Breaking News
Home / ಜಿಲ್ಲೆ / ಗಡಿ ಕಣ್ಗಾವಲು ವಿಸ್ತರಿಸಿ ಸರಕಾರ ಆದೇಶ

ಗಡಿ ಕಣ್ಗಾವಲು ವಿಸ್ತರಿಸಿ ಸರಕಾರ ಆದೇಶ

Spread the love

ಬೆಂಗಳೂರು – ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಪ್ರದೇಶಗಳಲ್ಲಿ ಹಾಕಲಾಗಿರುವ ಕಣ್ಗಾವಲನ್ನು ಆಗಸ್ಟ್ 30ರ ವರೆಗೂ ವಿಸ್ತರಿಸಿದ ಸರಕಾರ ಆದೇಶ ಹೊರಡಿಸಿದೆ.

 

ಕರ್ನಾಟಕ -ಮಹಾರಾಷ್ಟ್ರ, ಕರ್ನಾಟಕ – ಕೇರಳ ಗಡಿ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಕಣ್ಗಾವಲು ಹಾಕಿ ಈ ಹಿಂದೆ ಜುಲೈ 3ರಂದು ಆದೇಶ ಹೊರಡಿಸಲಾಗಿತ್ತು. ಇದೀಗ ಈ ಆದೇಶವನ್ನು ಆಗಸ್ಟ್ 30ರ ವರೆಗೆ ವಿಸ್ತರಿಸಲಾಗಿದೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ