Breaking News

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Spread the love

ಕೊಪ್ಪಳ: ಕುಡಿಯುವ ನೀರಿಗಾಗಿ ಸಚಿವ ಶಿವರಾಜ ತಂಗಡಗಿಯವರ ಕಾರನ್ನು ಗ್ರಾಮಸ್ಥರು ಅಡ್ಡಗಟ್ಟಿ ಪ್ರತಿಭಟಿಸಿದ ಘಟನೆ ಕನಕಗಿರಿ ತಾಲೂಕಿನ ಸಂಕನಾಳ ಗ್ರಾಮದಲ್ಲಿ ನಡೆದಿದೆ.

ಪಂಚಾಯತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿ ಭೂಮಿ ಪೊಜೆ ನೇರವರಿಸಿ ಸಚಿವರು ತೆರುಳುತ್ತಿದ್ದರು. ಈ ವೇಳೆ ಸಂಕನಾಳ ಗ್ರಾಮದ ಮಹಿಳೆಯರು ಜಿಲ್ಲಾ ಉಸ್ತುವಾರಿ ವಾಹನ ಅಡ್ಡಗಟ್ಟಿ ಖಾಲಿ ಕೊಡ ಹಿಡಿದು ನೀರು ಕೊಡಿ ಎಂದು ಆಗ್ರಹಿಸಿದರು. 

ಈಗ್ರಾಮದಲ್ಲಿ ನೂರಕ್ಕು ಹೆಚ್ಚು ಮನೆಗಳಿವೆ. ಗ್ರಾಮೀಣ ಭಾಗದಲ್ಲಿ ತೀವ್ರ  ಕುಡಿಯುವ ನೀರಿನ ಸಮಸ್ಯೆ ಇದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಅಳಲು ತೊಡಗಿಕೊಂಡರು. ಈ ವೇಳೆ ಗ್ರಾಮಸ್ಥರಾದ ನೀಲಮ್ಮ, ಪಾರ್ವತಿ, ಮಲ್ಲಮ್ಮ, ಕಮಲಾಕ್ಷಿ, ಚಂದ್ರಮ್ಮ, ಅಕ್ಕ ನಾಗಮ್ಮ, ನಾಗರಾಜ ಪಂಪಾಪತಿ ಶಂಕ್ರಪ್ಪ ಬಿರನಗೌಡ ಶರಣಪ್ಪ ಬಸವರಾಜ ಇತರರು ಇದ್ದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ