Breaking News

ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಅವರ ಜನ್ಮ ದಿನ ಪ್ರಯುಕ್ತರಕ್ತದಾನ ಶಿಬಿರ

Spread the love

ಚಾಮರಾಜನಗರ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರ ಜನ್ಮ ದಿನ ಪ್ರಯುಕ್ತ ಕೊಳ್ಳೆಗಾಲದ ಸತೀಶ ಜಾರಕಿಹೊಳಿ ವಿಚಾರ ವೇದಿಕೆಯ ಕಾರ್ಯಕರ್ತರು ಸೋಮವಾರ ರಕ್ತದಾನ ಶಿಬಿರ ಏರ್ಡಿಸಿದ್ದರು.


ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ರಾಜ್ಯ ಘಟಕದ ಅಧ್ಯಕ್ಷ ಶಿವು ಸಂಕರ, ಜಿಯಾ ಸುಲ್ತಾನ್, ಸಿದ್ದಪ್ಪಾ ನಾಯಕ, ನಿತೀನ್ ಸೇರಿದಂತೆ ಇತರರು ಇದ್ದರು.

https://youtu.be/OYEMtBeW6b0


Spread the love

About Laxminews 24x7

Check Also

ಶಕ್ತಿ ಯೋಜನೆ ಎಫೆಕ್ಟ್… ಖಾಸಗಿ ಬಸ್​ಗಳ ‘ಖಾಲಿ’ ಓಡಾಟ.

Spread the loveಚಾಮರಾಜನಗರ: ರಾಜ್ಯ ಸರ್ಕಾರದ ಶಕ್ತಿ ಯೋಜನೆಯು ಮಹಿಳೆಯರಲ್ಲಿ ಸಂತಸ ಮೂಡಿಸಿದ್ದರೇ, ಖಾಸಗಿ ಬಸ್​ ಮಾಲೀಕರಿಗೆ ಸಂಕಷ್ಟ ತಂದಿಟ್ಟಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ