Breaking News

ಕಾಂಗ್ರೆಸ್​ ಹೈಕಮಾಂಡ್​​ನಿಂದ ಬಿಗ್​ ಶಾಕ್; ಸಿಎಂ ಇಬ್ರಾಹಿಂ ನಿರೀಕ್ಷೆ ನೀರುಪಾಲು..!

Spread the love

ಬೆಂಗಳೂರು: ಕಾಂಗ್ರೆಸ್‌ ಹಿರಿಯ ನಾಯಕ ಎಸ್‌.ಆರ್ ಪಾಟೀಲ್‌ ಅವರ ನಿವೃತ್ತಿಯಿಂದ ತೆರವಾದ ಪರಿಷತ್‌ ವಿಪಕ್ಷ ನಾಯಕ ಸ್ಥಾನಕ್ಕೆ, ಬಿ.ಕೆ ಹರಿಪ್ರಸಾದ್‌ ನೇಮಕವಾಗಿದೆ.

ಇದರ ಜತೆಗೆ, ಎಂ ನಾರಾಯಣಸ್ವಾಮಿ ಅವರ ನಿವೃತ್ತಿಯಿಂದ ತೆರವಾದ ವಿಧಾನ ಪರಿಷತ್‌ನ ಮುಖ್ಯ ಸಚೇತಕ ಸ್ಥಾನಕ್ಕೆ ಪ್ರಕಾಶ್‌ ಸಿಂಗ್‌ ರಾಠೋಡ್‌ ಅವರನ್ನು ಆಯ್ಕೆ ಮಾಡಲಾಗಿದೆ. ಕೆ. ಗೋವಿಂದ ರಾಜ್‌ ಅವರನ್ನು ವಿಧಾನ ಪರಿಷತ್‌ನ ಉಪ ನಾಯಕನಾಗಿ ಆಯ್ಕೆ ಮಾಡಿ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ.

ಅಚ್ಚರಿ ಎಂದ್ರೆ, ವಿಧಾನಸಭೆ ಮತ್ತು ಪರಿಷತ್​​ಗೆ ಇಬ್ಬರು ಹಿಂದುಳಿದ ವರ್ಗದ ನಾಯಕರಿಗೆ ವಿಪಕ್ಷ ಸ್ಥಾನ ಕಲ್ಪಿಸಲಾಗಿದೆ. ಇನ್ನು, ಇದೇ ಸ್ಥಾನದ ಆಕಾಂಕ್ಷಿಯಾಗಿದ್ದ ಸಿ.ಎಂ.ಇಬ್ರಾಹಿಂ ನಿರೀಕ್ಷೆ ನೀರುಪಾಲಾಗಿದೆ.

 


Spread the love

About Laxminews 24x7

Check Also

ಕನ್ನಡಪರ ಹೋರಾಟಗಾರರು ತಮ್ಮ ಸುಪುತ್ರನ ವಿವಾಹ ಸಮಾರಂಭದ ಆಮಂತ್ರಣ ಪತ್ರವನ್ನು ನೀಡಿದರು.

Spread the loveಹಿರಿಯ ಕನ್ನಡಪರ ಹೋರಾಟಗಾರರು, ಮಾಜಿ ಶಾಸಕ ವಾಟಾಳ್ ನಾಗರಾಜ್ ಅವರು ಇಂದು ಬೆಂಗಳೂರಿನ ಗೃಹಕಚೇರಿಯಲ್ಲಿ ಸಚಿವ ಸತೀಶ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ