Home / new delhi / ಗಂಡ ಹೊಡೆದ ಏಟಿಗೆ ಪ್ರಜ್ಞೆ ತಪ್ಪಿದ ಹೆಂಡತಿ ; ಸತ್ತಳೆಂದು ಆತ್ಮಹತ್ಯೆ ಮಾಡಿಕೊಂಡ ಗಂಡ.!

ಗಂಡ ಹೊಡೆದ ಏಟಿಗೆ ಪ್ರಜ್ಞೆ ತಪ್ಪಿದ ಹೆಂಡತಿ ; ಸತ್ತಳೆಂದು ಆತ್ಮಹತ್ಯೆ ಮಾಡಿಕೊಂಡ ಗಂಡ.!

Spread the love

ಮೂಡಲಗಿ : ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ (Naganur) ಪಟ್ಟಣದಲ್ಲಿ ತಾನು ಹೊಡೆದ ಹೊಡೆತಕ್ಕೆ ಪತ್ನಿ ಮೃತಪಟ್ಟಿದ್ದಾಳೆ ಎಂದು ಭಾವಿಸಿ ಪತಿಯೂ (husband)

 

ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ.

 

ಆತ್ಮಹತ್ಯೆ (suicide) ಮಾಡಿಕೊಂಡ ಯುವಕನನ್ನು ನಾಗನೂರು ಪಟ್ಟಣದ ಅರಣ್ಯಸಿದ್ದೇಶ್ವರ ತೋಟದ ನಿವಾಸಿ ಮಹಾಂತೇಶ ಸಿದ್ದಪ್ಪ ಗೂಡೆನ್ನವರ ಎಂದು ಗುರುತಿಸಲಾಗಿದೆ.

 

ಕಳೆದ ಎಂಟು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಮಹಾಂತೇಶ, ಬುಧವಾರ ಹೆಂಡತಿಯೊಡನೆ

 

ಜಗಳವಾಡಿದ್ದಾನೆ. ಈ ವೇಳೆ ಆತ ಹೆಂಡತಿಗೆ ಹೊಡೆದಿದ್ದು, ಆಕೆ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದಿದ್ದಾಳೆ.


Spread the love

About Laxminews 24x7

Check Also

ಬತ್ತಿದ ಮಲಪ್ರಭೆ, ಈ ನಾಲ್ಕು ಜಿಲ್ಲೆಗೆ ಜಲಕಂಟಕ

Spread the loveಬೆಳಗಾವಿ, ಮೇ.15: ಬೆಳಗಾವಿ(Belagavi) ಜಿಲ್ಲೆಯ ಕಣಕುಂಬಿ ಗ್ರಾಮದಲ್ಲಿ ಹುಟ್ಟುವ ಮಲಪ್ರಭಾ ನದಿ(Malaprabha River). ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಗದಗ, ಬಾಗಲಕೋಟೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ