Breaking News

ಧಾರವಾಡ:ಮನೆ ಮೇಲಿಂದ ಬಿದ್ದು ವೃದ್ಧೆ ಸಾವು..

Spread the love

ಧಾರವಾಡ: ಶುಕ್ರವಾರ ರಾತ್ರಿ ಸುರಿದ ಮಳೆ-ಗಾಳೆಯಿಂದ ಮನೆ ಮೇಲೆ ಬಿದ್ದಿದ್ದ ತೆಂಗಿನ ಮರದ ಗರಿ ತೆಗೆಯಲು ಹೋದ ವೃದ್ಧೆಯೊಬ್ಬರು ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

 

ಸಪ್ತಾಪುರ 8ನೇ ಕ್ರಾಸ್‍ನಲ್ಲೇ ಈ ಘಟನೆ ನಡೆದಿದ್ದು, 65 ವರ್ಷದ ಸರೊಜಾ ಸಾಟೆ ಎಂಬವರೇ ಮೃತಪಟ್ಟವರು. ನಿನ್ನೆ ರಾತ್ರಿ ನಗರಾದ್ಯಂತ ಭಾರೀ ಗಾಳಿ ಬೀಸಿತ್ತು. ಇದರಿಂದ ಮನೆ

ಇವುಗಳನ್ನು ತೆರವುಗೊಳಿಸಲು ಮುಂದಾದಾಗ ಆಯತಪ್ಪಿ ಕೆಳಗೆ ಬಿದ್ದಾಗ ಪಕ್ಕದ ಮನೆಯ ಕಾಂಪೌಂಡ್ ಗೇಟ್‍ಗೆ ಬಡಿದು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮನೆಯಲ್ಲಿ ಇವರೊಬ್ಬರೇ ವಾಸಿಸ್ತಾ ಇದ್ದು, ಇದ್ದೊಬ್ಬ ಮಗಳು ಮೈಸೂರಿನಲ್ಲಿದ್ದಾರೆ. ಮೈಸೂರಿನಿಂದ ಮಗಳು ಬಂದ ಬಳಿಕ ಅಂತ್ಯಕ್ರಿಯೆ ನಡೆಯಲಿದೆ.

ಈ ಕುರಿತು ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೆ ಹೊಂದಿಕೊಂಡಿದ್ದ ತೆಂಗಿನಮರದ ಗರಿಗಳು ಮನೆ ಮೇಲೆ ಬಿದ್ದಿದ್ದವು.

 


Spread the love

About Laxminews 24x7

Check Also

ತರಕಾರಿ ಖರೀದಿಸುತ್ತಿದ್ದ ಮಹಿಳೆಯ ಜೇಬಿನಲ್ಲೇ ಫೋನ್ ಸ್ಫೋಟ: ಇದಕ್ಕೆ ಕಾರಣವೇನು?, ಎಚ್ಚರ ಬಹಿಸುವುದು ಹೇಗೆ?

Spread the loveಫೋನ್ ಬಿದ್ದು ಒಡೆದರೆ ಅಂತಹ ಪರಿಸ್ಥಿತಿಯಲ್ಲಿ ಬ್ಯಾಟರಿಯ ಒಳಗಿನ ರಚನೆಯು ಹಾನಿಗೊಳಗಾಗಬಹುದು. ಇದು ಶಾರ್ಟ್ ಸರ್ಕ್ಯೂಟ್‌ಗೆ ಕಾರಣವಾಗಬಹುದು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ