Breaking News

ಕೊರೋನಾ ಪರಿಹಾರ ನಿಧಿಗೆ1.15 ಸಾವಿರ ರೂ. ಚೆಕ್ ಸತೀಶ ಜಾರಕಿಹೊಳಿ ಸ್ವೀಕರಿಸಿದರು.

Spread the love

ಚಿಕ್ಕೋಡಿ: ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ಇಂದು 1.15 ಸಾವಿರ ರೂ. ಚೆಕ್ ಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ವೀಕರಿಸಿದರು.
ರಾಯಬಾಗ ತಾಲೂಕಿನ‌ ಹಾರೂಗೇರಿ ಪಟ್ಟಣದ ಮಹೇಂದ್ರ ಕಲ್ಲಪ್ಪ ತಮ್ಮಣ್ಣವರ ಅವರು ವ್ಯಯಕ್ತಿಕವಾಗಿ 1 ಲಕ್ಷ ರೂ ಮತ್ತು ನದಲಾಪುರ ಗ್ರಮದ ನಂದೀಶ್ವರ ಪ್ರಾಥಮಿಕ ‌ಕೃಷಿ ಪತ್ತಿನ ಸಂಘ ವತಿಯಿಂದ 15 ಸಾವಿರ ರೂ. ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಗಣೇಶ ಹುಕ್ಕೇರಿ, ಮಾಜಿ ಸಚಿವ ವೀರಕುಮಾರ ಪಾಟೀಲ, ಲಕ್ಷ್ಮಣರಾವ ಚಿಂಗಳೆ, ಮಹಾವೀರ ಮೊಹಿತೆ ಸೇರಿ ಇತರರು ಇದ್ದರು.

Spread the love

About Laxminews 24x7

Check Also

ನಾವು ಡಿಸಿಎಂ ಮಾಡದಿದ್ದರೆ ಕಾಂಗ್ರೆಸ್ ಸಿದ್ದರಾಮಯ್ಯರನ್ನು ಮೂಸಿ ನೋಡುತ್ತಿರಲಿಲ್ಲ: ಹೆಚ್.​ಡಿ.ಕುಮಾರಸ್ವಾಮಿ

Spread the loveಬೆಂಗಳೂರು: ನಾವು ಡಿಸಿಎಂ ಮಾಡದೇ ಇದಿದ್ದರೆ ಕಾಂಗ್ರೆಸ್ ಅವರನ್ನು ಮೂಸಿ ನೋಡುತ್ತಿರಲಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ