ಬೆಂಗಳೂರು:ವಿಜಯಪುರ ಜಿಲ್ಲಾ ಕೇಂದ್ರದಲ್ಲಿ ರೈಲ್ವೆ ಸಂಪರ್ಕ ಬಲವರ್ಧನೆಗಾಗಿ ಕೋಚ್ ಡಿಪೋ ಸ್ಥಾಪಿಸಬೇಕು ಮತ್ತು ರೈಲು ನಿಲ್ದಾಣದಲ್ಲಿ ಇನ್ನೊಂದು ಆಗಮನ ಮತ್ತು ನಿರ್ಗಮನ ದ್ವಾರವನ್ನು ಅಭಿವೃದ್ಧಿ ಪಡಿಸಬೇಕೆಂದು ಕೋರಿ ಕೇಂದ್ರ ರೈಲ್ವೆ ಸಹಾಯಕ ಸಚಿವ ವಿ.ಸೋಮಣ್ಣನವರ ಜೊತೆ ಚರ್ಚಿಸಲಾಗಿದೆ. ಈ ಸಂಬಂಧವಾಗಿ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೂ ಪತ್ರ ಬರೆಯಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ …
Read More »ಡಿಕೆಶಿ ಕನಸಿನ ಹೇಮಾವತಿ ಎಕ್ಸ್ಪ್ರೆಸ್ ಕೆನಾಲ್ಗೆ ಕಾಂಗ್ರೆಸ್ ಶಾಸಕ ಎಸ್ಆರ್ ಶ್ರೀನಿವಾಸ್ ವಿರೋಧ
ತುಮಕೂರು: ಸಿಎಂ ಡಿ.ಕೆ.ಶಿವಕುಮಾರ್ ಅವರ ಕನಸಿನ ಕೂಸು ಹೇಮಾವತಿ ಎಕ್ಸ್ಪ್ರೆಸ್ ಕೆನಾಲ್ಗೆ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಗುಬ್ಬಿ ಕಾಂಗ್ರೆಸ್ ಶಾಸಕ ಎಸ್ಆರ್ ಶ್ರೀನಿವಾಸ್ ವಿರೋಧ ವ್ತಕ್ತಪಡಿಸಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಜೆಡಿಎಸ್ ಪಕ್ಷ ಬಿಡಲು ಎಕ್ಸ್ಪ್ರೆಸ್ ಕೆನಾಲ್ ನಿರ್ಮಾಣವೂ ಒಂದು ಕಾರಣ ಆಗಿತ್ತು. ಈಗ ನಮ್ಮ ವಿರೋಧ ಮೀರಿ ಮತ್ತೆ ಎಕ್ಸ್ಪ್ರೆಸ್ ಕೆನಾಲ್ ಆರಂಭಿಸಿದರೆ ಪಕ್ಷದಲ್ಲಿ ಇರಬೇಕೋ ಬೇಡವೋ ಅನ್ನೋದನ್ನು ಯೋಚನೆ ಮಾಡಬೇಕಿದೆ ಎಂದು ಎಕ್ಸ್ಪ್ರೆಸ್ …
Read More »ವೆನೆಜುವೆಲಾದಲ್ಲಿ ಮೃತಪಟ್ಟ ಭಾರತೀಯ ನಾವಿಕನ ದೇಹದಲ್ಲಿ ಮಿದುಳು, ಶ್ವಾಸಕೋಶಗಳು, ಹೃದಯವೇ ನಾಪತ್ತೆ!
ನವದೆಹಲಿ: ವೆನೆಜುವೆಲಾದಲ್ಲಿ ಮೃತಪಟ್ಟ ಭಾರತೀಯ ನಾವಿಕನ ದೇಹದಲ್ಲಿ ಮಿದುಳು, ಹೃದಯ, ಶ್ವಾಸಕೋಶಗಳೇ ನಾಪತ್ತೆಯಾಗಿರುವ ಶಾಕಿಂಗ್ ಘಟನೆ ನಡೆದಿದೆ. ಈ ಬಗ್ಗೆ ತನಿಖೆ ನಡೆಸಬೇಕೆಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ. 33 ವರ್ಷದ ರಾಕೇಶ್ ಚೌಹಾಣ್ ಹೃದಯಾಘಾತದಿಂದ ಮೇ ತಿಂಗಳಲ್ಲಿ ಸಾವನ್ನಪ್ಪಿದ್ದರು. ಭಾರತೀಯ ನಾವಿಕನ ಮೃತದೇಹವನ್ನು ದಕ್ಷಿಣ ಅಮೆರಿಕದಿಂದ ಭಾರತಕ್ಕೆ ತರಲಾಯಿತು. ಆದರೀಗ, ರಾಕೇಶ್ ಸಾವಿನ ಸುತ್ತ ನಿಗೂಢತೆ ತೀವ್ರಗೊಂಡಿದೆ. ರಾಕೇಶ್ ಚೌಹಾಣ್ ಅವರ ಮೆದುಳು, ಹೃದಯ ಮತ್ತು ಶ್ವಾಸಕೋಶಗಳು ಸೇರಿದಂತೆ ದೇಶದ ಹಲವಾರು …
Read More »ಸ್ವಯಂಪ್ರೇರಿತವಾಗಿ ತೆರವುಗೊಳಿಸಿ, ಇಲ್ಲದಿದ್ದರೆ ಕಠಿಣ ಕ್ರಮ: ಫುಟ್ಪಾತ್ ಅತಿಕ್ರಮಣದಾರರಿಗೆ ಕೃಷ್ಣಬೈರೇಗೌಡ ಎಚ್ಚರಿಕೆ
ಬೆಂಗಳೂರು: ಪಾದಚಾರಿಮಾರ್ಗಗಳಲ್ಲಿ ಮುಕ್ತವಾಗಿ ಓಡಾಡುವುದು ದೇಶದ ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಅದರನ್ವಯ ನಗರದಲ್ಲಿ ಫುಟ್ಪಾತ್ ತೆರವು ಕಾರ್ಯಾಚರಣೆಯನ್ನು ಕಟ್ಟುನಿಟ್ಟಾಗಿ ನಡೆಸಲಾಗುತ್ತಿದ್ದು, ವ್ಯಾಪಾರಿಗಳು ಮತ್ತು ಸಾರ್ವಜನಿಕರು ಇದಕ್ಕೆ ಸಹಕಾರ ನೀಡಬೇಕು ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡಹೇಳಿದ್ದಾರೆ. ವ್ಯಾಪಾರಿಗಳು ತಮ್ಮ ಸ್ವಂತ ಜಾಗದಲ್ಲಿ ವ್ಯಾಪಾರ ಮಾಡಲಿ, ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ ಫುಟ್ಪಾತ್ಗಳನ್ನು ಅತಿಕ್ರಮಿಸಿ ವ್ಯಾಪಾರ ಮಾಡುವುದು ಕಾನೂನುಬಾಹಿರ. ಅಂಗಡಿಯವರು ಒತ್ತುವರಿ ಮಾಡಿದ್ದರೆ ತಕ್ಷಣವೇ …
Read More »ಹೆಂಡತಿ ದಪ್ಪಗಿದ್ದಾಳೆಂದು ಕತ್ತು ಹಿಸುಕಿ ಕೊಲೆಗೈದ ಪತಿ – ವರದಕ್ಷಿಣೆ ಕಿರುಕುಳ ಆರೋಪ
ಧಾರವಾಡ: ಹೆಂಡತಿ ದಪ್ಪಗಿದ್ದಾಳೆ ಎಂದು ಪಾಪಿ ಪತಿ ಕತ್ತು ಹಿಸುಕಿ ಕೊಲೆಗೈದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹಣಸಿ ಗ್ರಾಮದಲ್ಲಿ ನಡೆದಿದೆ. ಪ್ರಿಯಾಂಕ್ ಕಮಲಾಕರ್ (29) ಕೊಲೆಯಾದ ಮಹಿಳೆ . ಬಸವರಾಜ್ ವಡ್ಡರ್ ಕೊಲೆ ಮಾಡಿದ ಪತಿ. 2024 ರಲ್ಲಿ ಪ್ರಿಯಾಂಕ್ಳನ್ನ ಮದುವೆಯಾಗಿದ್ದ ಬಸವರಾಜ್ ಮದುವೆಯಾದ ಒಂದೇ ವರ್ಷದಲ್ಲಿ ಬಂಗಾರ ತರುವಂತೆ ಕಿರುಕುಳ ನೀಡುತಿದ್ದ. ತವರು ಮನೆಯಿಂದ ಬಂಗಾರ, ಹಣ ತರುವಂತೆ ಕಿರುಕುಳ ನೀಡಿದ್ದಲ್ಲದೇ ನೀನು ದಪ್ಪ ಇದ್ದಿ, …
Read More »ಕೆ.ಆರ್ ಪುರಂ ತ್ರಿವಳಿ ಕೊಲೆ ಕೇಸ್; ಸಾಕ್ಷ್ಯ ಸಂಗ್ರಹಕ್ಕೆ ಘಟನೆ ಮರುಸೃಷ್ಟಿ ಮಾಡಿಸಿದ ಪೊಲೀಸರು
ಬೆಂಗಳೂರು: ಬೆಂಗಳೂರಿನ ಕೆ.ಆರ್ ಪುರಂದ ಸಿಗೇಹಳ್ಳಿಯ ಅಪಾರ್ಟ್ಮೆಂಟ್ನಲ್ಲಿ ನಡೆದಿದ್ದ ತ್ರಿವಳಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಶ್ವೇತಾ ಮತ್ತು ಕೆನತ್ನನ್ನು ಪೊಲೀಸರು ಕೃತ್ಯ ನಡೆದ ಸ್ಥಳಕ್ಕೆ ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದ್ದಾರೆ. ಇದೇ ವೇಳೆ ಕೃತ್ಯವನ್ನು ಮರುಸೃಷ್ಟಿ ಮಾಡಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಪೊಲೀಸರು ಆರೋಪಿಗಳ ಮುಂದೆ ಕೃತ್ಯ ನಡೆದ ರೀತಿಯನ್ನು ಒಂದೊಂದಾಗಿ ಪರಿಶೀಲಿಸಿದ್ದಾರೆ. ಮೊದಲು ಯಾರ ಮೇಲೆ ದಾಳಿ ನಡೆಸಲಾಯಿತು? ನಂತರ ಯಾರನ್ನು ಕೊಲೆ ಮಾಡಲಾಯಿತು? ಯಾರು ಹಲ್ಲೆ …
Read More »ಡಿಕೆಶಿ ಕನಸಿನ ಹೇಮಾವತಿ ಎಕ್ಸ್ಪ್ರೆಸ್ ಕೆನಾಲ್ಗೆ ಕಾಂಗ್ರೆಸ್ ಶಾಸಕ ಎಸ್ಆರ್ ಶ್ರೀನಿವಾಸ್ ವಿರೋಧ
ತುಮಕೂರು: ಸಿಎಂ ಡಿ.ಕೆ.ಶಿವಕುಮಾರ್ ಅವರ ಕನಸಿನ ಕೂಸು ಹೇಮಾವತಿ ಎಕ್ಸ್ಪ್ರೆಸ್ ಕೆನಾಲ್ಗೆ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಗುಬ್ಬಿ ಕಾಂಗ್ರೆಸ್ ಶಾಸಕ ಎಸ್ಆರ್ ಶ್ರೀನಿವಾಸ್ ವಿರೋಧ ವ್ತಕ್ತಪಡಿಸಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಜೆಡಿಎಸ್ ಪಕ್ಷ ಬಿಡಲು ಎಕ್ಸ್ಪ್ರೆಸ್ ಕೆನಾಲ್ ನಿರ್ಮಾಣವೂ ಒಂದು ಕಾರಣ ಆಗಿತ್ತು. ಈಗ ನಮ್ಮ ವಿರೋಧ ಮೀರಿ ಮತ್ತೆ ಎಕ್ಸ್ಪ್ರೆಸ್ ಕೆನಾಲ್ ಆರಂಭಿಸಿದರೆ ಪಕ್ಷದಲ್ಲಿ ಇರಬೇಕೋ ಬೇಡವೋ ಅನ್ನೋದನ್ನು ಯೋಚನೆ ಮಾಡಬೇಕಿದೆ ಎಂದು ಎಕ್ಸ್ಪ್ರೆಸ್ …
Read More »ಶುದ್ಧ ಚಿನ್ನದಲ್ಲೇ ಒಳ ಉಡುಪು, 146 ಕೋಟಿ ಕ್ಯಾಶ್, ಗೋಪುರದ ರೀತಿ ಹಣ ಸಂಗ್ರಹ – ಜಗತ್ತಿನ ಅತಿದೊಡ್ಡ ಭ್ರಷ್ಟ ಸಂಸದೆ ಲಾಕ್
ಬಾಗ್ದಾದ್: ಇರಾಕ್ನಲ್ಲಿ ಅತಿದೊಡ್ಡ ಭ್ರಷ್ಟಾಚಾರ ವಿರೋಧಿ ಕಾರ್ಯಾಚರಣೆ ನಡೆಸಲಾಗಿದೆ. ಇರಾಕ್ ಸಂಸದರು ಮತ್ತು ಸರ್ಕಾರಿ ಅಧಿಕಾರಿಗಳ ಮನೆಗಳಿಂದ ಸುಮಾರು 3 ಸಾವಿರ ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ನಗದು ಪತ್ತೆಯಾಗಿದೆ. ಪ್ರಧಾನಿ ಅಲಿ ಅಲ್ ಜೈದಿ ನಿರ್ದೇಶನದ ಮೇರೆಗೆ ದಾಳಿ ನಡೆಸಲಾಯಿತು. ಇರಾಕ್ನ ಭ್ರಷ್ಟಾಚಾರ ವಿರೋಧಿ ಕಾರ್ಯಾಚರಣೆಯಲ್ಲಿ ಹಲವಾರು ಸಂಸದರು ಮತ್ತು ಸರ್ಕಾರಿ ಅಧಿಕಾರಿಗಳ ಮನೆಗಳು ಮತ್ತು ಇತರೆ ಸ್ಥಳಗಳಿಂದ ಸುಮಾರು 3 ಸಾವಿರ ಕೋಟಿ ರೂಪಾಯಿ ಮೌಲ್ಯದ …
Read More »ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ಹೊತ್ತಿ ಉರಿದ ಆಪರೇಷನ್ ಥಿಯೇಟರ್
ದಾವಣಗೆರೆ: ಇಲ್ಲಿನ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡು , ಆಪರೇಷನ್ ಥಿಯೇಟರ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಆಪರೇಷನ್ ಥಿಯೇಟರ್ನಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಆಪರೇಷನ್ ಥಿಯೇಟರ್ ಸುತ್ತಾಮುತ್ತ ಇರುವ ಕೊಠಡಿಗಳಿಗೂ ಹಾನಿಯಾಗಿದೆ. ಅಗ್ನಿ ಅವಘಡದಿಂದ ದಟ್ಟ ಹೊಗೆ ಆವರಿಸಿದೆ. ಇದರಿಂದ ಭಯಭೀತರಾಗಿ ಸಿಬ್ಬಂದಿ ಅಲ್ಲಿಂದ ಓಡಿ ಹೊರಬಂದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಆಸ್ಪತ್ರೆ ಸಿಬ್ಬಂದಿ, ಏಳೆಂಟು ಜನ ಸಿಬ್ಬಂದಿ ಮಾತ್ರ ಇದ್ದೆವು. ಏಕಾಏಕಿ ಬೆಂಕಿ …
Read More »220 ಅಡಿ ಆಳದ ತೆರೆದ ಕೊಳವೆ ಬಾವಿಗೆ ಬಿದ್ದಿದ್ದ 4 ವರ್ಷದ ಬಾಲಕ ಸಾವು
ಚಂಡೀಗಢ: ಹರಿಯಾಣದ ಅಂಬಾಲಾ ಜಿಲ್ಲೆಯಲ್ಲಿ 220 ಅಡಿ ಆಳದ ತೆರೆದ ಕೊಳವೆ ಬಾವಿಗೆ ಬಿದ್ದಿದ್ದ ನಾಲ್ಕು ವರ್ಷದ ಬಾಲಕ ಮೃತಪಟ್ಟಿದ್ದಾನೆ. 21 ಗಂಟೆಗಳ ರಕ್ಷಣಾ ಕಾರ್ಯಾಚರಣೆ ನಂತರ ಬುಧವಾರ ಮುಂಜಾನೆ ಬಾಲಕನನ್ನು ಕೊಳವೆ ಬಾವಿಯಿಂದ ಹೊರತೆಗೆಯಲಾಯಿತು. ಆದರೆ, ದುರದೃಷ್ಟವಶಾತ್ ಬಾಲಕ ಕೊನೆಯುಸಿರೆಳೆದಿದ್ದಾನೆ. ಮಂಗಳವಾರ ಬೆಳಗ್ಗೆ ಪ್ರಾರಂಭವಾದ ಬಹು-ಏಜೆನ್ಸಿ ಕಾರ್ಯಾಚರಣೆಯ ನಂತರ ಬಾಲಕ ನಿರ್ವೈರ್ ಸಿಂಗ್ನನ್ನು ಮುಂಜಾನೆ 3:40 ರ ಸುಮಾರಿಗೆ ಕೊಳವೆ ಬಾವಿಯಿಂದ ಹೊರತೆಗೆದು, ತಕ್ಷಣವೇ ಅಂಬುಲೆನ್ಸ್ನಲ್ಲಿ ಅಂಬಾಲಾ ಕಂಟೋನ್ಮೆಂಟ್ನಲ್ಲಿರುವ …
Read More »
Laxmi News 24×7