Breaking News

Uncategorized

ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆ: ಡಿ.ಕೆ.ಶಿ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿನ ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆಯಾಗಿದೆ. ನಮ್ಮಿಂದ ಎಲ್ಲಿ ತಪ್ಪಾಗಿದೆ ಎಂಬುದನ್ನು ಪರಾಮರ್ಶೆ ನಡೆಸಿ ಅದನ್ನು ಸರಿಪಡಿಸಿಕೊಳ್ಳುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಸ್ಜಿವಕುಮಾರ್, ಲೋಕಸಭಾ ಫಲಿತಾಂಶದ ಕುರಿತು ಮುಂದಿನ ದಿನಗಳಲ್ಲಿ ಎಲ್ಲಾ ನಾಯಕರ ಜೊತೆ ಪರಾಮರ್ಶನಾ ಸಭೆ ನಡೆಸಲಾಗುವುದು. ಸೋಲು ಸೋಲೇ. ಎಲ್ಲಿ ತಪ್ಪಾಗಿದೆ, ಏಕೆ ಹೆಚ್ಚುಕಮ್ಮಿಯಾಗಿದೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು. ಬೇರೆ ಬೇರೆ ಜಿಲ್ಲೆಗಳ ಪರಾಮರ್ಶೆಗೆ ಶೀಘ್ರವೇ …

Read More »

ಮಗಳ ಜೊತೆ ನೇಣಿಗೆ ಕೊರಳೊಡ್ಡಿದ ತಾಯಿ

ರಾಯಚೂರು: ಅನಾರೋಗ್ಯಕ್ಕೆ ಬೇಸತ್ತು ತಾಯಿಯೊಬ್ಬರು ಮಗಳೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದಿದೆ. ಮಾಳಮ್ಮ (45) ಹಾಗೂ ಅಮೃತ (12) ಮೃತರು. ತಾಯಿ ಹಾಗೂ ಮಗಳ ಶವ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಾಯಿ ಮಾಳಮ್ಮ ಕೂಲಿ ಕೆಲಸ ಮಡುತ್ತಿದ್ದರು. ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಅನಾರೊಯದಿಂದ ಮನನೊಂದು ಮಗಳ ಸಮೇತ ನೇಣಿಗೆ ಕೊರಳೊಡ್ಡಿದ್ದಾರೆ. ಸ್ಥಳಕ್ಕೆ ಲಿಂಗಸಗೂರು ಪೊಲೀಸರು ಭೇಟಿ ನೀಡಿ …

Read More »

ಮಳೆಗಾಲದಲ್ಲಿ ಜಲಪಾತಗಳಿಗೆ ಇಳಿಯುವ ಮುನ್ನ ಎಚ್ಚರ, ಹೆಬ್ಬೆ ಫಾಲ್ಸ್ ನಲ್ಲಿ ಜಾರಿಬಿದ್ದು ಯುವಕ ಸಾವು..!

ಚಿಕ್ಕಮಗಳೂರು : ಸೆಲ್ಪಿ ಕ್ರೇಜ್ ಗೆ ಯುವಕ ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ಫಾಲ್ಸ್ ನಲ್ಲಿ ನಡೆದಿದೆ. ಮೃತ ಯುವಕನನ್ನು ಶ್ರವಣ್ (25) ಎಂದು ಗುರುತಿಸಲಾಗಿದೆ. ಫಾಲ್ಸ್ ನಲ್ಲಿ ಸೆಲ್ಪಿ ತೆಗೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದಿದ್ದಾನೆ. ಪರಿಣಾಮ ಯುವಕನ ತಲೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More »

ದೇಶದಲ್ಲೇ ಅತಿ ಹೆಚ್ಚು ಆನೆಗಳು ಇರುವ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರ

ಬೆಂಗಳೂರು : ದೇಶದಲ್ಲೇ ಅತಿ ಹೆಚ್ಚು ಆನೆಗಳು ಇರುವ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಈ ಬಗ್ಗೆ ಸರ್ಕಾರ ಪ್ರಕಟಣೆ ಹೊರಡಿಸಿದ್ದು, ಕರ್ನಾಟಕ ಆನೆಗಳ ನೆಚ್ಚಿನ ತಾಣವಾಗಿದೆ. ದೇಶದಲ್ಲೇ ಅತಿ ಹೆಚ್ಚು ಆನೆಗಳು ಇರುವ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಜ್ಯದಲ್ಲಿ ಸುಮಾರು 6,300ಕ್ಕೂ ಹೆಚ್ಚು ಆನೆಗಳಿವೆ. 14 ಆನೆ ಶಿಬಿರಗಳಿವೆ ಎಂದು ಸರ್ಕಾರ ಮಾಹಿತಿ ನೀಡಿದೆ.

Read More »

ಬೆಂಗಳೂರು : ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ‘MBBS’ ವಿದ್ಯಾರ್ಥಿ

ಬೆಂಗಳೂರು : ಹಾಸ್ಟೆಲ್ ರೂಮ್ನಲ್ಲಿ ಎಂಬಿಬಿಎಸ್ ಪ್ರಥಮ ವರ್ಷದ ವಿದ್ಯಾರ್ಥಿ ಒಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ನಲ್ಲಿ ಈ ದುರಂತ ನಡೆದಿದೆ. ಹೌದು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಯನ್ನು ಎಂಬಿಬಿಎಸ್ ವಿದ್ಯಾರ್ಥಿ ಲೋಕೇಂದ್ರನಾಥ ಕುಮಾರ್ ಸಿಂಗ್ ಎಂದು ತಿಳಿದುಬಂದಿದೆ. ಈತ ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಎಂದು ಹೇಳಲಾಗುತ್ತಿದ್ದು, ಮೆಡಿಕಲ್ ಕಾಲೇಜು ಹಾಸ್ಟೆಲ್ನ ಕೊಠಡಿಯಲ್ಲಿ ನೇಣಿಗೆ …

Read More »

ಹೃದಯಾಘಾತದಿಂದ ‘ಎಂಸಿಎ ಅಧ್ಯಕ್ಷ ಅಮೋಲ್ ಕಾಳೆ’ ನಿಧನ

ನ್ಯೂಯಾರ್ಕ್: ಎಂಸಿಎ ಅಧ್ಯಕ್ಷ ಅಮೋಲ್ ಕಾಳೆ ನ್ಯೂಯಾರ್ಕ್ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಅವರು ಭಾನುವಾರ ಭಾರತ-ಪಾಕಿಸ್ತಾನ ಟಿ 20 ವಿಶ್ವಕಪ್ ಪಂದ್ಯವನ್ನು ವೀಕ್ಷಿಸಿದರು. ಅಮೋಲ್ 2022 ರಲ್ಲಿ ಎಂಸಿಎ ಅಧ್ಯಕ್ಷರಾಗಿ ಆಯ್ಕೆಯಾದರು. ಅವರು ಭಾರತದ ಮಾಜಿ ಬ್ಯಾಟ್ಸ್ಮನ್ ಸಂದೀಪ್ ಪಾಟೀಲ್ ಅವರನ್ನು ಸೋಲಿಸಿ ಎಂಸಿಎ ಅಧ್ಯಕ್ಷರಾದರು. ನ್ಯೂಯಾರ್ಕ್ನ ನಸ್ಸೌ ಕೌಂಟಿ ಕ್ರೀಡಾಂಗಣದಲ್ಲಿ ಭಾನುವಾರ ಎಂಸಿಎ ಕಾರ್ಯದರ್ಶಿ ಅಜಿಂಕ್ಯ ನಾಯಕ್ ಮತ್ತು ಪದಾಧಿಕಾರಿ ಸೂರಜ್ ಸಮತ್ ಅವರೊಂದಿಗೆ …

Read More »

ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಸೇರಿ ಮೂವರ ವಿರುದ್ಧ ಕೇಸ್

ಹುಬ್ಬಳ್ಳಿ, ಜೂನ್ 10: ಬೆದರಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಿಜೆಪಿ ವಿಧಾನ ಪರಿಷತ್ ಉಪನಾಯಕ ಅರವಿಂದ್ ಬೆಲ್ಲದ್ ಅವರು ಸೇರಿದಂತೆ ಮೂವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೌದು, ಬಿಜೆಪಿ ಶಾಸಕರು ಸೇರಿದಂತೆ ಮೂವರ ವಿರುದ್ಧ ಹುಬ್ಬಳ್ಳಿಯ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಮೂಲಗಳ ಪ್ರಕಾರ ಜೀವ ಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ಶಾಸಕ ಅರವಿಂದ್ ಬೆಲ್ಲದ್, …

Read More »

ಮೋದಿ ಪ್ರಮಾಣವಚನದ ಬೆನ್ನಲ್ಲೇ ಬಿಜೆಪಿ ನಾಯಕನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ

ನವದೆಹಲಿ: ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಬಿಜೆಪಿ ನಾಯಕ ಅಮಿತ್‌ ಮಾಳವೀಯ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಪತ್ರಿಕಾಗೋಷ್ಠಿ ನಡೆಸಿರುವ ಕಾಂಗ್ರೆಸ್‌ ನಾಯಕಿ ಸುಪ್ರಿಯಾ ಶ್ರೀನೆತ್, ‘ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್‌ ಮಾಳವೀಯ ನೀಚ ಕೃತ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಪಂಚತಾರಾ ಹೋಟೆಲ್‌ಗಳಲ್ಲಿ ಮಾತ್ರವಲ್ಲ, ಪಶ್ಚಿಮ ಬಂಗಾಳದ ಬಿಜೆಪಿ ಕಚೇರಿಯಲ್ಲಿಯೂ ಮಹಿಳೆಯರ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂದು ಬಿಜೆಪಿ ನಾಯಕ ರಾಹುಲ್‌ …

Read More »

ಆಪ್ತ ಸಹಾಯಕನಿಂದಲೇ ಅನ್ನದಾನೇಶ್ವರ ಮಠದ ಸ್ವಾಮೀಜಿಯ ಬರ್ಬರ ಹತ್ಯೆ

ಮೈಸೂರು, ಜೂ.10- ಆಪ್ತ ಸಹಾಯಕನೇ ಅನ್ನದಾನೇಶ್ವರ ಮಠದ ಸ್ವಾಮೀಜಿಯವರನ್ನು ಬರ್ಭರವಾಗಿ ಹತ್ಯೆ ಮಾಡಿರುವ ಘಟನೆ ನಜರ್‌ಬಾದ್‌ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಶಿವಾನಂದ ಸ್ವಾಮೀಜಿ(90) ಕೊಲೆಯಾದ ಹಿರಿಯ ಶ್ರೀಗಳು. ಕಳೆದ ಹಲವಾರು ವರ್ಷಗಳಿಂದ ರವಿ ಎಂಬಾತ ಸ್ವಾಮೀಜಿಯವರ ಆಪ್ತ ಸಹಾಯಕನಾಗಿ ಕೆಲಸ ಮಾಡುತ್ತಿದ್ದು, ಶ್ರೀಗಳ ಕೆಲಸ ಕಾರ್ಯಗಳಿಗೆ ನೆರವಾಗಿದ್ದ ಸಿದ್ದಾರ್ಥ ನಗರದಲ್ಲಿರುವ ಮಠದಲ್ಲೇ ನೆಲೆಸಿದ್ದು, ಶ್ರೀಗಳ ಯೋಗಕ್ಷೇಮ, ಆರೋಗ್ಯವನ್ನು ನೋಡಿಕೊಳ್ಳುತ್ತಿದ್ದ. ಆದರೆ ಇದ್ದಕ್ಕಿದ್ದಂತೆ ಶ್ರೀಗಳನ್ನು ಕೊಲೆ ಮಾಡಿರುವುದು ಸಾಂಸ್ಕೃತಿಕ ನಗರಿಯ ಜನರನ್ನು ಬೆಚ್ಚಿಬೀಳಿಸಿದೆ. …

Read More »

ಕಾಂಗ್ರೆಸ್ ಶಾಸಕರು ಬಾಯಿ ಮುಚ್ಕೊಂಡಿದ್ದರೆ ಒಳ್ಳೆಯದು : ಬಹಿರಂಗವಾಗಿ ವಾರ್ನ್ ಕೊಟ್ಟ ಡಿಸಿಎಂ

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ನಿರೀಕ್ಷಿತ ಸ್ಥಾನಗಳನ್ನು ಪಡೆಯದೆ ಇದದರಿಂದ ಇದೀಗ ಕಾಂಗ್ರೆಸ್ ಹಲವು ಶಾಸಕರು ನಾಲಿಗೆ ಹರಿಬಿಡುತ್ತಿದ್ದಿದ್ದು, ಈ ಕುರಿತಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಶಾಸಕರು ಬಾಯಿ ಮುಚ್ಕೊಂಡಿದ್ದರೆ ಒಳ್ಳೆಯದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ನಾಯಕರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.   ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು 14 ಇಲ್ಲ 15 ಸೀಟ್ ಬರುತ್ತೆ ಅಂತ ನಮಗೆ …

Read More »