Breaking News

ಗೋಕಾಕ: ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

Spread the love

ಗೋಕಾಕ: ಸಮೀಪದ ಮರಡಿಮಠ ಗ್ರಾಮದ ಬಳಿಯ ಕೊಣ್ಣೂರು ಪುರಸಭೆ ಕಟ್ಟಡದ ಪಕ್ಕ ಕೊಳೆತ ಸ್ಥಿತಿಯಲ್ಲಿ ಅನಾಮಧೇಯ ಯುವಕನ ಶವ ಪತ್ತೆಯಾಗಿದೆ.

 

ಕೊಳೆತ ಸ್ಥಿತಿಯಲ್ಲಿರುವುದರಿಂದ ಯುವಕ ಯಾರೆಂದು ತಿಳಿದು ಬಂದಿಲ್ಲ. ಸ್ಥಳಕ್ಕೆ ಗೋಕಾಕ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಕಾಕ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ನೇತೃತ್ವವನ್ನು ಧಾರವಾಡದಲ್ಲಿ ಬೀದಿಗೆ ಇಳಿದ ವಿದ್ಯಾರ್ಥಿಗಳು… ರಾಜ್ಯ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹ.

Spread the love ನೇತೃತ್ವವನ್ನು ಧಾರವಾಡದಲ್ಲಿ ಬೀದಿಗೆ ಇಳಿದ ವಿದ್ಯಾರ್ಥಿಗಳು… ರಾಜ್ಯ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ