Breaking News

Uncategorized

ಮುಂದಿನ 4 ದಿನ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ ಎಂದ ಹವಾಮಾನ ಇಲಾಖೆ

ಮುಂದಿನ 4 ದಿನ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದ್ದು, 17 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯ ಮುನ್ಸೂಚನೆ ಕೊಟ್ಟಿದೆ. ಗುಡುಗು-ಮಿಂಚು, ಬಿರುಗಾಳಿ ಸಹಿತ ಮಳೆಯಾಗುವ ಸಂಭವವಿದ್ದು, 40 ಕಿ.ಮೀ ವೇಗದಲ್ಲಿ …

Read More »

ವಿಶ್ವ ಪರಿಸರ ದಿನವನ್ನು ಅಮರನಾಥ್ ಜಾರಕಿಹೊಳಿ ಅವರು ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನ ಆಚರಣೆ ಮಾಡಲಾಯಿತು

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ವಿಶ್ವ ಪರಿಸರ ದಿನವನ್ನು ಅಮರನಾಥ್ ಜಾರಕಿಹೊಳಿ ಅವರು ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನ ಆಚರಣೆ ಮಾಡಲಾಯಿತು ಈ ಸಂದರ್ಭದಲ್ಲಿ ಚಿಕ್ಕೋಡಿ A C F S P abhayankar ಗೋಕಾಕ್ ಸಾಮಾಜಿಕ ವಲಯ ಅರಣ್ಯ ಅಧಿಕಾರಿ R F O anand hegade ಕೊಳವಿ ಗ್ರಾಂ ಪಂಚಾಯತ್ ಅಧ್ಯಕ್ಷ ಸಿದ್ದಪ್ಪ ಸಿಂಗಮ್ಮನವರ ಇನ್ನು ಮುಂತಾದವರು ಇದ್ದರು

Read More »

ಸಂಸದೆ ಕಂಗನಾ ರಣಾವತ್​ಗೆ CISF ಅಧಿಕಾರಿಯಿಂದ ಕಪಾಳಮೋಕ್ಷ

ಚಂಡೀಗಢ: ಸದಾ ತಮ್ಮ ಹೇಳಿಕೆಗಳ ಮೂಲಕವೇ ಸುದ್ದಿಯಲ್ಲಿರುವ ಬಾಲಿವುಡ್​ ನಟಿ, ಮಂಡಿ ಲೋಕಸಭಾ ಕ್ಷೇತ್ರದ ಸಂಸದೆ ಕಂಗನಾ ರಣಾವತ್ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ರೈತರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ CISF ಮಹಿಳಾ ಪೇದೆ ನೂತನ ಸಂಸದೆಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕಪಾಳಕ್ಕೆ ಹೊಡೆದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.   ಕಂಗನಾ ಮೇಲೆ ಹಲ್ಲೆ ನಡೆಸಿರುವ ಪೇದೆ ಹೆಸರು ಕುಲ್ವಿಂದರ್​ ಕೌರ್​ ಎಂದು ಗುರುತಿಸಲಾಗಿದ್ದು, …

Read More »

ದೇಶಾದ್ಯಂತ ‘ಲೋಕಸಭಾ ಚುನಾವಣೆ’ಗೆ ವಿಧಿಸಿದ್ದ ‘ಮಾದರಿ ನೀತಿ ಸಂಹಿತೆ’ ತೆರವು

ನವದೆಹಲಿ: ದೇಶಾದ್ಯಂತ ಲೋಕಸಭಾ ಚುನಾವಣೆ, ಕೆಲ ರಾಜ್ಯಗಳ ವಿಧಾನಸಭಾ ಚುನಾವಣೆ, ಉಪ ಚುನಾವಣೆಗೆ ವಿಧಿಸಲಾಗಿದ್ದಂತ ಮಾದರಿ ನೀತಿ ಸಂಹಿತೆಯನ್ನು ಕೇಂದ್ರ ಚುನಾವಣಾ ಆಯೋಗವು ತೆರವುಗೊಳಿಸಿದೆ. ಇಂದು ಚುನಾವಣಾ ಆಯೋಗದ ಹಿರಿಯ ಪ್ರಧಾನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದ ದಿನಾಂಕದಿಂದ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಜಾರಿಗೆ ತರಲಾಗಿದೆ. ಮಾನವ ಹಕ್ಕುಗಳ ಉಲ್ಲಂಘನೆಯಾದಲ್ಲಿ ನ್ಯಾಯಾಲಯದಲ್ಲಿ ದಾವೆ ಹಾಕುತ್ತೇವೆ. ಹಾಗೆಯೇ ಪರಿಸರ ಸಂರಕ್ಷಣೆ ಕಾರ್ಯವನ್ನು ನಮ್ಮಗಳ ಕರ್ತವ್ಯಗಳಲ್ಲಿ …

Read More »

ಸರ್ಕಾರ ರಚನೆಗೆ ಮುನ್ನವೇ ನಿತೀಶ್‌ ಕುಮಾರ್‌ ಮಹತ್ವದ ಬೇಡಿಕೆ

ನವದೆಹಲಿ : 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಸಿಕ್ಕಿಲ್ಲ. ಈ ಕಾರಣದಿಂದಾಗಿ, ನರೇಂದ್ರ ಮೋದಿ ಈಗ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಅವರ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರವನ್ನು ನಡೆಸಬೇಕಾಗುತ್ತದೆ. ಇಲ್ಲಿಯವರೆಗೆ, ಸರ್ಕಾರ ರಚನೆಗೆ ಯಾವುದೇ ಮಾರ್ಗಸೂಚಿಯನ್ನು ನಿಗದಿಪಡಿಸಲಾಗಿಲ್ಲ, ಆದರೆ ನಿತೀಶ್ ಕುಮಾರ್ ಅವರ ಪಕ್ಷವು ಈಗಾಗಲೇ ಹಲವು ಬೇಡಿಕೆಗಳನ್ನು ಇಟ್ಟಿದೆ. ಸೇನೆಯಲ್ಲಿ ಸೈನಿಕರ ನೇಮಕಾತಿಗಾಗಿ ಅಗ್ನಿವೀರ್ ಯೋಜನೆಯಲ್ಲಿ ಬದಲಾವಣೆ ತರಬೇಕೆಂದು ಜೆಡಿಯು ವಕ್ತಾರ ಕೆ.ಸಿ.ತ್ಯಾಗಿ …

Read More »

ಬೆಂಗಳೂರಲ್ಲಿ ವೈದ್ಯರ ಎಡವಟ್ಟಿಗೆ 7 ವರ್ಷದ ಬಾಲಕ ಸಾವು

ಬೆಂಗಳೂರು: ಸಂಪಂಗಿ ರಾಮನಗರದಲ್ಲಿ ವೈದ್ಯರೊಬ್ಬರು ಮಾಡಿದಂತ ಎಡವಟ್ಟಿಗೆ 7 ವರ್ಷದ ಬಾಲಕನೊಬ್ಬ ಧಾರುಣವಾಗಿ ಸಾವನ್ನಪ್ಪಿದ್ದಂತ ಘಟನೆ ನಡೆದಿದೆ. ಬೆಂಗಳೂರಿನ ಸಂಪಂಗಿ ರಾಮನಗರದ 7 ವರ್ಷದ ಬಾಲಕ ಆಡನ್ ಮೈಕಲ್ ಎಂಬಾತನಿಗೆ ಊಟ ಮಾಡುವಂತ ಸಂದರ್ಭದಲ್ಲಿ ಗಂಟಲು ನೋವು ಕಾಣಿಸಿಕೊಂಡಿತ್ತು. ಈ ಹಿನ್ನಲೆಯಲ್ಲಿ ಸಿಂಧ್ಯಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆಡನ್ ಮೈಕಲ್ ಪರೀಕ್ಷೆ ಮಾಡಿದಂತ ವೈದ್ಯರು, ಆಪರೇಷನ್ ಮಾಡಬೇಕು ಅಂತ ಹೇಳಿದ್ದಾರೆ. ಅದಕ್ಕೆ ಕುಟುಂಬಸ್ಥರು ಒಪ್ಪಿಗೆ ಸೂಚಿಸಿದ್ದಾರೆ. ಸಿಂಧ್ಯಾ ಆಸ್ಪತ್ರೆಯ ಡಾ.ಶ್ವೇತಾ …

Read More »

ಜಯದೇವ ವೈದ್ಯ ಡಾ. ಮಂಜುನಾಥ್ ಕೇಂದ್ರ ಆರೋಗ್ಯ ಸಚಿವ?

ದೇವೇಗೌಡರ ಅಳಿಯ ಹಾಗೂ ಜಯದೇವ ಹೃದ್ರೋಗ ಆಸ್ಪತ್ರೆ ಮಾಜಿ ಮುಖ್ಯಸ್ಥರಾದ ಡಾ. ಸಿ.ಎನ್. ಮಂಜುನಾಥ್ ಅವರಿಗೆ ಅದೃಷ್ಟ ಕೈಹಿಡಿದಿದೆ. ಈಗಾಗಲೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ. ಸುರೇಶ್ ಅವರ ವಿರುದ್ಧ ಗೆದ್ದು ಬೀಗಿರುವ ಡಾ. ಸಿ.ಎನ್. ಮಂಜುನಾಥ್ ಅವರಿಗೆ, ಕೇಂದ್ರ ಆರೋಗ್ಯ ಸಚಿವನ ಸ್ಥಾನ ಸಿಗುವುದು ಬಹುತೇಕ ಗ್ಯಾರಂಟಿ ಆಗಿದೆ.   ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ಬಲಿಷ್ಠವಾಗಿದೆ ಈ ಕಾರಣಕ್ಕೆ ಬಿಜೆಪಿ ನಾಯಕರ ಮಾಸ್ಟರ್ ಪ್ಲಾನ್ ವರ್ಕೌಟ್ …

Read More »

ನೂತನ NDA ಸರ್ಕಾರಕ್ಕೆ ದಿನಗಣನೆ; ಇಲ್ಲಿದೆ ಪ್ರಧಾನಿ ಸೇರಿದಂತೆ ಸಂಸದರ ಭತ್ಯೆ ಮತ್ತಿತರ ವಿವರ

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿ ಹೊರಹೊಮ್ಮಿರುವ ಭಾರತ ಮತ್ತೊಂದು ಸರ್ಕಾರವನ್ನು ಎದುರು ನೋಡುತ್ತಿದೆ. 2024 ರ ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಎನ್ ಡಿ ಎ ಮೈತ್ರಿಕೂಟ ಸರ್ಕಾರ ರಚಿಸುತ್ತಿದೆ. ಭಾರತದಲ್ಲಿ, ರಾಷ್ಟ್ರಪತಿ ಪ್ರಧಾನ ಮಂತ್ರಿ ಮತ್ತು ಸಂಸದರು ತಮ್ಮ ಸರ್ಕಾರಿ ಪಾತ್ರಗಳಿಗಾಗಿ ಸಂಬಳವನ್ನು ಪಡೆಯುತ್ತಾರೆ. ಈ ವೇತನಗಳು ಸ್ಥಾಪಿತ ಸರ್ಕಾರಿ ಮಾನದಂಡಗಳಿಗೆ ಬದ್ಧವಾಗಿರುತ್ತವೆ ಮತ್ತು ಕಾಲಕಾಲಕ್ಕೆ ಪರಿಷ್ಕರಣೆಗಳಿಗೆ ಒಳಗಾಗಬಹುದು. ಹೊಸದಾಗಿ ಪ್ರಮಾಣ ವಚನ ಸ್ವೀಕರಿಸುವ ಪ್ರಧಾನಮಂತ್ರಿ, ಸಚಿವರು, ಸಂಸದರ ಸಂಬಳ, …

Read More »

BREAKING: ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ ಜೂನ್.12ಕ್ಕೆ

ನವದೆಹಲಿ: ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಎನ್ ಚಂದ್ರಬಾಬು ನಾಯ್ಡು ಅವರ ಪ್ರಮಾಣವಚನವನ್ನು ಜೂನ್ 12 ಕ್ಕೆ ಮುಂದೂಡಲಾಗಿದೆ ಎಂದು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಮೂಲಗಳು ತಿಳಿಸಿವೆ. ಜೂನ್ 8 ರಂದು ನಿಗದಿಯಾಗಿರುವ ಪ್ರಧಾನಿ ಮೋದಿ ಮತ್ತು ಎನ್ಡಿಎ ಕ್ಯಾಬಿನೆಟ್ ಪ್ರಮಾಣವಚನ ಸಮಾರಂಭದಿಂದಾಗಿ ನಾಯ್ಡು ಅವರ ಸಮಾರಂಭವನ್ನು ಮುಂದೂಡಲಾಗಿದೆ ಎಂದು ವರದಿಗಳು ತಿಳಿಸಿವೆ. ಪ್ರಧಾನಿ ಮತ್ತು ಇತರ ಹಿರಿಯ ಎನ್ಡಿಎ ನಾಯಕರು ಮೆಗಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆಯಿದೆ. ಜೂನ್ 6 ರ ಗುರುವಾರ, …

Read More »

ಯಾರಾಗಲಿದ್ದಾರೆ ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕರು..?

ಬೆಂಗಳೂರು, ಜೂ.6-ಪ್ರಸಕ್ತ ಲೋಕಸಭಾ ಚುನಾವಣಾ ಫಲಿತಾಂಶದ ನಂತರ ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕರು ಯಾರಾಗಲಿದ್ದಾರೆ ಎಂಬ ಚರ್ಚೆ ಪ್ರಾರಂಭವಾಗಿದೆ. ಶಾಸಕಾಂಗ ಪಕ್ಷದ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಸಂಸದರಾಗಿರುವ ಹಿನ್ನೆಲೆಯಲ್ಲಿ ಆ ಸ್ಥಾನ ತೆರವಾಗಲಿದೆ. ಜೆಡಿಎಸ್‌‍ನಲ್ಲಿ ಮಾಜಿ ಸಚಿವರಾದ ಹೆಚ್‌.ಡಿ.ರೇವಣ್ಣ, ಜಿ.ಟಿ.ದೇವೇಗೌಡ ಹಾಗೂ ಶ್ರೀನಿವಾಸಪುರ ಕ್ಷೇತ್ರದ ವೆಂಕಟಶಿವಾರೆಡ್ಡಿ ಅವರು ಹಿರಿಯ ಶಾಸಕರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಕುಮಾರಸ್ವಾಮಿ ಸಂಸದರಾಗಿದ್ದ ಸಂದರ್ಭದಲ್ಲೂ ರೇವಣ್ಣ ಅವರು ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕರಾಗಿದ್ದರು. …

Read More »