Breaking News

ಗಂಡ ಹೊಡೆದ ಏಟಿಗೆ ಪ್ರಜ್ಞೆ ತಪ್ಪಿದ ಹೆಂಡತಿ ; ಸತ್ತಳೆಂದು ಆತ್ಮಹತ್ಯೆ ಮಾಡಿಕೊಂಡ ಗಂಡ.!

Spread the love

ಮೂಡಲಗಿ : ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ (Naganur) ಪಟ್ಟಣದಲ್ಲಿ ತಾನು ಹೊಡೆದ ಹೊಡೆತಕ್ಕೆ ಪತ್ನಿ ಮೃತಪಟ್ಟಿದ್ದಾಳೆ ಎಂದು ಭಾವಿಸಿ ಪತಿಯೂ (husband)

 

ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ.

 

ಆತ್ಮಹತ್ಯೆ (suicide) ಮಾಡಿಕೊಂಡ ಯುವಕನನ್ನು ನಾಗನೂರು ಪಟ್ಟಣದ ಅರಣ್ಯಸಿದ್ದೇಶ್ವರ ತೋಟದ ನಿವಾಸಿ ಮಹಾಂತೇಶ ಸಿದ್ದಪ್ಪ ಗೂಡೆನ್ನವರ ಎಂದು ಗುರುತಿಸಲಾಗಿದೆ.

 

ಕಳೆದ ಎಂಟು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಮಹಾಂತೇಶ, ಬುಧವಾರ ಹೆಂಡತಿಯೊಡನೆ

 

ಜಗಳವಾಡಿದ್ದಾನೆ. ಈ ವೇಳೆ ಆತ ಹೆಂಡತಿಗೆ ಹೊಡೆದಿದ್ದು, ಆಕೆ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದಿದ್ದಾಳೆ.


Spread the love

About Laxminews 24x7

Check Also

ಬಿಡದಿ ಟೌನ್‌ಶಿಪ್, ನೈಸ್ ವಿರುದ್ಧ ದಳಪತಿ ಕಹಳೆ – ಸರ್ಕಾರದ ವಿರುದ್ಧ ಜೆಡಿಎಸ್ ನಾಯಕರು ಕೆಂಡ

Spread the loveಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ, ನೈಸ್ ರೋಡ್ ಟೋಲ್ ವಿರೋಧಿಸಿ ಫ್ರೀಡಂಪಾರ್ಕ್‌ನಲ್ಲಿ  ಇಂದು (ಆ.18) ಜೆಡಿಎಸ್  ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ