Home / ಜಿಲ್ಲೆ / ಮಂಗಳೂರು ಪೊಲೀಸರ ರಕ್ತಪಾತಕ್ಕೆ ಗ್ಯಾಂಗ್ ಪ್ಲಾನ್

ಮಂಗಳೂರು ಪೊಲೀಸರ ರಕ್ತಪಾತಕ್ಕೆ ಗ್ಯಾಂಗ್ ಪ್ಲಾನ್

Spread the love

 

ಮಂಗಳೂರು: ಕರಾವಳಿ ಪೊಲೀಸರ ರಕ್ತಪಾತಕ್ಕೆ ಹುಟ್ಟಿಕೊಂಡಿದ್ದ ‘ಮಾಯಾ ಗ್ಯಾಂಗ್’ ನ ಸ್ಕೆಚ್ ಏನಿತ್ತು ಎಂಬುದು ತಿಳಿದರೆ ನೀವು ಬೆಚ್ಚಿ ಬೀಳೋದು ಗ್ಯಾರೆಂಟಿ.

ಮಂಗಳೂರಿನಲ್ಲಿ ಸಿಎಎ, ಎನ್‍ಆರ್‍ಸಿ ಪ್ರತಿಭಟನೆ ವೇಳೆ ನಡೆದಿದ್ದ ಲಾಠಿ ಚಾರ್ಜ್, ಕಲ್ಲುತೂರಾಟ ಮತ್ತು ಗೋಲಿಬಾರ್ ಘಟನೆಗೆ ಕಳೆದ ಡಿಸೆಂಬರ್‍ಗೆ ಒಂದು ವರ್ಷ ತುಂಬಿತ್ತು. ಈ ಗಲಭೆಯಲ್ಲಿ ಆಗ ಗೋಲಿಬಾರ್‍ಗೆ ಇಬ್ಬರು ಬಲಿಯಾಗಿದ್ದರು. ಒಂದು ವರ್ಷದೊಳಗೆ ಇದರ ಪ್ರತೀಕಾರ ತೀರಿಸಿಕೊಳ್ಳಬೇಕು ಎಂದು ಒಂದು ನಟೋರಿಯಸ್ ತಂಡ ಮಂಗಳೂರಿನಲ್ಲಿ ರೆಡಿಯಾಗಿತ್ತು. ಆ ತಂಡದ ಹೆಸರೇ ‘ಮಾಯಾ ಗ್ಯಾಂಗ್’.– ಮಂಗಳೂರು ಪೊಲೀಸರ ರಕ್ತಪಾತಕ್ಕೆ ಗ್ಯಾಂಗ್ ಪ್ಲಾನ್

ಮಂಗಳೂರು: ಕರಾವಳಿ ಪೊಲೀಸರ ರಕ್ತಪಾತಕ್ಕೆ ಹುಟ್ಟಿಕೊಂಡಿದ್ದ ‘ಮಾಯಾ ಗ್ಯಾಂಗ್’ ನ ಸ್ಕೆಚ್ ಏನಿತ್ತು ಎಂಬುದು ತಿಳಿದರೆ ನೀವು ಬೆಚ್ಚಿ ಬೀಳೋದು ಗ್ಯಾರೆಂಟಿ.

ಮಂಗಳೂರಿನಲ್ಲಿ ಸಿಎಎ, ಎನ್‍ಆರ್‍ಸಿ ಪ್ರತಿಭಟನೆ ವೇಳೆ ನಡೆದಿದ್ದ ಲಾಠಿ ಚಾರ್ಜ್, ಕಲ್ಲುತೂರಾಟ ಮತ್ತು ಗೋಲಿಬಾರ್ ಘಟನೆಗೆ ಕಳೆದ ಡಿಸೆಂಬರ್‍ಗೆ ಒಂದು ವರ್ಷ ತುಂಬಿತ್ತು. ಈ ಗಲಭೆಯಲ್ಲಿ ಆಗ ಗೋಲಿಬಾರ್‍ಗೆ ಇಬ್ಬರು ಬಲಿಯಾಗಿದ್ದರು. ಒಂದು ವರ್ಷದೊಳಗೆ ಇದರ ಪ್ರತೀಕಾರ ತೀರಿಸಿಕೊಳ್ಳಬೇಕು ಎಂದು ಒಂದು ನಟೋರಿಯಸ್ ತಂಡ ಮಂಗಳೂರಿನಲ್ಲಿ ರೆಡಿಯಾಗಿತ್ತು. ಆ ತಂಡದ ಹೆಸರೇ ‘ಮಾಯಾ ಗ್ಯಾಂಗ್’.

 

ಮಂಗಳೂರಿನಲ್ಲಿ ಸಿಎಎ, ಎನ್‍ಆರ್‍ಸಿ ಪ್ರತಿಭಟನೆ ವೇಳೆ ನಡೆದಿದ್ದ ಲಾಠಿ ಚಾರ್ಜ್, ಕಲ್ಲುತೂರಾಟ ಮತ್ತು ಗೋಲಿಬಾರ್ ಘಟನೆಗೆ ಕಳೆದ ಡಿಸೆಂಬರ್‍ಗೆ ಒಂದು ವರ್ಷ ತುಂಬಿತ್ತು. ಈ ಗಲಭೆಯಲ್ಲಿ ಆಗ ಗೋಲಿಬಾರ್‍ಗೆ ಇಬ್ಬರು ಬಲಿಯಾಗಿದ್ದರು. ಒಂದು ವರ್ಷದೊಳಗೆ ಇದರ ಪ್ರತೀಕಾರ ತೀರಿಸಿಕೊಳ್ಳಬೇಕು ಎಂದು ಒಂದು ನಟೋರಿಯಸ್ ತಂಡ ಮಂಗಳೂರಿನಲ್ಲಿ ರೆಡಿಯಾಗಿತ್ತು. ಆ ತಂಡದ ಹೆಸರೇ ‘ಮಾಯಾ ಗ್ಯಾಂಗ್’.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ