Breaking News
Home / ಜಿಲ್ಲೆ / ಒಬ್ಬರನ್ನ ಬಲಿ ಪಡಿದು ಸತ್ತ ಶ್ವಾನ

ಒಬ್ಬರನ್ನ ಬಲಿ ಪಡಿದು ಸತ್ತ ಶ್ವಾನ

Spread the love

 

 

ಚಲಿಸುತ್ತಿದ್ದ ಬೈಕ್​ಗೆ ಶ್ವಾನವೊಂದು ಅಡ್ಡಬಂದ ಪರಿಣಾಮ‌ ಡಿಕ್ಕಿ ಸಂಭವಿಸಿ ಬೈಕ್​ ಹಿಂಬದಿ ಕುಳಿತಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದ ಬಳಿ ನಡೆದಿದೆ.

ಧಾರವಾಡದ ಬೆನಕಟ್ಟಿ ಗ್ರಾಮದ ದಿಲ್ ಶಾದ್ ಬಿಸ್ಮಿಲ್ಲಾ ಚಪ್ಪರಬಂಧ್ (43) ಮೃತ ಮಹಿಳೆ.

ನಿಗದಿ ಗ್ರಾಮದಿಂದ ಪ್ರಕಾಶ ಎಂಬುವರ ಬೈಕ್​ನಲ್ಲಿ ಧಾರವಾಡಕ್ಕೆ ಮನೆಗೆಲಸಕ್ಕೆಂದು ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಬೈಕ್ ಚಾಲಕನಿಗೆ ಯಾವುದೇ ಗಾಯಗಳಾಗಿಲ್ಲ. ಆದರೆ, ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ನಾಯಿ ಕೂಡ ಮೃತಪಟ್ಟಿದೆ. ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

 

 


Spread the love

About Laxminews 24x7

Check Also

ಜೆಡಿಎಸ್‌ನಿಂದ ಪ್ರಜ್ವಲ್‌ ರೇವಣ್ಣ ಉಚ್ಚಾಟನೆ

Spread the loveಜೆಡಿಎಸ್‌ನಿಂದ ಪ್ರಜ್ವಲ್‌ ರೇವಣ್ಣ ಉಚ್ಚಾಟನೆ ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿರುವ ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ