ರಾಯಚೂರು: ಮಂತ್ರಾಲಯದಲ್ಲಿ ನಡೆಯುತ್ತಿರುವ ಗುರು ರಾಘವೇಂದ್ರ ಸ್ವಾಮಿಗಳ 349 ನೇ ಆರಾಧನಾ ಮಹೋತ್ಸವಕ್ಕೆ ಇಂದು ಉತ್ತರರಾಧನೆ ಸಂಭ್ರಮದ ಮೂಲಕ ತೆರೆ ಬಿದ್ದಿದೆ.ಪ್ರತಿ ವರ್ಷ ಉತ್ತರರಾಧನೆ ದಿನ ಮಂತ್ರಾಲಯದಲ್ಲಿ ಮಹಾರಥೋತ್ಸವ ನಡೆಯುತ್ತಿತ್ತು. ಆದ್ರೆ ಈ ಬಾರಿ ಕೊರೊನಾ ಆತಂಕ ಹಿನ್ನೆಲೆ ಮಠದ ಪ್ರಾಂಗಣದಲ್ಲಿ ಮಾತ್ರ ರಥೋತ್ಸವ ನಡೆಯಿತು. ಇಂದು ವಸಂತೋತ್ಸವ, ಮೂಲರಾಮದೇವರ ಪೂಜೆ ಸೇರಿ ನಾನಾ ವಿಶೇಷ ಪೂಜೆ ಹಾಗೂ ಮಹಾಪಂಚಾಮೃತ ಅಭೀಷೇಕದೊಂದಿಗೆ ಉತ್ತರರಾಧನೆ ನಡೆಯಿತು. ಆಗಸ್ಟ್ 2 ರಿಂದ ಆರಂಭವಾದ …
Read More »ಪ್ರವಾಹ ಸಮಸ್ಯೆ ಎದುರಾದರೆ ಅದನ್ನು ಎದುರಿಸುವ ಎಲ್ಲ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ: ತಹಶೀಲ್ದಾರ ಪ್ರಕಾಶ ಹೂಳೆಪ್ಪಗೋಳ
ಗೋಕಾಕ: ಪ್ರವಾಹ ಸಮಸ್ಯೆ ಎದುರಾದರೆ ಅದನ್ನು ಎದುರಿಸುವ ಎಲ್ಲ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಗೋಕಾಕ ತಹಶೀಲ್ದಾರ ಪ್ರಕಾಶ ಹೂಳೆಪ್ಪಗೋಳ ಹೇಳಿದರು. ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಪ್ರವಾಹ ಸಮಸ್ಯೆ ಇನ್ನೂ ಎದುರಾಗಿಲ್ಲ. ಹಿರಣ್ಯಕೇಶಿ, ಮಾರ್ಕಂಡೇಯ ನದಿಗಳಲ್ಲಿ ನೀರು ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿದೆ. ಮತ್ತು ಶಿರೂರು ಡ್ಯಾಂನಿಂದ ನೀರು ಬಿಡುಗಡೆಯಾಗಿದೆ ಹೀಗಾಗಿ ನದಿಗಳು ತುಂಬಿ ಹರಿಯುತ್ತಿವೆ. ಹಿಡಕಲ್ ಜಲಾಶಯ ಇನ್ನೂ ಅರ್ಧದಷ್ಟು ಖಾಲಿಯಿದೆ. ಅದು ಭರ್ತಿಯಾಗುವರೆಗೂ ಪ್ರವಾಹ …
Read More »ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ? ಸಿದ್ಧರಾಮಯ್ಯ
ಬೆಂಗಳೂರು: ಕಳೆದರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ, ಏರುತ್ತಿರುವ ನೆರೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾಗಿರುವ ಸರ್ಕಾರ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ? ಎಂದು ಆಸ್ಪತ್ರೆಯಲ್ಲಿರುವ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ರಾಜಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಮಾತ್ರವಲ್ಲ ಉತ್ತರ ಕರ್ನಾಟಕದಲ್ಲಿಯೂ ಮಳೆಯಿಂದಾಗಿ ಜನ ಪ್ರವಾಹದ ಭೀತಿಯಲ್ಲಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ಕಾರ್ಯಪ್ರವೃತ್ತವಾಗಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಅವರಿಗೆ …
Read More »ಭಾರಿ ಮಳೆಯ ಅಬ್ಬರಕ್ಕೆ ನಗರದ ಜನರು ತತ್ತರಿಸಿ ಹೋಗಿದ್ದಾರೆ.
ಬೆಳಗಾವಿ: ಭಾರಿ ಮಳೆಯ ಅಬ್ಬರಕ್ಕೆ ನಗರದ ಜನರು ತತ್ತರಿಸಿ ಹೋಗಿದ್ದಾರೆ. ಧಾರಾಕಾರ ಮಳೆಯಿಂದ, ಟಿಳಕವಾಡಿಯ ಕರಿಯಪ್ಪಾ ಕಾಲೋನಿ, ಯಳ್ಳೂರ ರಸ್ತೆ, ಆನಂದ ನಗರ, ವಡಗಾಂವ್ನಲ್ಲಿ ಮಳೆ ನೀರು ನಿಲ್ಲುತ್ತಿದೆ. ಹೀಗಾಗಿ, ಏರಿಯಾದ ಅರ್ಧದಷ್ಟು ಮನೆಗಳು ಮುಳುಗಡೆಯಾಗುತ್ತಿದೆ. ರಾತ್ರಿಯಿಡೀ ಸುರಿದ ಮಳೆಯಿಂದ ಮನೆಗಳಿಗೆ ನೀರು ನುಗುತ್ತಿದ್ದು ಮೂರು ಕಾಲೋನಿಗಳು ಭಾಗಶಃ ಆವೃತವಾಗಿವೆ. ಬೃಹತ್ ಮರಗಳು ಬಿದ್ದು ರಸ್ತೆ ಸಂಚಾರಕ್ಕೆ ಅಡೆತಡೆ ಉಂಟಾಗಿದೆ. ರಸ್ತೆಯಲ್ಲಿ ತುಂಬಿರೋ ನೀರಲ್ಲಿ ಮಹಿಳೆಯರು, ವೃದ್ಧರು ಓಡಾಡುವ ಸ್ಥಿತಿ …
Read More »ಹೀರೋಗಳ ಜೊತೆ ಮಲಗಿ ನಾನು ಅವಕಾಶ ಪಡೆದಿಲ್ಲ – ‘ಕೆಜಿಎಫ್’ನ ಪ್ರಧಾನಿ
ಮುಂಬೈ: ಹೀರೋಗಳ ಜೊತೆ ಮಲಗಿ ನಾನು ಸಿನಿಮಾಗಳಲ್ಲಿ ಅವಕಾಶ ಪಡೆದುಕೊಂಡಿಲ್ಲ ಎಂದು 90ರ ದಶಕದ ಬಾಲಿವುಡ್ನ ನಟಿ ರವೀನಾ ಟಂಡನ್ ಅಚ್ಚರಿ ಹೇಳಿಕೆಯನ್ನು ನೋಡಿದ್ದಾರೆ.ಇತ್ತೀಚೆಗೆ ನಟಿ ರವೀನಾ ಟಂಡನ್ ಸಂದರ್ಶನವೊಂದರಲ್ಲಿ ತನ್ನ ಸಿನಿಮಾ ವೃತ್ತಿ ಜೀವನದ ಬಗ್ಗೆ ಮಾತನಾಡಿದ್ದಾರೆ. ಸಿನಿಮಾದಲ್ಲಿ ಅವಕಾಶ ಪಡೆಯಲು ತಾವು ಅನುಭವಿಸಿದ ಕಷ್ಟಗಳು ಮತ್ತು ಕೆಲವು ಕಹಿ ಘಟನೆಯ ಸತ್ಯಗಳನ್ನು ಬಿಚ್ಚಿಟ್ಟಿದ್ದಾರೆ. ನಾನು ಯಾವುದೇ ಗಾಡ್ಫಾದರ್ಗಳನ್ನು ಹೊಂದಿರಲಿಲ್ಲ. ಅಲ್ಲದೇ ನನ್ನನ್ನು ಯಾವುದೇ ನಾಯಕ ಕೂಡ ಪ್ರಮೋಟ್ …
Read More »ಮಳೆ ಅನಾಹುತ – ತುರ್ತಾಗಿ 50 ಕೋಟಿ ರೂ. ಬಿಡುಗಡೆಗೆ :B.S.Y.
ಬೆಂಗಳೂರು: ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.ಕರ್ನಾಟಕದಲ್ಲಿ ಭಾರೀ ಮಳೆ ಆಗುತ್ತಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ಆದ್ದರಿಂದ ಆಸ್ಪತ್ರೆಯಲ್ಲಿದ್ದರೂ ಸಿಎಂ ಯಡಿಯೂರಪ್ಪ ಎಲ್ಲಾ ಡಿಸಿಗಳಿಂದ ಮಾಹಿತಿ ಪಡೆದು, ಅವಾಂತರ ತಡೆಗೆ ಸಿಎಂ ಸೂಚನೆ ನೀಡಿದ್ದಾರೆ. ಅಲ್ಲದೇ ಮಳೆ ಅನಾಹುತ ತಡೆಯಲು ತುರ್ತಾಗಿ 50 ಕೋಟಿ ರೂಪಾಯಿ ಬಿಡುಗಡೆ ಮಾಡಲು ಮುಖ್ಯಕಾರ್ಯದರ್ಶಿಗೆ ಸಿಎಂ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ …
Read More »ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ : ಕೆಲವೆಡೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ
ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಮಳೆ ಮತ್ತೆ ಬಿರುಸು ಪಡೆದುಕೊಂಡಿದೆ. ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಹಾಸನ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ನದಿಗಳ ನೀರಿನ ಮಟ್ಟದಲ್ಲಿ ಭಾರಿ ಏರಿಕೆ ಕಂಡು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಅಲ್ಲಲ್ಲಿ ಮತ್ತೆ ಮಣ್ಣು ಕುಸಿತದ ಪ್ರಕರಣಗಳು ವರದಿಯಾಗುತ್ತಿವೆ. ಮೂಡಿಗೆರೆ ತಾಲೂಕಿನ ಮುಗ್ರಹಳ್ಳಿ ಸೇತುವೆ ಕುಸಿಯುವ ಹಂತ ತಲುಪಿದ್ದು, ಸ್ಥಳೀಯರಲ್ಲಿ ಆತಂಕ …
Read More »ಊದು ಬತ್ತಿ ಕಡ್ಡಿಗಳನ್ನು ಉಪಯೋಗಿಸಿ ಐದು ಇಂಚು ಎತ್ತರದ ಸುಂದರಶ್ರೀರಾಮ ಮಂದಿರ ನಿರ್ಮಿಸಿದ್ದಾರೆ.
ಮಂಗಳೂರು: ಇತಿಹಾಸ ಪ್ರಸಿದ್ಧ ಶ್ರೀರಾಮಮಂದಿರ ನಿರ್ಮಾಣಕ್ಕೆ ದೇಶದಾದ್ಯಂತ ಪೂಜೆ, ಪುನಸ್ಕಾರ, ಪ್ರಾರ್ಥನೆಗಳು ನಡೆಯುತ್ತಿದೆ. ರಾಮಮಂದಿರ ನಿರ್ಮಾಣದ ಸಾರ್ಥಕ ಸಂಭ್ರಮದಲ್ಲಿ ಇಲ್ಲೊಬ್ಬರು ತಮ್ಮ ಕಲ್ಪನೆಯ ರಾಮ ಮಂದಿರ ನಿರ್ಮಾಣ ಮಾಡಿ ವಿಸ್ಮಯ ಸೃಷ್ಟಿಸಿದ್ದಾರೆಗಡಿನಾಡು ಕಾಸರಗೋಡಿನ ಮಂಜೇಶ್ವರದ ಕಡಂಬಾರ್ ಚೆಂಬಪದವು ನಿವಾಸಿ ಮೌನೇಶ್ ಆಚಾರ್ಯ ಉರಿದ ಊದುಬತ್ತಿಯ ಉಳಿದ ತುಂಡು ಕಡ್ಡಿಯಿಂದ ರಾಮ ಮಂದಿರದ ಕಲ್ಪನೆಗೆ ರೂಪ ನೀಡಿದ್ದಾರೆ. ಅಂಗೈಯೊಳಗೆ ಅಡಕವಾಗುವ ಅತೀ ಚಿಕ್ಕ ರಾಮಮಂದಿರ ನೋಡುಗರಿಗೆ ವಿಸ್ಮಯ ಸೃಷ್ಟಿಸುತ್ತಿದೆ. ರಾಮ ಮಂದಿರ …
Read More »ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರಲ್ಲಿ ಶಾಸಕ ಬಿ.ಸತ್ಯನಾರಾಯಣ್ ಅಂತ್ಯಕ್ರಿಯೆ
ತುಮಕೂರು, ಆ.5-ನಿನ್ನೆ ನಿಧನರಾದ ಜೆಡಿಎಸ್ ಶಾಸಕ ಬಿ.ಸತ್ಯನಾರಾಯಣ್ ಅವರ ಅಂತ್ಯಕ್ರಿಯೆ ಅವರ ಹುಟ್ಟೂರಾದ ಭುವನಹಳ್ಳಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ನೆರವೇರಿತು. ಪತ್ನಿ ಅಮ್ಮಾಜಮ್ಮ, ಪುತ್ರ ಎಸ್.ಪ್ರಕಾಶ್ ಹಾಗೂ ಐವರು ಹೆಣ್ಣುಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗದವರು ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡು ಅಗಲಿದ ತಂದೆಗೆ ಅಂತಿಮ ವಿದಾಯ ಹೇಳಿದರು. ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ರಾಜ್ಯ ಯುವಘಟಕದ ಅಧ್ಯಕ್ಷ ನಿಖಿಲ್ಕುಮಾರ್, ಶಾಸಕರಾದ ಡಿ.ಸಿ.ಗೌರಿಶಂಕರ್, ವೀರಭದ್ರಯ್ಯ, ಜಿಲ್ಲಾ ಜೆಡಿಎಸ್ …
Read More »ಬೆಳಗಾವಿ ಜಿಲ್ಲೆಯ ಶಬರಿ ಕೊಳ್ಳದಲ್ಲಿ ವಿಶೇಷ ಪೂಜೆ
ಬೆಳಗಾವಿ ಜಿಲ್ಲೆಯ ಶಬರಿ ಕೊಳ್ಳದಲ್ಲಿ ವಿಶೇಷ ಪೂಜೆ ಪ್ರಭು ಶ್ರೀರಾಮನ ಜನ್ಮಸ್ಥಾನ ಅಯೋಧ್ಯೆಯಲ್ಲಿ ಭವ್ಯ ದಿವ್ಯ ಶ್ರೀ ರಾಮ ಮಂದಿರದ ಭೂಮಿಪೂಜೆ ಕಾರ್ಯಕಮ. ಅಂಗವಾಗಿ ಭಾರತ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ರಾಮದುರ್ಗ ಮಂಡಲವತಿಯಿಂದ ಇಂದು ಪ್ರಭು ಶ್ರೀರಾಮ ಮಾತೆ ಸೀತಾದೇವಿ ಲಕ್ಷ್ಮಣ ದೇವರು ಗಳು ಪಾದಸ್ಷರ್ಷಿಸಿದ ಪುಣ್ಯಭೂಮಿ ಶಬರಿ ಕೊಳ್ಳ . ಮಾತೆ ಶಬರಿ ದೇವಿಗೆ ದರ್ಶನ ನೀಡಿದ ಒಂದು ಪವಿತ್ರ ಸ್ಥಳ. ಶಾಂತಿಃ ಸಮೃದ್ಧ ಕ್ಕಾಗಿ …
Read More »
Laxmi News 24×7