Breaking News

ಮೀನುಗಾರರ ಬಲೆಗೆ ಸಿಕ್ಕಿ ಬಿದ್ದ ಮೊಸಳೆ ಮರಿ; ಅರಣ್ಯಾಧಿಕಾರಿಗಳಿಗೆ ಹಸ್ತಾಂತರ

Spread the love

ಚಿಕ್ಕೋಡಿ: ಮೀನುಗಾರರರು ಹಾಕಿದ್ದ ಬಲೆಗೆ ಸಿಕ್ಕಿದ್ದ ಮೋಸಳೆಮರಿಯನ್ನು ರಕ್ಷಿಸಿದ ಮೀನುಗಾರರು ಅದನ್ನು ಇಲಾಖಾ ಅಧಿಕಾರಿಗಳಿಗೆ ಹಸ್ತಾಂತರ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ನಡೆದಿದೆ.

ಮೀನು ಹಿಡಿಯುವ ಸಲುವಾಗಿ ಮೀನುಗಾರರು ನಿನ್ನೆ ಸಂಜೆ ದೂಧಗಂಗಾ ನದಿಗೆ ಬಲೆ ಹಾಕಿಬಂದಿದ್ದರು. ಇಂದು ಬೆಳಗ್ಗೆ ಹೋಗಿ ನೋಡಿದರೆ ಬಲೆಯಲ್ಲಿ ಮೊಸಳೆ ಸಿಕ್ಕಿಹಾಕಿಕೊಂಡಿದೆ. ಇದನ್ನು ಕಂಡ ಮೀನುಗಾರರಿಗೆ ಅಚ್ಚರಿ, ಭಯ ಎರಡೂ ಆಗಿದೆ, ಅದ್ಯ ಆ ಮೊಸಳೆ ಮರಿಯನ್ನು ಅರಣ್ಯ ಇಲಾಖಾ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಸದ್ಯ ನದಿಯಲ್ಲಿ ಮೊಸಳೆ ನೋಡಿರುವುದು ಮೀನುಗಾರರಲ್ಲಿ ಆತಂಕ ಸೃಷ್ಟಿಸಿದೆ.

 


Spread the love

About Laxminews 24x7

Check Also

ಪಾಂಗುಳ ಗಲ್ಲಿಯ ರಸ್ತೆಯಲ್ಲಿ ಸ್ಟಾಲ್ ವಾಹನಗಳ ದ್ವಿಮುಖ ಪಾರ್ಕಿಂಗ್‌ನಿಂದಾಗಿ ಸಂಚಾರ ಸಮಸ್ಯೆ!!

Spread the love ಪಾಂಗುಳ ಗಲ್ಲಿಯ ರಸ್ತೆಯಲ್ಲಿ ಸ್ಟಾಲ್ ವಾಹನಗಳ ದ್ವಿಮುಖ ಪಾರ್ಕಿಂಗ್‌ನಿಂದಾಗಿ ಸಂಚಾರ ಸಮಸ್ಯೆ!! ಗಣೇಶೋತ್ಸವ ಕೇವಲ ಎಂಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ