೆ ಹಾಕಿ ಫ್ಲಶ್ ಮಾಡಿದ ವಿದ್ಯಮಾನ ಬೆಳಕಿಗೆ ಬಂದಿದ್ದು, ಘಟನೆ ಸಂಬಂಧ ಇದೀಗ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ರಾಮನಗರ, ನವೆಂಬರ್ 28: ಮಾನವ ಕುಲವೇ ಬೆಚ್ಚಿಬೀಳುವಂಥ ಆಘಾತಕಾರಿ ಕೃತ್ಯವೊಂದು ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಆಗತಾನೆ ಜನಿಸಿರುವ …
Read More »ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ
ಬಾಗಲಕೋಟೆ: ನೇಕಾರರಿಗೆ ನಿವೇಶನ, ನೂರಾರು ಜನ ನೇಕಾರರಿಗೆ ಸಿಟಿಎಸ್ ಪಹಣಿ, 55 ವರ್ಷ ಮೇಲ್ಪಟ್ಟ ನೇಕಾರರಿಗೆ 5 ಸಾವಿರ ಮಾಸಾಶನ ನೀಡಲಾಗಿದೆ. ಕೆಹೆಚ್ಡಿಸಿಯಲ್ಲಿ ನಡೆದ ಅವ್ಯವಹಾರದ ಸಮಗ್ರ ತನಿಖೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ ಮಾಡಲಾಗಿದೆ. ರಬಕವಿಬನಹಟ್ಟಿ ನಗರದ ಬಾಂಗಿ ಸರ್ಕಲ್ ನಲ್ಲಿ ನೇಕಾರರ ಪ್ರತಿಭಟನೆ ನಡೆಸಲಾಗಿದೆ. ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದಿಂದ ಹೋರಾಟ ನಡೆಸಲಾಗಿದೆ. ಇಂದು ಎಂಟನೇ ದಿನಕ್ಕೆ ಹೋರಾಟ ತಲುಪಿದೆ. ಯಾವುದೇ ಜನಪ್ರತಿನಿಧಿಗಳು, ಅಧಿಕಾರಿಗಳು …
Read More »
Laxmi News 24×7