ಬೆಂಗಳೂರು: ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಗೌರವ್, ಹೀನಾ ಹಾಗೂ ಅಣ್ಣಪ್ಪ ಬಂಧಿತರು. ಆರೋಪಿಗಳು ಲಾಡ್ಜ್ ನಡೆಸಲು ಪರವಾನಗಿ ಪಡೆದು ಅನಧಿಕೃತವಾಗಿ ವೇಶ್ಯಾವಾಟಿಕೆಗೆ ಇಳಿದಿದ್ದರು. ಕೆಲಸದ ಆಮಿಷವೊಡ್ಡಿ ಹೊರರಾಜ್ಯದಿಂದ ಹುಡುಗಿಯರನ್ನು ಕರೆಯಿಸಿ ಕಂಫರ್ಟ್ ಹೋಟೆಲ್ನಲ್ಲಿ ದಂಧೆ ನಡೆಸುತ್ತಿದ್ದರು. ಆನ್ಲೈನ್ನಲ್ಲಿ ಮೊಬೈಲ್ ನಂಬರ್ ಹಾಕಿಕೊಂಡು, ಟೆಲಿಕಾಲರ್ ಮೂಲಕ ಗಿರಾಕಿಗಳನ್ನ ಕರೆಸುತ್ತಿದ್ದರು. ಇದು ಯಾರಿಗೂ ಗೊತ್ತಾಗದಂತೆ ಒಂದೊಂದು ನಂಬರ್ ಯ್ಯೂಸ್ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಖಚಿತ …
Read More »ಅಕ್ರಮ ಹಣ ವರ್ಗಾವಣೆ ಪ್ರಕರಣ ; ಹಲವೆಡೆ ಇಡಿ ದಾಳಿ
ಮುಂಬೈ/ಹೈದರಾಬಾದ್, ಜು.28-ಮುಂಬೈ ವಿಮಾನ ನಿಲ್ದಾಣಗಳ ನಿರ್ವಹಣೆ ವಿಚಾರದಲ್ಲಿ ನಡೆದಿದೆ ಎನ್ನಲಾದ 705 ಕೋಟಿ ರೂ. ಗಳ ಅವ್ಯವಹಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಹಲವಡೆ ದಾಳಿಗಳನ್ನು ನಡೆಸಿದೆ. ಜಿವಿಕೆ ಗ್ರೂಪ್, ಮುಂಬೈ ಇಂಟರ್ನ್ಯಾಷನಲ್ ಏರ್ ಪೋರ್ಟ್ ಲಿಮಿಟೆಡ್ (ಎಂಐಎಎಲ್) ಮತ್ತು ಇತರ ಸಂಸ್ಥೆಗಳು ಈ ಅವ್ಯವಹಾರದಲ್ಲಿ ಶಾಮೀಲಾಗಿದ್ದು, ಇಂದು ಬೆಳಗ್ಗೆಯಿಂದ ವಾಣಿಜ್ಯ ರಾಜಧಾನಿ ಮುಂಬೈ ಮತ್ತು ಮುತ್ತಿನ ನಗರಿ ಹೈದರಾಬಾದ್ನ ವಿವಿಧೆಡೆ …
Read More »ಕೊರೊನಾ ಸೋಂಕಿತ ಮಹಿಳೆಯರ ಮೇಲೂ ಕಾಮುಕರ ಕಣ್ಣು.!
ನೋಯ್ಡಾ(ಉ.ಪ್ರ.),ಜು.28- ಡೆಡ್ಲಿ ಕೊರೊನಾ ಸೋಂಕಿನಿಂದ ನರಳುತ್ತಾ ಆಸ್ಪತ್ರೆಗಳ ಪ್ರತ್ಯೇಕ ಕೊಠಡಿಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿಯರ ಮತ್ತು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಪ್ರಕರಣಗಳು ದೇಶದ ಕೆಲವಡೆ ವರದಿಯಾಗುತ್ತಿದೆ. ಕಳೆದ ವಾರ ದೆಹಲಿಯಲ್ಲಿ ಅಪ್ರಾಪ್ತೆಯ ಮೇಲೆ ಇಬ್ಬರು ಕಾಮುಕರು ಅತ್ಯಾಚಾರ ನಡೆಸಿದ ಪ್ರಕರಣದ ಬೆನ್ನಲ್ಲೇ ಉತ್ತರ ಪ್ರದೇಶದ ನೋಯ್ಡಾದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಘಟನೆ ವರದಿಯಾಗಿದೆ. ನೋಯ್ಡಾದ ಖಾಸಗಿ ಅಸ್ಪತ್ರೆಯೊಂದರ ಐಸೋಲೇಷನ್ ವಾರ್ಡ್ನಲ್ಲಿ ಕೋವಿಡ್-19 ವೈರಾಣು ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ 20 …
Read More »ವಿಶ್ವನಾಥ್, ಎಂಟಿಬಿಗೆ ಸಚಿವ ಸ್ಥಾನ ಸಿಕ್ಕರೆ ಒಳ್ಳೆಯದು: ಶ್ರೀಮಂತ ಪಾಟೀಲ್
ಧಾರವಾಡ: ಹೆಚ್. ವಿಶ್ವನಾಥ್ ಹಾಗೂ ಎಂಟಿಬಿ ನಾಗರಾಜ್ ತ್ಯಾಗ ಮಾಡಿ ಬಂದವರು. ಈ ಸರ್ಕಾರ ರಚನೆಗೆ ಅವರ ಸಹಕಾರ ಬಹಳ ಸಿಕ್ಕಿದೆ. ಅವರಿಗೆ ಸಚಿವ ಸ್ಥಾನ ಸಿಕ್ಕರೆ ಒಳ್ಳೆಯದು ಎಂದು ಅಲ್ಪ ಸಂಖ್ಯಾತ ಇಲಾಖೆಯ ಸಚಿವ ಶ್ರೀಮಂತ ಪಾಟೀಲ್ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ನಮ್ಮ ಪಕ್ಷದ ಮುಖಂಡರು ಎಲ್ಲ ಸರಿ ಪಡಿಸ್ತಾರೆ. ಯಾವುದೇ ತೊಂದರೆ ಆಗದಂತೆ ನೋಡಿಕೊಳ್ತಾರೆ ಎಂದು ಹೇಳಿದರು. ನಿಗಮ …
Read More »ವಿಡಿಯೋ ಕಾಲ್ ಮಾಡಿ ವೈದ್ಯರ ಸಲಹೆ ಪಡೆದು ಹೆರಿಗೆ ಮಾಡಿಸಿದ ಮಹಿಳೆಯರು
ಹಾವೇರಿ : ವಿಡಿಯೋ ಕಾಲ್ ಮೂಲಕ ವೈದ್ಯರ ಸಲಹೆ ಪಡೆದು ಮಹಿಳೆಯರು ಹೆರಿಗೆ ಮಾಡಿಸಿರುವ ಘಟನೆ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ 2:30ರ ಸುಮಾರಿಗೆ ವಾಸವಿ ಪತ್ತೆಪೂರ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಆದ್ರೆ ಸಂಡೇ ಲಾಕ್ ಡೌನ್ ಇದ್ದ ಕಾರಣ ಇಡೀ ನಗರವೇ ಸ್ತಬ್ಧವಾಗಿತ್ತು. ಹೀಗಾಗಿ ವಾಸವಿ ಪತ್ತೆಪೂರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಸಾಧ್ಯವಾಗಿರಲ್ಲಿಲ್ಲ. ಇತ್ತ ಮಹಿಳೆಯ ಆಕ್ರಂದನ ಮತ್ತು ಕಿರುಚುವುದನ್ನ ಕಂಡ ಸ್ಥಳೀಯ …
Read More »24 ಗಂಟೆಯಲ್ಲಿ 654 ಜನರು ಸಾವು ಇಂದು ವಿಶ್ವದಲ್ಲೇ ಅತಿ ಹೆಚ್ಚು.
ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15 ಲಕ್ಷದ ಹತ್ತಿರ ಬಂದಿದೆ. ಸಾವಿನ ಸಂಖ್ಯೆಯೂ ವೇಗವಾಗಿ ಹೆಚ್ಚುತ್ತಿದೆ. ಕಳೆದ 24 ಗಂಟೆಗಳಲ್ಲಿ 47,704 ಹೊಸ ಸೋಂಕು ಪ್ರಕರಣಗಳು ಕಾಣಿಸಿಕೊಂಡಿವೆ. 24 ಗಂಟೆಯಲ್ಲಿ 654 ಜನರು ಸಾವನ್ನಪ್ಪಿದ್ದಾರೆ. ಈ ಸಾವುಗಳು ಇಂದು ವಿಶ್ವದಲ್ಲೇ ಅತಿ ಹೆಚ್ಚು. ಅಮೆರಿಕ ಮತ್ತು ಬ್ರೆಜಿಲ್ನಲ್ಲಿ ಸಾವಿನ ಸಂಖ್ಯೆ ಭಾರತಕ್ಕಿಂತ ಕಡಿಮೆಯಿದೆ. ಯುಎಸ್ ಮತ್ತು ಬ್ರೆಜಿಲ್ ನಲ್ಲಿ ಕಳೆದ …
Read More »ಅಸ್ಸಾಂ ಮತ್ತು ಬಿಹಾರದಲ್ಲಿ ಪ್ರವಾಹದಿಂದ ಸುಮಾರು 46ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಗುವಾಹಟಿ/ಪಟ್ನಾ : ಅಸ್ಸಾಂ ಮತ್ತು ಬಿಹಾರದಲ್ಲಿ ಪ್ರವಾಹದಿಂದ ಸುಮಾರು 46ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಕೊಂಚ ಸುಧಾರಿಸಿದೆ. 22 ಜಿಲ್ಲೆಗಳ 22.34 ಲಕ್ಷ ಜನ ಪ್ರವಾಹದಿಂದ ಬಾಧಿತರಾಗಿದ್ದು, ಸೋಮವಾರ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯು ಗೋಲಾಘಾಟ್ ಜಿಲ್ಲೆಯ ಬೋಕಾಖಾಟ್ನಲ್ಲಿ ನೆಲೆಸಿದ್ದರು. ಇದರೊಂದಿಗೆ ಅಸ್ಸಾಂನಲ್ಲಿ ಪ್ರಕೃತಿ ವಿಕೋಪದಿಂದ ಸತ್ತವರ ಸಂಖ್ಯೆಯು 129ಕ್ಕೆ ಏರಿಕೆಯಾಗಿದೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು (ಎಎಸ್ಡಿಎಂಎ) ತಿಳಿಸಿದೆ. …
Read More »ಚಿಕಿತ್ಸೆಗೆ ತಡ ಮಾಡಿದ ಖಾಸಗಿ ಆಸ್ಪತ್ರೆ ವಿರುದ್ಧ ಕ್ರಮ: ಸುಧಾಕರ್
ಬೆಂಗಳೂರು: ನಟಿ ಸುಧಾರಣಿ ಅವರಿಗೆ ಚಿಕಿತ್ಸೆ ನೀಡಲು ತಡಮಾಡಿದ ಶೇಷಾದ್ರಿಪುರಂ ಅಪೊಲೊ ಆಸ್ಪತ್ರೆ ವಿರುದ್ಧ ಕ್ರಮವಹಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ. ‘ನಟಿ ಸುಧಾರಣಿ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ಬಂದರೂ ಚಿಕಿತ್ಸೆಗೆ ತಡಮಾಡಿದ್ದಾರೆ ಎಂಬ ಸುದ್ದಿ ನೋಡಿದೆ. ಅವರಷ್ಟೇ ಅಲ್ಲ, ಯಾರೊಬ್ಬರೂ ಚಿಕಿತ್ಸೆ ಸಿಗದೆ ಪರದಾಡಬಾರದು’ ಎಂದು ಸಚಿವರು ಹೇಳಿದ್ದಾರೆ. ಸುಧಾಕರ್ ಅವರ ಆಪ್ತ ಸಹಾಯಕನಿಗೆ ಕೊರೊನಾ ಸೋಂಕು ತಗುಲಿದ್ದು ಅವರು ಮತ್ತೊಮ್ಮೆ ಕ್ವಾರಂಟೈನ್ ಆಗಬೇಕಿದೆ ಎಂಬ …
Read More »ಆಗಸ್ಟ್ 1 ರಿಂದ ಕಾರ್, ಬೈಕ್ ಕೊಳ್ಳುವವರಿಗೆ ಸಿಹಿ ಸುದ್ದಿ
ಆಗಸ್ಟ್ 1 ರಿಂದ ಹೊಸ ಕಾರ್, ದ್ವಿಚಕ್ರ ವಾಹನವನ್ನು ಖರೀದಿಸುವುದು ಸುಲಭವಾಗಲಿದೆ. ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ (ಐಆರ್ಡಿಎಐ) ಪರಿಣಾಮವಾಗಿ ಹೊಸ ವಾಹನಗಳಿಗೆ ಆನ್-ರೋಡ್ ಬೆಲೆಗಳು ಸ್ವಲ್ಪ ಕಡಿಮೆಯಾಗುತ್ತವೆ. ಏಕೆಂದರೆ ಮೂರು ಅಥವಾ ಐದು ವರ್ಷಗಳವರೆಗೆ ದೀರ್ಘಕಾಲೀನ ಮೋಟಾರು ವಾಹನ ವಿಮೆಯನ್ನು ಕಡ್ಡಾಯಗೊಳಿಸುವ ನಿಯಮವನ್ನು ತೆಗೆದುಹಾಕಲಾಗಿದೆ. ಉದ್ಯಮವು ಈಗ ಹೊಸ ವಾಹನವನ್ನು ಖರೀದಿಸುವಾಗ ಅಗತ್ಯವಾದ ಕಡ್ಡಾಯವಾದ ಒಂದು ವರ್ಷದ, ಸ್ವಂತ-ಹಾನಿ ವಿಮಾ ರಕ್ಷಣೆಗೆ ಮರಳಿದೆ. ಹೊಸ ವಾಹನ ಮಾಲೀಕರು …
Read More »ತಮಿಳುನಾಡಿನ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ಸಂದರ್ಶನ
ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜಕೀಯ ಸೇರುವುದಂತೂ ಪಕ್ಕಾ ಆಗಿದೆ. ಅದಕ್ಕೂ ಮುನ್ನ ತನ್ನೂರು ಕರೂರಿನಲ್ಲಿ ಜನರೊಂದಿಗೆ ಬೆರೆತು ವಿವಿಧ ಚಟುವಟಿಕಗೆಳಲ್ಲಿ ಅವರು ತೊಡಗಿಕೊಂಡಿದ್ದಾರೆ. ರೈತರ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸಿದ್ದಾರೆ. ಇತ್ತೀಚೆಗೆ ತಮಿಳು ವಾಹಿನಿಯೊಂದಕ್ಕೆ ಅವರ ನೀಡಿರುವ ಸಂದರ್ಶನ ತಮಿಳುನಾಡಿನ ರಾಜಕೀಯದಲ್ಲಿಯೇ ಸಂಚಲನ ಸೃಷ್ಟಿಸಿದೆ. ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ಅಪಮೌಲ್ಯೀಕರಣವನ್ನು ಶ್ಲಾಘಿಸಿದ್ದಾರೆ. ಪ್ರಧಾನಿ ಕಚೇರಿಯನ್ನು ಸಾರ್ವಜನಿಕರ ಸಂಪರ್ಕಕಕ್ಕೂ ಲಭ್ಯವಾಗುವಂತೆ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೋದಿ ಆಡಳಿತವನ್ನು ಮೆಚ್ಚಿದ್ದು …
Read More »
Laxmi News 24×7