Breaking News

ಗೋಕಾಕ: ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

Spread the love

ಗೋಕಾಕ: ಸಮೀಪದ ಮರಡಿಮಠ ಗ್ರಾಮದ ಬಳಿಯ ಕೊಣ್ಣೂರು ಪುರಸಭೆ ಕಟ್ಟಡದ ಪಕ್ಕ ಕೊಳೆತ ಸ್ಥಿತಿಯಲ್ಲಿ ಅನಾಮಧೇಯ ಯುವಕನ ಶವ ಪತ್ತೆಯಾಗಿದೆ.

 

ಕೊಳೆತ ಸ್ಥಿತಿಯಲ್ಲಿರುವುದರಿಂದ ಯುವಕ ಯಾರೆಂದು ತಿಳಿದು ಬಂದಿಲ್ಲ. ಸ್ಥಳಕ್ಕೆ ಗೋಕಾಕ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಕಾಕ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಎಸ್​ಐಆರ್ ವಿರುದ್ಧ ತಾವೇ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ ಬ್ಯಾನರ್ಜಿ

Spread the loveನವದೆಹಲಿ, ಫೆಬ್ರವರಿ 04: ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ  ಯನ್ನು ಪ್ರಶ್ನಿಸಿ ಪಶ್ಚಿಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ