Breaking News

ಜಮೀನಲ್ಲಿ‌ ಕೆಲಸ ಮಾಡ್ತಿದ್ದಾಗ PUC ವಿದ್ಯಾರ್ಥಿನಿಗೆ ಅನಾರೋಗ್ಯ: ಆಸ್ಪತ್ರೆಯಲ್ಲಿ‌ ಸಾವು

Spread the love

ದಾವಣಗೆರೆ: ಜಮೀನಿನಲ್ಲಿ‌ ಕೆಲಸ ಮಾಡುತ್ತಿದ್ದ ವೇಳೆ ಯುವತಿಗೆ ಅನಾರೋಗ್ಯವಾಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ. 18 ವರ್ಷದ ಪಿಯುಸಿ ವಿದ್ಯಾರ್ಥಿನಿ ಟಿ.ಶ್ವೇತಾ ಮೃತ ದುರ್ದೈವಿ.

ಜಿಲ್ಲೆಯ ಜಗಳೂರು ತಾಲೂಕಿನ ಗೌರಿಪುರದಲ್ಲಿ ಈ ದುರ್ಘಟನೆ ಸಂಭವಿಸಿದೆ. ತನ್ನ ಮಗಳ ಸಾವು ಅನುಮಾನಾಸ್ಪದವಾಗಿದೆ ಎಂದು ಶ್ವೇತಾ ಪೋಷಕರು ತನಿಖೆಗೆ ಮನವಿ ಮಾಡಿದ್ದಾರೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರು ಶವಪರೀಕ್ಷೆ ವರದಿಗಾಗಿ ಕಾಯುತ್ತಿದ್ದಾರೆ.


Spread the love

About Laxminews 24x7

Check Also

‘ಸುವರ್ಣ ವಿಧಾನಸೌಧದ ಮುಂದೆ ಬಸವಣ್ಣನ ಮೂರ್ತಿ ಸ್ಥಾಪಿಸಿ, ಅಧಿವೇಶನದಲ್ಲಿ ಘೋಷಿಸಿ’

Spread the loveಬೆಳಗಾವಿ: ಅನುಭವ ಮಂಟಪದ ಮೂಲಕ ಜಗತ್ತಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮುನ್ನುಡಿ‌ ಬರೆದವರು ವಿಶ್ವಗುರು ಬಸವಣ್ಣ. ಭಾರತದ ಸಂವಿಧಾನದಲ್ಲಿರುವ ಬಹುತೇಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ