Breaking News

ಮಂಗಳೂರು ಪೊಲೀಸರ ರಕ್ತಪಾತಕ್ಕೆ ಗ್ಯಾಂಗ್ ಪ್ಲಾನ್

Spread the love

 

ಮಂಗಳೂರು: ಕರಾವಳಿ ಪೊಲೀಸರ ರಕ್ತಪಾತಕ್ಕೆ ಹುಟ್ಟಿಕೊಂಡಿದ್ದ ‘ಮಾಯಾ ಗ್ಯಾಂಗ್’ ನ ಸ್ಕೆಚ್ ಏನಿತ್ತು ಎಂಬುದು ತಿಳಿದರೆ ನೀವು ಬೆಚ್ಚಿ ಬೀಳೋದು ಗ್ಯಾರೆಂಟಿ.

ಮಂಗಳೂರಿನಲ್ಲಿ ಸಿಎಎ, ಎನ್‍ಆರ್‍ಸಿ ಪ್ರತಿಭಟನೆ ವೇಳೆ ನಡೆದಿದ್ದ ಲಾಠಿ ಚಾರ್ಜ್, ಕಲ್ಲುತೂರಾಟ ಮತ್ತು ಗೋಲಿಬಾರ್ ಘಟನೆಗೆ ಕಳೆದ ಡಿಸೆಂಬರ್‍ಗೆ ಒಂದು ವರ್ಷ ತುಂಬಿತ್ತು. ಈ ಗಲಭೆಯಲ್ಲಿ ಆಗ ಗೋಲಿಬಾರ್‍ಗೆ ಇಬ್ಬರು ಬಲಿಯಾಗಿದ್ದರು. ಒಂದು ವರ್ಷದೊಳಗೆ ಇದರ ಪ್ರತೀಕಾರ ತೀರಿಸಿಕೊಳ್ಳಬೇಕು ಎಂದು ಒಂದು ನಟೋರಿಯಸ್ ತಂಡ ಮಂಗಳೂರಿನಲ್ಲಿ ರೆಡಿಯಾಗಿತ್ತು. ಆ ತಂಡದ ಹೆಸರೇ ‘ಮಾಯಾ ಗ್ಯಾಂಗ್’.– ಮಂಗಳೂರು ಪೊಲೀಸರ ರಕ್ತಪಾತಕ್ಕೆ ಗ್ಯಾಂಗ್ ಪ್ಲಾನ್

ಮಂಗಳೂರು: ಕರಾವಳಿ ಪೊಲೀಸರ ರಕ್ತಪಾತಕ್ಕೆ ಹುಟ್ಟಿಕೊಂಡಿದ್ದ ‘ಮಾಯಾ ಗ್ಯಾಂಗ್’ ನ ಸ್ಕೆಚ್ ಏನಿತ್ತು ಎಂಬುದು ತಿಳಿದರೆ ನೀವು ಬೆಚ್ಚಿ ಬೀಳೋದು ಗ್ಯಾರೆಂಟಿ.

ಮಂಗಳೂರಿನಲ್ಲಿ ಸಿಎಎ, ಎನ್‍ಆರ್‍ಸಿ ಪ್ರತಿಭಟನೆ ವೇಳೆ ನಡೆದಿದ್ದ ಲಾಠಿ ಚಾರ್ಜ್, ಕಲ್ಲುತೂರಾಟ ಮತ್ತು ಗೋಲಿಬಾರ್ ಘಟನೆಗೆ ಕಳೆದ ಡಿಸೆಂಬರ್‍ಗೆ ಒಂದು ವರ್ಷ ತುಂಬಿತ್ತು. ಈ ಗಲಭೆಯಲ್ಲಿ ಆಗ ಗೋಲಿಬಾರ್‍ಗೆ ಇಬ್ಬರು ಬಲಿಯಾಗಿದ್ದರು. ಒಂದು ವರ್ಷದೊಳಗೆ ಇದರ ಪ್ರತೀಕಾರ ತೀರಿಸಿಕೊಳ್ಳಬೇಕು ಎಂದು ಒಂದು ನಟೋರಿಯಸ್ ತಂಡ ಮಂಗಳೂರಿನಲ್ಲಿ ರೆಡಿಯಾಗಿತ್ತು. ಆ ತಂಡದ ಹೆಸರೇ ‘ಮಾಯಾ ಗ್ಯಾಂಗ್’.

 

ಮಂಗಳೂರಿನಲ್ಲಿ ಸಿಎಎ, ಎನ್‍ಆರ್‍ಸಿ ಪ್ರತಿಭಟನೆ ವೇಳೆ ನಡೆದಿದ್ದ ಲಾಠಿ ಚಾರ್ಜ್, ಕಲ್ಲುತೂರಾಟ ಮತ್ತು ಗೋಲಿಬಾರ್ ಘಟನೆಗೆ ಕಳೆದ ಡಿಸೆಂಬರ್‍ಗೆ ಒಂದು ವರ್ಷ ತುಂಬಿತ್ತು. ಈ ಗಲಭೆಯಲ್ಲಿ ಆಗ ಗೋಲಿಬಾರ್‍ಗೆ ಇಬ್ಬರು ಬಲಿಯಾಗಿದ್ದರು. ಒಂದು ವರ್ಷದೊಳಗೆ ಇದರ ಪ್ರತೀಕಾರ ತೀರಿಸಿಕೊಳ್ಳಬೇಕು ಎಂದು ಒಂದು ನಟೋರಿಯಸ್ ತಂಡ ಮಂಗಳೂರಿನಲ್ಲಿ ರೆಡಿಯಾಗಿತ್ತು. ಆ ತಂಡದ ಹೆಸರೇ ‘ಮಾಯಾ ಗ್ಯಾಂಗ್’.


Spread the love

About Laxminews 24x7

Check Also

ಬ್ಲೇಡ್​ನಿಂದ ಮಹಿಳೆ ಕುತ್ತಿಗೆ ಮೇಲೆ ದಾಳಿ ಮಾಡಿ ಚಿನ್ನಾಭರಣ, ನಗದು ಕದ್ದು ಪರಾರಿ

Spread the loveಕಲಬುರಗಿ: ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಮನೆಯಲ್ಲಿ ಮಲಗಿದ್ದ ಮಹಿಳೆಯ ಕುತ್ತಿಗೆಗೆ ದುಷ್ಕರ್ಮಿಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ