Breaking News

ಮರ್ಕಜ್ ಧಾರ್ಮಿಕ ಸಭೆ: ಜಿಲ್ಲೆಯ ೬೨ ಜನರಲ್ಲಿ ಸೋಂಕಿನ ಲಕ್ಷಣಗಳಿಲ್ಲ: ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ

Spread the love

ಬೆಳಗಾವಿ -: ದೆಹಲಿಯ ಮರ್ಕಜ್ ಧಾರ್ಮಿಕ ಸಭೆಗೆ ಹೋಗಿಬಂದಿರುವ ಬೆಳಗಾವಿ ಜಿಲ್ಲೆಯ 62 ಜನರ ಮಾಹಿತಿ ಲಭಿಸಿದೆ.  ಯಾರಿಗೂ ಸೋಂಕಿನ ಲಕ್ಷಣಗಳಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.
62 ಜನರ ಪೈಕಿ ಡಯಾಬಿಟಿಸ್, ಅಸ್ಥಮಾ, ಹೈಪರ್ ಟೆನ್ಷನ್ ಹೊಂದಿರುವ ಐವತ್ತಕ್ಕೂ ಅಧಿಕ ವಯೋಮಾನದ 27 ಜನರನ್ನು ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಆಸ್ಪತ್ರೆಗೆ ಕರೆತಂದು ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಲಾಗುತ್ತಿದೆ.
ಇದುವರೆಗೆ ನಡೆಸಲಾದ ವೈದ್ಯಕೀಯ ತಪಾಸಣೆಯ ಪ್ರಕಾರ ಯಾರಿಗೂ ಸೋಂಕಿನ ಲಕ್ಷಣಗಳಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ