Breaking News

Uncategorized

ಶಾಲೆ ಆರಂಭಿಸುವ ಬಗ್ಗೆ ವಿಧಾನಪರಿಷತ್​ ವಿಪಕ್ಷ ನಾಯಕ ಎಸ್​ ಆರ್ ಪಾಟೀಲ್​​ ಏನಂತಾರೆ ?

ಶಾಲೆ ಆರಂಭಿಸುವ ಬಗ್ಗೆ ವಿಧಾನಪರಿಷತ್​ ವಿಪಕ್ಷ ನಾಯಕ ಎಸ್​ ಆರ್ ಪಾಟೀಲ್​​ ಏನಂತಾರೆ ? #laxminews https://youtu.be/YbVu7tmiprE

Read More »

ಪಂಚಾಂಗ : ಶನಿವಾರ, 10.10.2020

ನಿನ್ನೊಳಗೆ ಅಹಂ ಇರುವವರೆಗೆ ದೈವದ ಸ್ಮರಣೆಯೂ ಆಗದು ನಿನ್ನೊಳಗೇ ಇರುವ ದೈವದ ಅರಿವೂ ಆಗದು. -ಡಾ.ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ # ಪಂಚಾಂಗ : ಶನಿವಾರ, 10.10.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.03 ಚಂದ್ರ ಉದಯ ರಾ.01.35 / ಚಂದ್ರ ಅಸ್ತ ಮ.01.50 ಶಾರ್ವರಿ ಸಂವತ್ಸರ / ದಕ್ಷಿಣಾಯಣ / ಶರತ್ ಋತು / ಅಕ ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ …

Read More »

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ಇಂದಿನಿಂದ 13ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ಇಂದಿನಿಂದ 13ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ. ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬಾಗಲಕೋಟೆ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮಲೆನಾಡಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಿದೆ. ಚಿಕ್ಕಮಗಳೂರು, ಕಳಸ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆ …

Read More »

ಆರೋಗ್ಯ ಸಿಬ್ಬಂದಿ ಧಮ್ಕಿ ಹಾಕಿ ಕೊರೊನಾ ಸೋಂಕು ತಪಾಸಣೆ ಮಾಡಿಸಿಕೊಳ್ಳದೆ ನೂರಾರು ಪ್ರಯಾಣಿಕರು ನಗರಕ್ಕೆ

ಯಾದಗಿರಿ: ಮುಂಬೈನಿಂದ ಯಾದಗಿರಿ ಜಿಲ್ಲೆಗೆ ಎಂಟ್ರಿ ಕೊಟ್ಟು ಜಿಲ್ಲೆಯ ಜನರ ಮೇಲೆ ದಾಳಿ ಮಾಡಿದ್ದ ಕೊರೊನಾ 50ಕ್ಕೂ ಅಧಿಕ ಜನರ ಪ್ರಾಣ ಬಲಿ ಪಡೆದಿದೆ. ಈಗ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹೊತ್ತಿನಲ್ಲಿ ಮತ್ತೆ, ಯಾದಗಿರಿಗೆ ಮುಂಬೈ ಕಂಟಕ ಎದುರಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ, ಮುಂಬೈನಿಂದ ರಾಜ್ಯಕ್ಕೆ ಬಂದ ವ್ಯಕ್ತಿ ಓರ್ವ ನಾನು ಯಾವ ಟೆಸ್ಟ್ ಮಾಡಸಲ್ಲ ಏನು ಮಾಡತ್ತಿರಿ ಮಾಡಿಕೊಳ್ಳಿ ಎಂದು ಆರೋಗ್ಯ ಸಿಬ್ಬಂದಿ ಅವಾಜ್ ಹಾಕಿ ಉದ್ಧಟತನ …

Read More »

ಎರಡು ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ಬೆಳೆಯುತ್ತದೆ ಎಂಬ ಭಯ: ಹೆಚ್‍ಡಿ.ರೇವಣ್ಣ ಆಕ್ರೋಶ

ಹಾಸನ: ಹಾಸನ ನಗರಸಭೆ ಅಧ್ಯಕ್ಷಗಾದಿಯನ್ನು ಎಸ್‍ಟಿ ಅಭ್ಯರ್ಥಿಗೆ ಮೀಸಲಿರಿಸಿದ ಸರ್ಕಾರದ ಕ್ರಮ ಪ್ರಶ್ನಿಸಿ ಹಾಸನದಲ್ಲಿ ಶಾಸಕ ಹೆಚ್‍ಡಿ.ರೇವಣ್ಣ ಆಕ್ರೋಶ ಹೊರಹಾಕಿದ್ದಾರೆ. ಹಾಸನ ನಗರಸಭೆ ಅಧ್ಯಕ್ಷರಾಗಿ ಬಿಜೆಪಿ ಅಭ್ಯರ್ಥಿ ಆಯ್ಕೆಯಾಗುವುದು ಖಚಿತವಾಗಿದ್ದು, ಬಹುಮತವಿದ್ದರೂ ಜೆಡಿಎಸ್ ಪಕ್ಷ ಅಧ್ಯಕ್ಷ ಸ್ಥಾನದಿಂದ ವಂಚಿತವಾಗಿದೆ. ಈ ಬಗ್ಗೆ ಹಾಸನದಲ್ಲಿ ಅಸಮಾಧಾನ ವ್ಯಕ್ತಪಡಿಸಿದ ರೇವಣ್ಣ, ಮೀಸಲು ನಿಗದಿಯಲ್ಲಿ ನ್ಯಾಯ ದೇವತೆಗೆ ಅನ್ಯಾಯ ಮಾಡಿದ್ದಾರೆ ಎಂದರು.  ಎರಡು ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ಬೆಳೆಯುತ್ತದೆ ಎಂಬ ಭಯ ಇರಬಹುದು. ಜಿಲ್ಲೆಯಲ್ಲಿ …

Read More »

ಶಾಲೆ ಆರಂಭ: ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ಬಿಡುಗಡೆ

ಬೆಂಗಳೂರು:  ಶಾಲೆಗಳನ್ನು ಆರಂಭಿಸುವ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಹೇಳಿಕೆಯ ಪೂರ್ಣ ಪಾಠ ಹೀಗಿದೆ – “ಕೋವಿಡ್ -19 ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಕುರಿತು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ. ಈ ಬಗ್ಗೆ ಮಾಧ್ಯಮಗಳು ಸಹ ಅಭಿಯಾನವನ್ನು ಪ್ರಾರಂಭಿಸಿರುವುದನ್ನು ಗಮನಿಸಿರುತ್ತೇನೆ. ಅಲ್ಲದೆ ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಹ ತಮ್ಮ ನಿಲುವುಗಳನ್ನು …

Read More »

ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ವಾಲ್ಮೀಕಿ ಸಮಾಜದ ಸಭೆಯ ನಂತರ ಅವರು ಮಾತನಾಡಿದರು.

ಶಿವಮೊಗ್ಗ: ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಕುರಿತು ಈಶ್ವರಪ್ಪ ಹೇಳಿಕೆಗೆ ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು.   ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ವಾಲ್ಮೀಕಿ ಸಮಾಜದ ಸಭೆಯ ನಂತರ ಅವರು ಮಾತನಾಡಿದರು. ಮೀಸಲಾತಿ ಹೆಚ್ಚಳ ಕುರಿತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ದ್ವಂದ್ವ ಹೇಳಿಕೆ ನೀಡುತ್ತಿದ್ದಾರೆ. ಒಂದು ಬಾರಿ ವಾಲ್ಮೀಕಿ ಜನಾಂಗ ಬೇಡಿಕೆ ಈಡೇರಿಸಲಾಗುವುದು ಎನ್ನುತ್ತಾರೆ. ಮತ್ತೊಮ್ಮೆ ಕುರುಬ ಜನಾಂಗ ಸೇರಿದಂತೆ ಇನ್ನೂ ಎರಡು ಮೂರು …

Read More »

ಮಂಕಡಿಂಗ್​ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ!

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ನಡುವಿನ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ , ಆರ್​ಸಿಬಿಯ ಓಪನರ್ ಆರನ್ ಫಿಂಚ್ ಅವರನ್ನು ‘ಮಂಕಡಿಂಗ್’ ಮಾಡದೆ ಕೇವಲ ಎಚ್ಚರಿಸಿದ್ದು ಕ್ರಿಕೆಟ್ ವಲಯಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ . ಭಾರತದ ಮಾಜಿ ಕ್ಯಾಪ್ಟನ್​ಗಳಾದ ಸುನಿಲ್ ಗವಾಸ್ಕರ್ ಮತ್ತು ಕಪಿಲೆ ದೇವ್ , ನಾನ್​ಸ್ಟ್ರೈಕರ್ ಬ್ಯಾಟ್ಸ್​ಮನ್​ನನ್ನು ಮಂಕಡಿಂಗ್ ( ನಾನ್​ಸ್ಟ್ರೈಕರ್ ಬ್ಯಾಟ್ಸ್​ಮನ್ , ಬೌಲರ್ ಚೆಂಡೆಸೆಯುವ ಮೊದಲೇ ಕ್ರೀಸ್ ಬಿಟ್ಟು ಮುಂದೆ ಸಾಗಿದಾಗ ಬೌಲರ್ ಅವನನ್ನು …

Read More »

ಕಬ್ಬಿನ್ ಬಾಕಿ ಬಿಲ್ ಗಾಗಿ ತನ್ನ ಸಮಾಧಿಯನ್ನು ತಾನೇ ತೋಡಿಕೊಂಡ ರೈತ

ಬೆಳಗಾವಿ: ಮಲಪ್ರಭಾ ಸಕ್ಕರೆ ಕಾರ್ಖಾನೆಯಿಂದ ಕಬ್ಬಿನ್ ಬಾಕಿ ಬಿಲ್ ನೀಡದ ಇರುವ ಹಿನ್ನೆಲೆಯಲ್ಲಿ ರೈತನೊಬ್ಬ ತನ್ನ ಸಮಾಧಿಯನ್ನು ತಾನೇ ತೋಡಿಕೊಂಡು ಪ್ರತಿಭಟನೆ ನಡೆಸಿರುವ ಘಟನೆ  ನಡೆದಿದೆ.   https://www.facebook.com/105350550949710/posts/202232631261501/?sfnsn=wiwspmo       ಕಿತ್ತೂರು ತಾಲ್ಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದ ಶಿವಾನಂದ ಗೋಹಾರ್ ತನ್ನ ಸಮಾಧಿಯನ್ನು ತೋಡಿಕೊಂಡ ರೈತ ಎನ್ನಲಾಗುತ್ತಿದೆ. ಮಲಪ್ರಭಾ ಸಕ್ಕರೆ ಕಾರ್ಖಾನೆಗೆ  114 ಟನ್ ಕಬ್ಬಿನ, 85 ಸಾವಿರ ರೂಪಾಯಿ ಬಾಕಿ ಬಿಲ್ ಬರಬೇಕು . ಕಾರ್ಖಾನೆಗೆ ಈಗಾಗಲೇ 20 …

Read More »

ಲಾಕ್‌ಡೌನ್ ಎಫೆಕ್ಟ್: ಪೊಲೀಸ್ ಠಾಣೆಯಲ್ಲಿ ಕೇಳೋರೇ ಇಲ್ಲ ಮಾಲೀಕರಿಲ್ಲದ ವಾಹನಗಳನ್ನು!

ಕೊರೋನಾ ವೈರಸ್ ಇನ್ನೂ ತನ್ನ ಕಬಂದಬಾಹುವನ್ನ ಚಾಚುತ್ತಲೇ ಇದೆ. ಮಾರ್ಚ್ ತಿಂಗಳ ಕೊನೆಯಲ್ಲಿ ಪ್ರಾರಂಭವಾದ ವೈರಸ್ ಅಕ್ಟೋಬರ್ ಬಂದರೂ ಕಡಿಮೆಯಾಗದೆ, ಇನ್ನೂ ಹೆಚ್ಚುತ್ತಲೆ ಇದೆ. ಮಾರ್ಚ್ ತಿಂಗಳಲ್ಲಿ ಕೊರೋನಾ ಹರಡುವಿಕೆಯ ಸರಪಳಿ ತುಂಡರಿಸಲು ಕೇಂದ್ರ ಸರ್ಕಾರ ಲಾಕ್‌ಡೌನ್ ನಿಯಮಾವಳಿಯನ್ನ ಜಾರಿಗೆ ತಂದಿತ್ತು. ಜನರು ಯಾರೂ ಅನಗತ್ಯವಾಗಿ ಓಡಾಡಬಾರದು, ಊರಿನಿಂದ ಊರಿಗೆ ಅಷ್ಟೆ ಅಲ್ಲ ಒಂದು ಏರಿಯಾದಿಂದ ಮತ್ತೊಂದು ಏರಿಯಾಗೆ ಹೋಗುವುದನ್ನು ಸಹ ನಿಷೇಧಿಸಿತ್ತು. ಅನಗತ್ಯ ಓಡಾಡಿದವರ ವಾಹನಗಳನ್ನ ಸಹ ಪೊಲೀಸ್ …

Read More »