ಚಿಕ್ಕೋಡಿ : ರಸ್ತೆಯಲ್ಲಿ ಗುಂಡಿ ತಪ್ಪಿ ಹೋಗಿ ಮುಂದೆ ಬರುತ್ತಿದ್ದ ಇನ್ನೊಂದು ಬೈಕ್ಗೆ ಪರಸ್ಪರ ಡಿಕ್ಕಿಯಾದ ಪರಿಣಾಮ ವಡ್ರಾಳ ಗ್ರಾಮದ ನಿವಾಸಿ ಸತೀಶ ಬಾಳೇಶ ಪಾಟೀಲ(೨೩) ಮೃತನಾಗಿದ್ದರೆ, ಇನ್ನೋರ್ವ ಬೈಕ್ ಸವಾರ ಹಾಲಟ್ಟಿ ನಿವಾಸಿ ರೋಹಣ ಸುಕ್ಕುನಟ್ಟಿ ಗಂಭೀರ ಘಟನೆ ಗೋಟುರ- ವಿಜಯಪುರ ರಾಷ್ಟ್ರೀಯ ಹೆದ್ದಾರಿ 548ಬಿಯಲ್ಲಿನ ಹತ್ತರವಾಟ ಗೇಟ್ ಬಳಿ ಶನಿವಾರ ನಡೆದಿದೆ.
ಮೃತ ಯುವಕ ಸತೀಶ ಪಾಟೀಲ ವಡ್ರಾಳಿ ಕಡೆಯಿಂದ ಚಿಕ್ಕೋಡಿ ಕಡೆಗೆ ಹೋಗುತ್ತಿದ್ದಾಗ ಅವಘಡ ಸಂಭವಿಸಿದೆ ಈ ನೋರ್ವ ಬೈಕ್ ಗಾಯಾಳು ಪಟ್ಟಣದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಪ್ರಕರಣ ದಾಖಲಿಸಿಕೊಂಡ ಚಿಕ್ಕೋಡಿ ಸಂಚಾರಿ ಠಾಣೆ ಪೊಲೀಸರು ಮೊದಲು ಬಂದಿದ್ದಾರೆ.
Laxmi News 24×7