Breaking News
Home / ಜಿಲ್ಲೆ / ಕೊರೊನಾ ಸೋಂಕು ತಗುಲಿತ್ತು ಎಂದು ಬ್ಲೇಡ್ ನಿಂದ ಕುತ್ತು ಕೊಯ್ದುಕೊಂಡು ಶನಿವಾರ ಬೆಳಿಗ್ಗೆ ಆತ್ಮಹತ್ಯೆ

ಕೊರೊನಾ ಸೋಂಕು ತಗುಲಿತ್ತು ಎಂದು ಬ್ಲೇಡ್ ನಿಂದ ಕುತ್ತು ಕೊಯ್ದುಕೊಂಡು ಶನಿವಾರ ಬೆಳಿಗ್ಗೆ ಆತ್ಮಹತ್ಯೆ

Spread the love

ಮುಂಬೈ:  ಕೊರೊನಾ ಸೋಂಕು ದೃಢ ಪಟ್ಟಿರುವ ಅಸ್ಸಾಂನ ನಾಗೌನ್ ಜಿಲ್ಲೆಯ 30 ವರ್ಷದ ವ್ಯಕ್ತಿ ಬ್ಲೇಡ್ ನಿಂದ ಕುತ್ತು ಕೊಯ್ದುಕೊಂಡು ಶನಿವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿರುಕೊಂಡಿದ್ದಾನೆ.

ತಬ್ಲಿಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದ ಈತನಿಗೆ ಏಪ್ರೀಲ್ 7ರಂದು ಕೊರೊನಾ ಸೋಂಕು ತಗುಲಿತ್ತು ಎಂದು ಅಕೋಲಾದ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಡೀನ್ ಡಾ.ಅಪೂರ್ವ್ ಪಾವ್ಡೆ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ದಾಖಲಿಸಿ, ಚಿಕಿತ್ಸೆ ನೀಡುತ್ತಿದ್ದರು. ಆದರೆ ಶನಿವಾರ ಆಸ್ಪತ್ರೆಯಲ್ಲಿಯೇ ಬ್ಲೇಡ್ ನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದಾನೆ. ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಬಿಗ್ ಶಾಕ್ :ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆ

Spread the loveಬೆಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಲ್ಬುರ್ಗಿ ಜಿಲ್ಲೆಯ ವಿಜಯಪುರ ತಾಲ್ಲೂಕಿನ ಬಿಜೆಪಿಯ ಪರಾಜಿತ ಅಭ್ಯರ್ಥಿ ಮಲಿಕಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ