Breaking News

ಹೊಸಕೋಟೆ: ಕ್ಯಾಂಟರ್, ಬೈಕ್‌ ಮುಖಾಮುಖಿ ಡಿಕ್ಕಿ, ದಂಪತಿ ಸ್ಥಳದಲ್ಲೇ ಸಾವು

Spread the love

ದೇವನಹಳ್ಳಿ: ಕ್ಯಾಂಟರ್ ಮತ್ತು ಬೈಕ್‌ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಶಿವನಾಪುರ ಕ್ರಾಸ್ ಬಳಿ ನಡೆದಿದೆ.

 ಆಂಧ್ರ ಮೂಲದ ಸುಬ್ಬಯ್ಯ(45) ಮತ್ತು ಅರುಣ(40) ದಂಪತಿ ಮೃತರು.

ಬೈಕ್​ನಲ್ಲಿ ಆಂಧ್ರದಿಂದ ಬೆಂಗಳೂರಿಗೆ ಬರ್ತಿದ್ದ ವೇಳೆ ಎದುರಿನಿಂದ ಬಂದ ಕ್ಯಾಂಟರ್ ಮುಖಾಮುಖಿಯಾಗಿದೆ. ಈ ಪರಿಣಾಮ ಬೈಕ್​ನಲ್ಲಿ ಇಬ್ಬರೂ ಪ್ರಾಣ ಕಳೆದುಕೊಂಡಿದ್ದಾರೆ. ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್! ಅರ್ಜಿ ಸಲ್ಲಿಕೆ ಹೇಗೆ?

Spread the love ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ