Breaking News

ಪೆಟ್ರೊಲ್ ಬಂಕ್ ನಲ್ಲಿ ಮಾರಾಮಾರಿ: ಬಿಸಿ ಮುಟ್ಟಿಸಿದ ಪೊಲೀಸರು

Spread the love

ಬೆಳಗಾವಿಯಲ್ಲಿ ಪೆಟ್ರೋಲ್, ಡೀಸಲ್ ಕೊರತೆ ಉಂಟಾಗಲಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳಿ ಸುದ್ದಿ ಹರಡಾಡಿದ ಪರಿಣಾಮ ಎಲ್ಲಾ ಬಂಕ್ ಗಳಲ್ಲಿ ಇಂಧನ ತುಂಬಿಸಿಕೊಳ್ಳಲು ವಾಹನ ಸವಾರರು ಮುಗಿಬಿದಿದ್ದರು. ಈ ವೇಳೆ ಹೋಡೆದಾಡಿಕೊಂಡ ಯುವಕರಿಗೆ ಪೊಲೀಸರು ಶಾಕ್ ನೀಡಿದ್ದಾರೆ.

ಬೆಳಗಾವಿ ನಗರದ ರಾಮದೇವ ಹೋಟೆಲ್ ಪಕ್ಕದ ಪೆಟ್ರೋಲ್ ಬಂಕ್ ಬಳಿ ನಡೆದ ಭೀಕರ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಈಗ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ.

ಇನ್ನು ಮುಂದೆ ಪೆಟ್ರೋಲ್ ಬಂಕ್‌ಗಳ ಬಳಿ ಇಂತಹ ಗಲಾಟೆಗಳು ನಡೆದರೆ ಅಥವಾ ಅಶಿಸ್ತು ತೋರಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ