Breaking News

ಡಿ.ಕೆ.ಶಿವಕುಮಾರ್ ಅವರಿಗೆ ಶುಭ ಕೋರಿದ ಡಾ.ಪ್ರಭಾಕರ ಕೋರೆ

Spread the love

ಬೆಳಗಾವಿ: ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಬೆಳಗಾವಿ ಕೆಎಲ್‌ಇ ಕಾಹೆರ್‌ ಹಾಗೂ ಹುಬ್ಬಳ್ಳಿ ತಾಂತ್ರಿಕ ವಿವಿ ಕುಲಾಧಿಪತಿಗಳಾದ ಡಾ.ಪ್ರಭಾಕರ ಕೋರೆಯವರು ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಹಾರ್ದಿಕವಾಗಿ ಅಭಿನಂದಿಸಿದರು.

ನಿಮ್ಮ ಆಡಳಿತದ ಸಂದರ್ಭದಲ್ಲಿ ರಾಜ್ಯವು ಸರ್ವಾಂಗೀಣ ಅಭಿವೃದ್ಧಿ ಕಾಣಲಿ ಎಂದು ಶುಭ ಕೋರಿದರು.  ಈ ಸಂದರ್ಭದಲ್ಲಿ ಕೆಎಲ್‌ಇ ಸಂಸ್ಥೆಯ ಮಾಜಿ ನಿರ್ದೇಶಕರಾದ ಶಂಕರಣ್ಣ ಮುನವಳ್ಳಿಯವರು ಜೊತೆಗಿದ್ದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ