ಖಾನಾಪುರ: ತಾಲೂಕಿನ ವಾಟರೆ ಗ್ರಾಮದ ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಕಾರು ಹಾಯ್ದು ಶ್ರೀಷಾ ಸಂತೋಷ ನಾಯ್ಕ (1.6 ವರ್ಷ) ಮೃತಪಟ್ಟ ಘಟನೆ ನಡೆದಿದೆ. ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Spread the loveಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 15 ತಾಲೂಕಿನ ತಾಲೂಕಾ ಪಂಚಾಯಿತಿಗಳ ಪೈಕಿ ಕಾಗವಾಡ ತಾಲೂಕ ಪಂಚಾಯಿತಿ ವತಿಯಿಂದ …