Breaking News

ಮಂಗಳೂರು ಜೈಲಿನಿಂದ 40 ಕೈದಿಗಳು ಚಿಕ್ಕಮಗಳೂರಿನ ಕಾರಾಗೃಹಕ್ಕೆ ಶಿಫ್ಟ್…

Spread the love

ಚಿಕ್ಕಮಗಳೂರು : ಮಂಗಳೂರು ಕಾರಾಗೃಹದಲ್ಲಿ ಸ್ಥಳಾವಕಾಶದ ಕೊರತೆಯಿಂದ ಚಿಕ್ಕಮಗಳೂರಿನ ಕಾರಾಗೃಹಕ್ಕೆ 40 ಕೈದಿಗಳನ್ನು ಸ್ಥಳಾಂತರಿಸಲಾಗಿದೆ.

ಮಂಗಳೂರಿನ ಕೈದಿಗಳನ್ನು ಚಿಕ್ಕಮಗಳೂರು ಕಾರಾಗೃಹಕ್ಕೆ ಕರೆ ತಂದಿರುವುದಕ್ಕೆ ಇಲ್ಲಿನ ಕಾರಾಗೃಹದಲ್ಲಿರುವ ಕೈದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಕೊರೊನಾ ಸೋಂಕಿನ ಕಾರಣದಿಂದ ಸಾಮಾಜಿಕ ಅಂತರ ಕಾಪಾಡಲು ಸಮಸ್ಯೆಯಾಗುವ ಹಿನ್ನೆಲೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದ್ದು.

ಎರಡು ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ 40 ಕೈದಿಗಳು ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಕಾರಾಗೃಹ ಸೇರಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ