Breaking News

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು: ಅಧಿಕೃತ ಘೋಷಣೆ ಒಂದೇ ಬಾಕಿ

Spread the love

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೊವಿಡ್ ಸಭೆಯಲ್ಲಿ ವೀಕೆಂಡ್ ಕಫ್ರ್ವೂವನ್ನು ರದ್ದುಗೊಳಿಸಲಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಒಂದೇ ಬಾಕಿಯಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಕೊವಿಡ್ ತಜ್ಞರ, ಸಚಿವರ ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಯಿತು. ಈ ವೇಳೆ ಹಲವು ಸಚಿವರು ವೀಕೆಂಡ್ ಕಫ್ರ್ಯೂವನ್ನು ಜಾರಿ ಮಾಡದಂತೆ ಹಲವು ಸಚಿವರು ಸಿಎಂ ರನ್ನು ಕೇಳಿಕೊಂಡರು. ಈ ವೇಳೆ ಸಚಿವರ ಮಾತಿಗೆ ಸಹಮತ ವ್ಯಕ್ತಪಡಿಸಿದ ಸಿಎಂ ವೀಕೆಂಡ್ ಕಫ್ರ್ಯೂವನ್ನು ರದ್ದುಗೊಳಿಸಲು ನಿರ್ಧಾರ ತೆಗೆದುಕೊಂಡಿದ್ದಾರೆ.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ