Breaking News

ಝುಂಜರವಾಡ ಪ್ರೌಢ ಶಾಲೆಯ ವಿಧ್ಯಾರ್ಥಿಗಳ ಬೀಳ್ಕೊಡು ಸಮಾರಂಭ

Spread the love

ಅಥಣಿ ಮತಕ್ಷೇತ್ರದ ಝುಂಜರವಾಡ ಗ್ರಾಮದ ಸರಕಾರಿ ಪ್ರೌಢ ಶಾಲೆಯ 2025-26ನೇ ಸಾಲಿನ ಎಸ್,ಎಸ್,ಎಲ್,ಸಿ, ವಿಧ್ಯಾರ್ಥಿಗಳ ಬೀಳ್ಕೊಡು ಸಮಾರಂಭ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಜ್ಯೋತಿ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದೆ.

ಈ ಸಂದರ್ಭದಲ್ಲಿ ಪ.ಪೂ.ಶ್ರೀ ಆನಂದ ದೇವರು, ಓಲೆಮಠ ಜಮಖಂಡಿ.ಪ.ಪೂ.ಶ್ರೀ ವೀರಬಸವ ದೇವರು,ಪ.ಪೂ.ಶ್ರೀ ಗುರುದೇವ ದೇವರು,ಶ್ರೀ ಅಕ್ಷಯ ಉಪಾಧ್ಯೆ,ಶ್ರೀ ಸದಾಶಿವ ಮಠಪತಿ,ಶ್ರೀ ಶಿವಾನಂದ ಮಲೆವಾಡಿ, ಅಧ್ಯಕ್ಷರು SDMC ಝುಂಜರವಾಡ,ಶ್ರೀ ಅಣ್ಣಾಸಾಬ ಸಂಕೋನಟ್ಟಿ, ಉಪಾಧ್ಯಕ್ಷರು SDMC ಝುಂಜರವಾಡ,ಶ್ರೀ ಜಿನಪ್ಪ ಪಾಟೀಲ SDMC ಸದಸ್ಯರು ಹಾಗೂ ಸರ್ವ ಸದಸ್ಯರು ಶಾಲಾ ಶಿಕ್ಷಕ ಶಿಕ್ಷಕಿಯರು ಹಾಗೂ ವಿಧ್ಯಾರ್ಥಿಗಳ ಉಪಸ್ಥಿತರಿದ್ದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ