Breaking News

ದಾವಣಗೆರೆ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯೊಂದು ಹೊತ್ತಿ ಉರಿದ ಮನೆ

Spread the love

ದಾವಣಗೆರೆ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಾವಿನಹೊಳೆ ಗ್ರಾಮದಲ್ಲಿ ನಡೆದಿದೆ.

 

ಮನೆಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ನಿವಾಸಿಗಳು ಮನೆಯಿಂದ ಆಚೆ ಓಡಿ ಬಂದು ಜೀವ ಉಳಿಸಿಕೊಂಡಿದ್ದಾರೆ.

 

ಮನೆಯಲ್ಲಿ ವೀಣಾ ಹಾಗೂ ಆಕೆಯ ಇಬ್ಬರು ಮಕ್ಕಳು ಇದ್ದರು. ಆದರೆ ಮನೆ ಸಂಪೂರ್ಣ ಭಸ್ಮವಾಗಿದೆ.

ತುಂಬಿದ ಸಿಲೀಂಡರ್​ಗೆ ಕನೆಕ್ಷನ್ ಕೊಡುವಾಗ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ