Breaking News

ಯೋಗೇಶ್‌ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ಮಾಜಿ ಸಚಿವ ವಿನಯ್ ಕುಲಕರ್ಣಿ ವಶಕ್ಕೆ ಪಡೆದಿದ್ದಾರೆ.

Spread the love

ಧಾರವಾಡ: ಜಿ.ಪಂ. ಸದಸ್ಯ ಯೋಗೇಶ್‌ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ಮಾಜಿ ಸಚಿವ ವಿನಯ್ ಕುಲಕರ್ಣಿ ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ವಿನಯ್ ಕುಲಕರ್ಣಿ ನಿವಾಸಕ್ಕೆ ಭೇಟಿ ನೀಡಿದ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದು ಧಾರವಾಡ ಉಪನಗರ ಠಾಣೆಗೆ ಕರೆದೊಯ್ದಿದ್ದಾರೆ.

 

 

2016ರಲ್ಲಿ ಧಾರವಾಡದ ಸಪ್ತಾಪುರದಲ್ಲಿ ಯೋಗೇಶ್​ ಗೌಡ ಮಾಲೀಕತ್ವದ ಜಿಮ್​ ಬಳಿ ಯೋಗೇಶ್ ಗೌಡ ಹತ್ಯೆ ನಡೆದಿತ್ತು. ಸೆಪ್ಟೆಂಬರ್ 2019ರಲ್ಲಿ ಸಿಬಿಐ ಹತ್ಯೆ ಪ್ರಕರಣದ ವಿಚಾರಣೆ ಆರಂಭಿಸಿತ್ತು. ಈಗ ಈ ಸಂಬಂಧ ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆಯಲಾಗಿದೆ.


Spread the love

About Laxminews 24x7

Check Also

ಧಾರವಾಡದಲ್ಲಿ ಹೋರಾಟಕ್ಕೆ ಮುಂದಾಗಿದ್ದ ಉದ್ಯೋಗಾಕಾಂಕ್ಷಿಗಳು ಪೊಲೀಸರ ವಶಕ್ಕೆ

Spread the loveಧಾರವಾಡ: ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಅಂಬೇಡ್ಕರ್‌ ಜಯಂತಿ ದಿನವಾದ ಇಂದು ಧಾರವಾಡದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ