ಖಾನಾಪುರ: ತಾಲೂಕಿನ ವಾಟರೆ ಗ್ರಾಮದ ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಕಾರು ಹಾಯ್ದು ಶ್ರೀಷಾ ಸಂತೋಷ ನಾಯ್ಕ (1.6 ವರ್ಷ) ಮೃತಪಟ್ಟ ಘಟನೆ ನಡೆದಿದೆ. ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …