Breaking News

ಹೆಚ್ಚಿನ ಬಡ್ಡಿ ಆಮೀಷ: 165 ಕೋಟಿ ವಂಚಿಸಿದ ಪೈನಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ

Spread the love

ಬೆಳಗಾವಿ: ಬೆಳಗಾವಿ ನಗರದ ಟಿಳಕವಾಡಿಯಲ್ಲಿರುವ ಅಪೇಕ್ಸ್ ಬಿಜ್ ಕಾರ್ಫ್ ಎಲ್ ಎಲ್ ಪಿ ಎಂಬ ಖಾಸಗಿ ಫೈನಾನ್ಸ್ ಕಂಪನಿ ಹೋಡಿಕೆದಾರರಿಗೆ ವಂಚಿಸಿ ಪರಾರಿಯಾಗಿದೆ ಎಂದು ಪ್ರತಿಭಟಿಸಲಾಗಿದೆ.

ಸೋಮವಾರ ಬೆಳಗಾವಿಯ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಹೋಡಿಕೆದಾರರು ನ್ಯಾಯ ಕೊಡಿಸುವಂತೆ ಡಿಸಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಖಾಸಗಿ ಫೈನಾನ್ಸ್ ವಿರುದ್ಧ ಸುಮಾರು 165 ಕೋಟಿ ರೂ ವಂಚನೆಯ ಆರೋಪವನ್ನು ಮಾಡಿರುವ ಸಂತ್ರಸ್ಥರು ಸುಮಾರು 3500 ಕ್ಕೂ ಹೆಚ್ಚು ಜನರಿಂದ ಹಣ ಸಂಗ್ರಹಿಸಲಾಗಿದೆ‌.4 ಪರ್ಸಂಟ್ ಬಡ್ಡಿ ಆಮಿಷ ತೋರಿಸಿ ಹಣ ಸಂಗ್ರಹ ಮಾಡಲಾಗಿದೆ . ಅಲ್ಲದೇ ಕಂಪನಿಯ ಮಾಲೀಕರಾದ ಕಾಶೀನಾಥ ವಾಗ್ಮೂರೆ ಮತ್ತು ಗಣೇಶ್ ಭಂಡಾರಿ ಎನ್ನುವವರು ಹಣ ಸಂಗ್ರಹಿಸಿಕೊಂಡು ದುಬೈ ಓಡಿಹೋಗಿದ್ದಾರೆ.ಮಾಲೀಕರು ದುಬೈಗೆ ಓಡಿ ಹೋಗಿದ್ದು ನಮಗೆ ಸರಿಯಾಗಿ ಪ್ರತಿಕ್ರಿಯೇ ನೀಡುತ್ತಿಲ್ಲ ಎಂದು ವಂಚನೆಗೆ ಒಳಗಾದವರು ಆರೋಪಿಸಿದರು.

ಎಲ್ಲೋ ಕುಳಿತು ಕೇವಲ ವಿಡಿಯೋ ಮಾಡಿ ಹರಿಬಿಡುತ್ತಿದ್ದಾರೆ. ನಮ್ಮ‌ದುಡ್ಡು ನಮಗೆ ಕೊಡಿಸಿಕೊಡಿ ಎಂದು ಸಂತ್ರಸ್ಥರ ಆಗ್ರಹಿಸಿದ್ದು ಕಾಶೀನಾಥ ವಾಗ್ಮೂರೆ


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ