Breaking News

ಯುವಕನ ಹುಚ್ಚಾಟ: ಟೆಲಿಫೋನ್ ಟವರ್ ಮೇಲಿಂದ ನದಿಗೆ ಹಾರಿ ಈಜಾಟ!

Spread the love

ಚಿಕ್ಕೋಡಿ: ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಭೀಕರವಾಗಿದೆ. ಕೃಷ್ಣಾ ನದಿಯಂತೂ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಆದ್ರೆ ತುಂಬಿತುಳುಕುತ್ತಿರುವ ಕೃಷ್ಣಾ ನದಿಯಲ್ಲಿ ಯುವಕನೊಬ್ಬ ಹುಚ್ವಾಟ ಮೆರೆದಿದ್ದಾನೆ.

ಟವರ್ ಮೇಲೇರಿ ನದಿಗೆ ಹಾರಿ ಮನಸಾರೆ ಈಜಾಟ ನಡೆಸಿದ ಯುವಕ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಯುವಕ ಸಾಗರ್ ಕೋಳಿ ಎಂಬಾತನೇ ಈ ಹುಚ್ಚಾಟ ಮೆರೆದವ.

ಸಾಗರ್ ಕೋಳಿ, ಟೆಲಿಫೋನ್ ಟವರ್ ಮೇಲೇರಿ ಅಲ್ಲಿಂದ ನದಿಗೆ ಹಾರಿ ಮನಸಾರೆ ಈಜಾಟ ನಡೆಸಿದ್ದಾನೆ.
            


Spread the love

About Laxminews 24x7

Check Also

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ

Spread the love ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ